ಗುವಾಹಟಿ, ನ.16- ದೆಹಲಿ ಸ್ಫೋಟವನ್ನು ಬೆಂಬಲಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ಗಳನ್ನು ಹಾಕಿದ್ದಕ್ಕಾಗಿ ಅಸ್ಸಾಂನಲ್ಲಿ ಮತ್ತೊಬ್ಬನನ್ನು ಬಂಧಿಸಲಾಗಿದ್ದು, ಈ ಸಂಬಂಧಬಂಧಿತರ ಸಂಖ್ಯೆ ಈ ವರೆಗೂ ಸಂಖ್ಯೆ21ಕ್ಕೆ ಏರಿಕೆಯಾಗಿದೆ. ಭಯೋತ್ಪಾದಕರಿಗೆ ಆನ್ಲೈನ್ನಲ್ಲಿ ಬೆಂಬಲ ನೀಡುವ ಯಾವುದೇ...
ಬೆಂಗಳೂರು, ನ. 15- ದಿನೇ ದಿನೇ ಡೆಂಘೀ ಹಾಗೂ ಚಿಕೂನ್ ಗುನ್ಯಾ ಪ್ರಕರಣಗಳು ಏರಿಕೆಯಾಗುತ್ತಿವೆ. ಅದರಲ್ಲೂ ಮುಖ್ಯವಾಗಿ ನಗರದಲ್ಲಿ ಅತಿ ಹೆಚ್ಚು ಡೆಂಘೀ ಸೋಂಕುಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಆರು...
ಬೆಂಗಳೂರು,ನ.14-ದುಷ್ಕರ್ಮಿಗಳು ಹೋಟೇಲ್ಗೆ ನುಗ್ಗಿ ಮಾರಕಾಸ್ತ್ರದಿಂದ ಸೆಕ್ಯೂರಿಟಿ ಗಾರ್ಡ್ನ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ಸಿಸಿ ಕ್ಯಾಮೆರಾದ ಡಿವಿಆರ್ನೊಂದಿಗೆ ಪರಾರಿಯಾಗಿರುವ ಘಟನೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.
ಚನ್ನಪಟ್ಟಣ ತಾಲ್ಲೂಕಿನ...
ದಾವಣಗೆರೆ,ನ.16- ಕೊಟ್ಟ ಹಣವನ್ನು ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ ಅಮಾಯಕರಿಂದ ಕೋಟ್ಯಂತರ ರೂ ಸಂಗ್ರಹಿಸಿ ಐನಾತಿ ದಂಪತಿ ಪರಾರಿಯಾಗಿರುವ ಘಟನೆ ಜಗಳೂರಿನಲ್ಲಿ ನಡೆದಿದೆ.ಆಂಧ್ರಪ್ರದೇಶದ ಅನಂತಪುರ ನಿವಾಸಿಗಳಾದ ಬೊಗ್ಗು ಶ್ರೀರಾಮಲು- ಪುಷ್ಪಾ ಪರಾರಿಯಾಗಿರುವ ವಂಚಕ...
ಕೋಲ್ಕತ್ತಾ, ನ.16-ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಕುತ್ತಿಗೆ ನೋವಿನಿಂದ ಬಳಲಿದ್ದ ಭಾರತ ತಂಡದ ನಾಯಕ ಶುಭಮನ್ ಗಿಲ್ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ.
ಇಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ...
ರಾಯಚೂರು,ನ.16-ವಿದ್ಯುತ್ ಸಂಪರ್ಕ ಇಲ್ಲ ಮೀಟರ್ ಇಲ್ಲದಿದ್ದರೂ ಕೂಡ ಜೆಸ್ಕಾಂ ಸಿಬ್ಬಂದಿ ಮನೆಗೆ ಬಂದು 10 ಸಾವಿರ ರೂ. ಕರೆಂಟ್ ಬಿಲ್ ನೀಡಿ ಶಾಕ್ ಆಗಿದ್ದಾರೆ. ರಾಯಚೂರು ತಾಲೂಕಿನ ಕಡಗಂದೊಡ್ಡಿ ಗ್ರಾಮದಲ್ಲಿ ಈ ಘಟನೆ...
ಹುಬ್ಬಳ್ಳಿ, ನ.16- ಸ್ಥಳ ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಕೊಲೆ ಪಾತಕಿಗಳಿಬ್ಬರಿಗೆ ಪೊಲೀಸರು ಗುಂಡಿನ ರುಚಿ ತೋರಿಸಿ ಬಂಧಿಸಿರುವ ಘಟನೆ ಇಂದು ಬೆಳಗ್ಗೆ ವಾಣಿಜ್ಯನಗರಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ...
ಬೆಂಗಳೂರು, ನ. 15- ಚಲನಚಿತ್ರ ನಟಿಯೊಬ್ಬರ ಹಿಂದೆಬಿದ್ದು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ಮೇಲೆ ಚಿತ್ರ ನಿರ್ಮಾಪಕನನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಎವಿಆರ್ ಗ್ರೂಪ್ ಮಾಲೀಕ ಹಾಗೂ ಚಲನಚಿತ್ರ ನಿರ್ಮಾಪಕರಾಗಿರುವ ಅರವಿಂದ...
ಬೆಂಗಳೂರು, ನ.15- ಸಹಕಾರಿ ಕ್ಷೇತ್ರದ ಪ್ರಮುಖ ಬ್ರಾಂಡ್ ಆಗಿರುವ ನಾಡಿನ ಹೆಮ್ಮೆಯ ನಂದಿನಿ ತುಪ್ಪವನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಬೇಧಿಸಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಹೊರ ರಾಜ್ಯದಲ್ಲಿ ಕಲಬೆರೆಕೆ ತುಪ್ಪವನ್ನು ತಯಾರಿಸಿ ನಕಲಿ...
ಬೆಂಗಳೂರು, ನ.15- ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಸೊರಗಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆಯ ಬೇಕಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತು ರಾಜ್ಯದನಾಯಕತ್ವ ಬದಲಾವಣೆಯ ಚರ್ಚೆಗಳು ಕ್ಷೀಣವಾಗಿವೆ.ಸಿಎಂ ಸಿದ್ದರಾಮಯ್ಯ ಅವರ ಬಲ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...