Thursday, November 20, 2025

ಇದೀಗ ಬಂದ ಸುದ್ದಿ

7 ಕೋಟಿ ರೂ. ದರೋಡೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ : ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು, ನ.20- ನಗರದಲ್ಲಿ ಹಾಡಹಗಲೇ ನಡೆದಿರುವ 7 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ದರೋಡೆ ಪ್ರಕರಣದಲ್ಲಿ ಸುಳಿವು ದೊರೆತಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಬೆಂಗಳೂರು ಸುದ್ದಿಗಳು

ಬೆಂಗಳೂರಿನ 66 ಸ್ಥಳಗಳಲ್ಲಿ ತಲೆ ಎತ್ತಲಿದೆ 66 ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಲಾಟ್‌

ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಲಾಟ್‌ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು

ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಜಿಂಕೆ ಬೇಟೆಯಾಡಿ ಮಾಂಸ ಪಾಲು ಹಾಕುತ್ತಿದ್ದ ಇಬ್ಬರ ಬಂಧನ

ಕೊಳ್ಳೇಗಾಲ,ನ.20-ಜಿಂಕೆಯನ್ನು ಬೇಟೆಯಾಡಿ ಅದರ ಮಾಂಸವನ್ನು ತುಂಡು ಮಾಡಿ ಪಾಲು ಹಾಕುತ್ತಿದ್ದ ಇಬ್ಬರನ್ನು ಬಂಧಸಿ 41 ಕೆಜಿ ಮಾಂಸ, ಒಂದು ತಲೆ, ಐದು ಕಾಲುಗಳು, ಒಂದು ಮಚ್ಚು, 4 ಚೂರಿಗಳು, ಹಾಗೂ 3ಮೋಟಾರ್‌ ಬೈಕ್‌ಗಳನ್ನು...

ರಾಜಕೀಯ

ಕ್ರೀಡಾ ಸುದ್ದಿ

ಭಾರತ ತಂಡಕ್ಕೆ 30 ರನ್‌ ಗಳ ಸೋಲು, ಟೆಸ್ಟ್‌ ಸರಣಿಯಲ್ಲಿ 1-0 ಹಿನ್ನಡೆ

ಕೋಲ್ಕತ್ತಾ, ನ. 16- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸಿಮೋನ್‌ ಹರ್ಮರ್‌ (4ವಿಕೆಟ್‌)ರ ಸ್ಪಿನ್‌ ಮೋಡಿಗೆ ಸಿಲುಕಿದ ಟೀಮ್‌ ಇಂಡಿಯಾ 30 ರನ್‌ ಗಳ ಹೀನಾಯ...

ರಾಜ್ಯ

7 ಕೋಟಿ ರೂ. ದರೋಡೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ : ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು, ನ.20- ನಗರದಲ್ಲಿ ಹಾಡಹಗಲೇ ನಡೆದಿರುವ 7 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ದರೋಡೆ ಪ್ರಕರಣದಲ್ಲಿ ಸುಳಿವು ದೊರೆತಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

7 ಕೋಟಿ ದರೋಡೆ ಪ್ರಕರಣ : ಚಿತ್ತೂರಲ್ಲಿ ಕಾರು ಪತ್ತೆ, ಆಂಧ್ರಪ್ರದೇಶದಲ್ಲಿ ಆರೋಪಿಗಳಿಗೆ ಶೋಧ

ಬೆಂಗಳೂರು, ನ.20- ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಏಳು ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ದರೋಡೆ ಪ್ರಕರಣದಲ್ಲಿ ಮಹತ್ವದ ಸುಳಿವು ದೊರೆತಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದ ಚಿತ್ತೂರಿ ನಲ್ಲಿ ಪತ್ತೆಯಾಗಿದೆ. ಘಟನೆ ನಡೆದ...

7 ಕೋಟಿ ರಾಬರಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಹೇಳಿದ್ದೇನು..?

ಬೆಂಗಳೂರು, ನ.19 - ನಗರದಲ್ಲಿ 7 ಕೋಟಿ ಹಣ ದರೋಡೆ ನಡೆದಿದ್ದು, ಸಂಬಂಧಿಸಿದವರು ತಕ್ಷಣ ಪೋಲೀಸರಿಗೆ ಮಾಹಿತಿ ನೀಡಿಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು...

ನನ್ನ ಮನವಿ ಪುರಸ್ಕರಿಸಿ ಕೇಂದ್ರ ಸರ್ಕಾರ ಸಕ್ಕರೆ ಬೆಲೆ ಹೆಚ್ಚಳ ಮಾಡಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನ.19- ಕಬ್ಬು ಬೆಳೆಗಾರರ ಬೇಡಿಕೆ ಹಿನ್ನೆಲೆಯಲ್ಲಿ ತಾವು ದೆಹಲಿಗೆ ಹೋಗಿ ಮನವಿ ಸಲ್ಲಿಸಿದ ಮೇಲೆ ಸಕ್ಕರೆ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ...

ಬೆಳಗಾವಿ : ಕೃಷ್ಣಮೃಗಗಳ ಸಾವಿಗೆ ಬ್ಯಾಕ್ಟೀರಿಯಾ ಕಾರಣ, ತನಿಖೆಯಿಂದ ದೃಢ

ಬೆಂಗಳೂರು,ನ.19- ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ಬೆಳಗಾವಿ ಜಿಲ್ಲೆಯ ರಾಣಿ ಚೆನ್ನಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಾರುಣ ಸಾವಿಗೆ ಹೆಚ್‌ಎಸ್‌‍ ಬ್ಯಾಕ್ಟೀರಿಯಾ ಪ್ರಮುಖ ಕಾರಣ ಎಂಬುದು ತನಿಖೆಯಿಂದ ದೃಢಪಟ್ಟಿದೆ. ಘಟನೆ ಕುರಿತು ತನಿಖೆ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ