Friday, November 21, 2025

ಇದೀಗ ಬಂದ ಸುದ್ದಿ

ಮನೆಯಲ್ಲೇ ಇದ್ದು ಕುತೂಹಲ ಕೆರಳಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು, ನ.21- ಶಾಸಕರ ದೆಹಲಿ ಯಾತ್ರೆ ಕಾಂಗ್ರೆಸ್‌‍ ನಲ್ಲಿ ಕಾವೇರಿದ ವಾತಾವರಣ ನಿರ್ಮಾಣ ಮಾಡಿದ್ದರೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಮನೆಯಲ್ಲೇ ಉಳಿಯುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಅನಾರೋಗ್ಯದ...

ಬೆಂಗಳೂರು ಸುದ್ದಿಗಳು

ಬೆಂಗಳೂರಿನ 66 ಸ್ಥಳಗಳಲ್ಲಿ ತಲೆ ಎತ್ತಲಿದೆ 66 ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಲಾಟ್‌

ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಲಾಟ್‌ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು

ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಚಿಕ್ಕಮಗಳೂರು : ಚಿರತೆ ದಾಳಿಗೆ 5 ವರ್ಷದ ಹೆಣ್ಣು ಮಗು ಬಲಿ

ಚಿಕ್ಕಮಗಳೂರು,ನ.21-ಚಿರತೆ ದಾಳಿಗೆ ಐದು ವರ್ಷದ ಹೆಣ್ಣು ಮಗು ಬಲಿಯಾಗಿದ್ದು, ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪದ ನವಿಲೇಕಲ್ಲುಗುಡ್ಡ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮನೆಗೆ ಹಿಂದೆ ಆಟವಾಡುತ್ತಿದ್ದ ಮಗುವನ್ನು ತಂದೆಯ ಮುಂದೆಯೇ ಚಿರತೆ ಹೊತ್ತುಕೊಂಡು...

ರಾಜಕೀಯ

ಕ್ರೀಡಾ ಸುದ್ದಿ

ಸೋಷಿಯಲ್‌ ಮೀಡಿಯಾ ವಿರುದ್ಧ ಹರಿಹಾಯ್ದ ಸಾನಿಯಾ ಮಿರ್ಜಾ

ಬೆಂಗಳೂರು, ನ. 21 (ಪಿಟಿಐ) ಸಾಮಾಜಿಕ ಮಾಧ್ಯಮವು ನಿಮ್ಮ ದಿನವನ್ನು ಉತ್ತಮಗೊಳಿಸಲು ಅಥವಾ ಮುರಿಯಲು ಸಾಧ್ಯವಿಲ್ಲ ಎಂದು ಆರು ಬಾರಿಯ ಗ್ರ್ಯಾಂಡ್‌ ಸ್ಲಾಮ್‌ ಚಾಂಪಿಯನ್‌ ಸಾನಿಯಾ ಮಿರ್ಜಾ ಹೇಳಿದ್ದಾರೆ. ಬೆಂಗಳೂರು ಟೆಕ್‌...

ರಾಜ್ಯ

ಮನೆಯಲ್ಲೇ ಇದ್ದು ಕುತೂಹಲ ಕೆರಳಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು, ನ.21- ಶಾಸಕರ ದೆಹಲಿ ಯಾತ್ರೆ ಕಾಂಗ್ರೆಸ್‌‍ ನಲ್ಲಿ ಕಾವೇರಿದ ವಾತಾವರಣ ನಿರ್ಮಾಣ ಮಾಡಿದ್ದರೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಮನೆಯಲ್ಲೇ ಉಳಿಯುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಅನಾರೋಗ್ಯದ...

ತಾರಕಕ್ಕೇರಿದ ಕುರ್ಚಿ ಕಾದಾಟ : ಸಿದ್ದರಾಮಯ್ಯ ಬಣದಲ್ಲಿ ಹೆಚ್ಚಿದ ಆತಂಕ

ಬೆಂಗಳೂರು, ನ.21- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬೆಂಬಲಿಗ ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟು ಮುಖ್ಯಮಂತ್ರಿ ಪಟ್ಟಕ್ಕಾಗಿ ಒತ್ತಡ ಹೆಚ್ಚಿಸುತ್ತಿರುವಾಗಲೇ, ಇತ್ತ ಸಿದ್ದರಾಮಯ್ಯ ಬಣದಲ್ಲಿ ದುಗುಡ ಹೆಚ್ಚಾಗಿದೆ. ಇಂದು ಬೆಳಗ್ಗೆ ವಸತಿ ಸಚಿವರು ಆಗಿರುವ ಸಿದ್ದರಾಮಯ್ಯ ಅವರ...

7 ಕೋಟಿ ರೂ. ದರೋಡೆ ಪ್ರಕರಣ ಭೇದಿಸಿದ ಪೊಲೀಸರು : 6 ಮಂದಿ ವಶಕ್ಕೆ, 5.3 ಕೋಟಿ ಜಪ್ತಿ

ಬೆಂಗಳೂರು,ನ.21- ನಗರದಲ್ಲಿ ಎಟಿಎಂಗೆ ಹಣ ತುಂಬುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ಹಗಲು ದರೋಡೆ ಮಾಡಿರುವ ಪ್ರಕರಣವನ್ನು ಭೇದಿಸಿರುವ ನಗರ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದು 5.30 ಕೋಟಿ ಹಣವನ್ನು...

ಬೆಂಬಲಕ್ಕೆ ನಿಲ್ಲದವರಿಗೆ ಸಿಎಂ ಸಿದ್ದರಾಮಯ್ಯ ಧಮ್ಕಿ ಹಾಕುತ್ತಿದ್ದಾರೆ : ಆರ್‌.ಅಶೋಕ್‌

ಬೆಂಗಳೂರು,ನ.21- ನನ್ನ ಬೆಂಬಲಕ್ಕೆ ನಿಲ್ಲದಿದ್ದರೆ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಸ್ಥಗಿತ ಹಾಗೂ ಸಚಿವ ಸಂಪುಟದಿಂದ ಕಿತ್ತೆಸೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರು ಮತ್ತು ಸಚಿವರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ...

ನಾನೇ ಮುಂದಿನ ಬಜೆಟ್‌ ಮಂಡಿಸುತ್ತೇನೆ, ಸಿಎಂ ಆಗಿ ಅವಧಿ ಪೂರ್ಣಗೊಳಿಸುತ್ತೇನೆ : ಸಿದ್ದರಾಮಯ್ಯ

ಮೈಸೂರು, ನ.21- ಮುಂದಿನ ಬಜೆಟ್‌ ಅನ್ನು ನಾನೇ ಮಂಡಿಸುತ್ತೇನೆ. ಮುಖ್ಯಮಂತ್ರಿಯಾಗಿ ಅವಧಿಯನ್ನು ಪೂರ್ಣಗೊಳಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರಬೇಕು. ಶಾಸಕರು, ಸಚಿವರು, ಉಪಮುಖ್ಯಮಂತ್ರಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ