Wednesday, November 26, 2025

ಇದೀಗ ಬಂದ ಸುದ್ದಿ

ಮಾತು ಬದಲಿಸಿದ ಡಿಕೆಶಿ ಬಣದ ಶಾಸಕರು

ಬೆಂಗಳೂರು, ನ.26- ನಾಯಕತ್ವ ಬದಲಾವಣೆಯ ಬಗ್ಗೆ ನಾವು ಚರ್ಚೆ ಮಾಡುವುದಿಲ್ಲ. ಸಚಿವ ಸಂಪುಟ ವಿಸ್ತರಣೆಯಾದರೆ, ನಮಗಾಗಿ ಅವಕಾಶ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಈವರೆಗೂ ನೆಪ ಹೇಳುತ್ತಿದ್ದ ಡಿ.ಕೆ.ಶಿವಕುಮಾರ್‌ ಬಣದ ಶಾಸಕರು ಇದ್ದಕ್ಕಿದ್ದಂತೆ...

ಬೆಂಗಳೂರು ಸುದ್ದಿಗಳು

ಬೆಂಗಳೂರಿನ 66 ಸ್ಥಳಗಳಲ್ಲಿ ತಲೆ ಎತ್ತಲಿದೆ 66 ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಲಾಟ್‌

ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಲಾಟ್‌ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು

ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಗೂಡ್ಸ್ ಆಟೋ ಡಿಕ್ಕಿಯಾಗಿ ದೇವಾಲಯದ ಕಾವಲುಗಾರ ಸಾವು

ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್‌ ಗೂಡ್‌್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್‌‍ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿವಣ್ಣ ಮೃತಪಟ್ಟ...

ರಾಜಕೀಯ

ಕ್ರೀಡಾ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್‌ ವಾಪಸ್‌‍ ತರುತ್ತೇವೆ ; ಬ್ರಿಜೇಶ್‌ ಪಟೇಲ್‌

ಬೆಂಗಳೂರು, ನ.22- ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌‍ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್‌ ನೇತೃತ್ವದ ಗೇಮ್‌ ಚೇಂಜರ್ಸ್‌ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ...

ರಾಜ್ಯ

ಮಾತು ಬದಲಿಸಿದ ಡಿಕೆಶಿ ಬಣದ ಶಾಸಕರು

ಬೆಂಗಳೂರು, ನ.26- ನಾಯಕತ್ವ ಬದಲಾವಣೆಯ ಬಗ್ಗೆ ನಾವು ಚರ್ಚೆ ಮಾಡುವುದಿಲ್ಲ. ಸಚಿವ ಸಂಪುಟ ವಿಸ್ತರಣೆಯಾದರೆ, ನಮಗಾಗಿ ಅವಕಾಶ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಈವರೆಗೂ ನೆಪ ಹೇಳುತ್ತಿದ್ದ ಡಿ.ಕೆ.ಶಿವಕುಮಾರ್‌ ಬಣದ ಶಾಸಕರು ಇದ್ದಕ್ಕಿದ್ದಂತೆ...

7 ಕೋಟಿ ರೂ. ದರೋಡೆ ಪ್ರಕರಣ : ಹಣ ಬಚ್ಚಿಟ್ಟಿದ್ದ ಜಾಗದಲ್ಲಿ ಪೊಲೀಸರ ಶೋಧ

ಬೆಂಗಳೂರು,ನ.26- ಸಿಎಂಎಸ್‌‍ ವಾಹನದಿಂದ ಹಾಡಹಗಲೇ ದರೋಡೆ ಮಾಡಿದ್ದ ಹಣದ ಪೈಕಿ 9.75 ಲಕ್ಷ ಹಣ ಎಲ್ಲಿ ಬಚ್ಚಿಟ್ಟಿ ದ್ದಾರೆಂಬ ಬಗ್ಗೆ ದಕ್ಷಿಣ ವಿಭಾಗದ ಪೊಲೀಸರು ಶೋಧ ಮುಂದುವರೆಸಿದ್ದಾರೆ.ಈ ಪ್ರಕರಣದಲ್ಲಿ ಇದುವರೆಗೂ ಒಂಬತ್ತು ಮಂದಿಯನ್ನು...

ತಾಳ್ಮೆಯಿಂದ ಇರಿ : ಡಿಕೆಶಿಗೆ ಕಾಂಗ್ರೆಸ್‌‍ ಹೈಕಮಾಂಡ್‌ ಸಂದೇಶ

ಬೆಂಗಳೂರು, ನ.26- ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಾಲಾವಕಾಶ ಬೇಕು. ಅಲ್ಲಿಯ ವರೆಗೂ ತಾಳೆಯಿಂದ ಇರಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಕಾಂಗ್ರೆಸ್‌‍ ಹೈಕಮಾಂಡ್‌ ಸಂದೇಶವೊಂದನ್ನು ರವಾನಿಸಿದೆ.ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಎಚ್ಚರಿಕೆ...

ನಂದಿನಿ ತುಪ್ಪ ಕಲಬೆರಕೆ ಪ್ರಕರಣ : ದಂಪತಿ ಸೆರೆ

ಬೆಂಗಳೂರು,ನ.26- ನಂದಿನಿ ತುಪ್ಪ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್‌ಪಿನ್‌ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ನಗರದಲ್ಲಿರುವ ನಂದಿನಿ ಪಾರ್ಲರ್‌ಗಳಿಗೆ ನಕಲಿ ತುಪ್ಪ ಸರಬರಾಜು ಮಾಡುತ್ತಿದ್ದ ಶಿವಕುಮಾರ್‌ ಹಾಗೂ ರಮ್ಯ ಬಂಧಿತರಾಗಿರುವ ದಂಪತಿ. ತಮಿಳುನಾಡಿನಲ್ಲಿ ಕಲಬೆರಕೆ ತುಪ್ಪ...

ಸಿಎಂ ಬದಲಾವಣೆ ವಿಚಾರ ವರಿಷ್ಟರಿಗೆ ಬಿಟ್ಟಿದ್ದು : ಸಿದ್ದರಾಮಯ್ಯ

ಶಿಡ್ಲಘಟ್ಟ,ನ.25- ಸಿಎಂ ಬದಲಾವಣೆ ವಿಚಾರದಲ್ಲಿ ವರಿಷ್ಟರು ನೀವೇ ಮುಂದುವರೆಯಿರಿ ಅಂತ ಹೇಳಿದರೆ ನಾನೇ ಮುಂದುವರೆಯುತ್ತೇನೆ. ಯಾವುದಕ್ಕೂ ಪಕ್ಷದ ವರಿಷ್ಠರ ನಿರ್ಧಾರ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಬದಲಾವಣೆ ವಿಚಾರದ ಬಗ್ಗೆ ಸ್ಪಷ್ಟನೆ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ