ಕೊಪ್ಪಳ, ನ.27- ಕಾಂಗ್ರೆಸ್ನ ಯಾವ ನಾಯಕರೂ ಬಿಜೆಪಿಯವರ ಬಳಿ ಹೋಗಿ ಬೆಂಬಲ ಕೊಡಿ ಎಂದು ಕಾಲು ಕಟ್ಟಿಕೊಂಡಿಲ್ಲ. ಹಸಿದು ಕೂತಿರುವ ವಿರೋಧ ಪಕ್ಷಗಳು ಅನಗತ್ಯವಾದ ಚರ್ಚೆಯನ್ನು ಹುಟ್ಟು ಹಾಕಿವೆ ಎಂದು ಕನ್ನಡ ಮತ್ತು...
ಕೊಪ್ಪಳ,ನ.27-ಇಲ್ಲಿನ ಸರ್ಕಾರಿ ಹಾಸ್ಟೆಲ್ನಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿಯ ಪೋಷಕರು ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಹಾಸ್ಟೆಲ್ಗಳಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಗಂಭೀರ...
ಮುಂಬೈ, ನ. 27- ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪ ನಾಯಕಿ ಸತಿ ಮಂಧಾನ ಅವರ ಮದುವೆ ಮುರಿದು ಬೀಳುವ ಸಾಧ್ಯತೆಗಳಿವೆ.ಮಂಧಾನ ಕೈ ಹಿಡಿಯಬೇಕಿದ್ದ ಖ್ಯಾತ ಸಂಗೀತ ನಿರ್ದೇಶಕ ಪಾಲಶ್ ಮುಚ್ಚಲ್ ಅವರು...
ಪಣಜಿ, ನ. 27 (ಪಿಟಿಐ) ದಕ್ಷಿಣ ಗೋವಾ ಜಿಲ್ಲೆಯ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ 77 ಅಡಿ ಎತ್ತರದ ರಾಮನ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು...
ಬೆಂಗಳೂರು, ನ.26- ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ರಾಷ್ಟ್ರಕವಿ ಕುವೆಂಪು ರಾಷ್ಟ್ರೀಯ ಪ್ರಶಸ್ತಿಗೆ ಕೊಂಕಣಿ ಭಾಷೆಯ ಪ್ರಸಿದ್ಧ ಬರಹಗಾರರಾದ ಮತ್ತು ಸರಸ್ವತಿ ಸನಾನ್ ಪ್ರಶಸ್ತಿ ಪುರಸ್ಕೃತರಾದ ಮಹಾಬಳೇಶ್ವರ ಸೈಲ್...