Sunday, November 23, 2025

ಇದೀಗ ಬಂದ ಸುದ್ದಿ

ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು, ಸದಸ್ಯರ ನಾಮ ನಿರ್ದೇಶನ

ಬೆಂಗಳೂರು, ನ.23- ಪ್ರಸಕ್ತ 2025-26ನೇ ಸಾಲಿನ ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ನಾಮ ನಿರ್ದೇಶನ ಮಾಡಿದ್ದಾರೆ. ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರನ್ನು ಒಳಗೊಂಡ 9...

ಬೆಂಗಳೂರು ಸುದ್ದಿಗಳು

ಬೆಂಗಳೂರಿನ 66 ಸ್ಥಳಗಳಲ್ಲಿ ತಲೆ ಎತ್ತಲಿದೆ 66 ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಲಾಟ್‌

ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಲಾಟ್‌ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು

ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಗೂಡ್ಸ್ ಆಟೋ ಡಿಕ್ಕಿಯಾಗಿ ದೇವಾಲಯದ ಕಾವಲುಗಾರ ಸಾವು

ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್‌ ಗೂಡ್‌್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್‌‍ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿವಣ್ಣ ಮೃತಪಟ್ಟ...

ರಾಜಕೀಯ

ಕ್ರೀಡಾ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್‌ ವಾಪಸ್‌‍ ತರುತ್ತೇವೆ ; ಬ್ರಿಜೇಶ್‌ ಪಟೇಲ್‌

ಬೆಂಗಳೂರು, ನ.22- ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌‍ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್‌ ನೇತೃತ್ವದ ಗೇಮ್‌ ಚೇಂಜರ್ಸ್‌ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ...

ರಾಜ್ಯ

ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು, ಸದಸ್ಯರ ನಾಮ ನಿರ್ದೇಶನ

ಬೆಂಗಳೂರು, ನ.23- ಪ್ರಸಕ್ತ 2025-26ನೇ ಸಾಲಿನ ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ನಾಮ ನಿರ್ದೇಶನ ಮಾಡಿದ್ದಾರೆ. ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರನ್ನು ಒಳಗೊಂಡ 9...

ಸಿದ್ರಾಮಣ್ಣ ತಾವು ನಡೆದು ಬಂದ ದಾರಿ ಮರೆತ್ತಿದ್ದಾರೆ : ನಿಖಿಲ್ ಕುಮಾರಸ್ವಾಮಿ ಟಾಂಗ್

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ರಾಮಣ್ಣ ಅವರು ನಡೆದು ಬಂದ ದಾರಿ ಮರೆತಿದ್ದಾರೆ. ಇದು ಅವರಿಗೆ ಮಾಡಿಕೊಳ್ಳುತ್ತಿರುವ ಅನ್ಯಾಯ. ನೀವು ಹಿರಿಯರು, ಅನುಭವಿಗಳು ಗೌರವಿಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ...

ಕುರ್ಚಿ ಕದನದ ಮಧ್ಯೆಯೇ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಸಿಎಂ-ಡಿಸಿಎಂ

ಬೆಂಗಳೂರು, ನ.22- ನಾಯಕತ್ವ ಬದಲಾಗಬೇಕು ಎಂಬ ಬಿಗಿ ಪಟ್ಟು ಹಾಗೂ ನಾನಾ ರೀತಿಯ ತಂತ್ರಗಾರಿಕೆಗಳ ಬಿಕ್ಕಟ್ಟಿನ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಒಂದೇ ವೇದಿಕೆಯಲ್ಲಿ ಪುನಃ ಆತೀಯರಾಗಿ ಕಾಣಿಸಿಕೊಳ್ಳುವ...

ರಜತ ಮಹೋತ್ಸವ ಸಂಭ್ರಮದಲ್ಲಿ ಜೆಡಿಎಸ್‌‍, ಬೆಳ್ಳಿ ನಾಣ್ಯ ಬಿಡುಗಡೆ

ಬೆಂಗಳೂರು, ನ.22- ಜೆಡಿಎಸ್‌‍ ಪಕ್ಷದ ರಜತ ಮಹೋತ್ಸವವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ನಗರದ ಜೆ.ಪಿ.ಭವನದಲ್ಲಿಂದು ಉದ್ಘಾಟಿಸಿದರು.ಪಕ್ಷಕ್ಕೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬೆಳ್ಳಿ ನಾಣ್ಯ, ಡಿಜಿಟಲ್‌ ಮಾಹಿತಿ ಒದಗಿಸುವ...

ಮಹದೇವಪುರದಲ್ಲಿ ಮತ ಚೋರಿ ಪ್ರಕರಣ ದಾಖಲು

ಬೆಂಗಳೂರು, ನ. 22 (ಪಿಟಿಐ)- ಕಳೆದ 2024 ರ ಲೋಕಸಭಾ ಚುನಾವಣೆಗೆ ಮುನ್ನ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲಿ ಮತದಾರರನ್ನು ಸೇರಿಸಲಾಗಿದೆ ಎಂಬ ದೂರಿನ ಮೇರೆಗೆ ಇಲ್ಲಿನ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ