ಗೋರಖ್ಪುರ,ನ.18- ಗೋರಖ್ಪುರ ಗ್ರಾಮದಲ್ಲಿ ಸುಮಾರು 150 ಜನರು ಹಸುವಿನ ಹಸಿ ಹಾಲಿನಿಂದ ತಯಾರಿಸಿದ ಪಂಚಾಮೃತ ಸೇವಿಸಿದ ನಂತರ ಭಯ ಆವರಿಸಿದೆ…1 ಹಸು ರೇಬೀಸ್ನಿಂದ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ ನಂತರ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಜಿಲ್ಲಾ...
ಬೆಂಗಳೂರು, ನ.17.ರಾಜಧಾನಿ ಬೆಂಗಳೂರಿನ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರೀಷೆಗೆ ಇಂದು ವಿದ್ಯುಕ್ತ ಚಾಲನೆ ದೊರೆತಿದ್ದು, 5 ದಿನಗಳ ಕಾಲ ಈ ಜಾತ್ರೆಯಲ್ಲಿ ಲಕ್ಷಾಂತರ ರೂ. ವಹಿವಾಟು ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಇಂದಿನಿಂದ...
ಬೆಂಗಳೂರು, ನ.17. ರಸ್ತೆಗಳಲ್ಲಿ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ತಿಂಗಳುಗಟ್ಟಲೆ ನಿಲ್ಲಿಸಿರುವ ವಾಹನಗಳನ್ನು ಹರಾಜು ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತೀರ್ಮಾನಿಸಿದೆ. ಅನಧಿಕೃತವಾಗಿ ತಿಂಗಳುಗಟ್ಟಲೇ ಒಂದೇ ಜಾಗದಲ್ಲಿ ವಾಹನ ನಿಲ್ಲಿಸಿರುವ ವಾಹನಗಳನ್ನು ತೆರವುಗೊಳಿಸುವಂತೆ ಮನವಿ...
ಹಾಸನ,ನ.18- ಗಂಡ ಹಾಗೂ ಅತ್ತೆ ನೀಡುತತಿದ್ದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ.
ಮಹಾದೇವಿ ಮೂರು...
ಕೋಲ್ಕತ್ತಾ, ನ. 16- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಸಿಮೋನ್ ಹರ್ಮರ್ (4ವಿಕೆಟ್)ರ ಸ್ಪಿನ್ ಮೋಡಿಗೆ ಸಿಲುಕಿದ ಟೀಮ್ ಇಂಡಿಯಾ 30 ರನ್ ಗಳ ಹೀನಾಯ...
ಬೆಂಗಳೂರು, ನ.18- ಹೊಸದಾದ ನವೋದ್ಯಮ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ 28 ನೇ ಆವೃತ್ತಿಯನ್ನು ಉದ್ಘಾಟಿಸಿ...
ಮೈಸೂರು, ನ. 18- ಸಮಸ್ಯೆ ಹೇಳಲು ಬಂದಿದ್ದ ಕಾರ್ಯಕರ್ತನಿಗೆ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಿ.ರವಿಶಂಕರ್ ಅವರು ಆತನ ಕೆನ್ನೆಗೆ ಭಾರಿಸಿರುವ ಘಟನೆ ನಡೆದಿದೆ.ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕು ದೊಡ್ಡೇಕೊಪ್ಪಲು ಗ್ರಾಮದಲ್ಲಿ...
ಬೆಂಗಳೂರು,ನ.17- ಸಾಲು ಸಾಲು ಚುನಾವಣೆಗಳನ್ನು ಸೋತು ಪ್ರಾದೇಶಿಕ ಪಕ್ಷಗಳಿಗಿಂತಲೂ ಕಡೆಯಾಗಿರುವ ಕಾಂಗ್ರೆಸ್ ಒಂದು ರಾಷ್ಟ್ರೀಯ ಪಕ್ಷವೆನ್ನಲು ನಾಚಿಕೆಯಾಗುತ್ತದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ, ಹರಿಯಾಣ, ದೆಹಲಿ,...
ಮೈಸೂರು,ನ.17- ಹುಲಿ ಹಿಡಿಯುವ ನೆಪದಲ್ಲಿ ಸರ್ಕಾರಿ ಹಣ ದುರ್ಬಳಕೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದೆ. ಕಳೆದ ಒಂದು ತಿಂಗಳಿನಿಂದ ಬಂಡಿಪುರ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದ್ದ ಹುಲಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸುಮಾರು...
ಬೆಂಗಳೂರು, ನ.17- ಯಾವ ರಾಜಕೀಯ ಚಟುವಟಿಕೆಗಳೂ ಗರಿಗೆದರಿಲ್ಲ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಚಿವ ಸಂಪುಟ ಪುನರ್ ರಚನೆಯ ಸಾಧ್ಯತೆಗಳನ್ನು ತಳ್ಳಿ ಹಾಕಿದ್ದಾರೆ.
ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...