Sunday, November 23, 2025

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದಲ್ಲಿ ದರೋಡೆ ಮಾಡುತ್ತಿದ್ದ ಕರ್ನಾಟಕ ಮೂಲದ ಮೂವರ ಬಂಧನ

ಪಾಲ್ಘರ್‌,ನ.23- ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯ ಮನೆಯೊಂದರಲ್ಲಿ ದರೋಡೆ ಮಾಡುತ್ತಿದ್ದ ಕರ್ನಾಟಕ ಮೂಲದ ಮೂವರನ್ನು ಬಂಧಿಸಿರುವ ಪೊಲೀಸರು, ಬಂಧಿತರಿಂದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಶೋಕ್‌ ಅಲಿಯಾಸ್‌‍ ಬಾಬು...

ಬೆಂಗಳೂರು ಸುದ್ದಿಗಳು

ಬೆಂಗಳೂರಿನ 66 ಸ್ಥಳಗಳಲ್ಲಿ ತಲೆ ಎತ್ತಲಿದೆ 66 ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಲಾಟ್‌

ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಲಾಟ್‌ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು

ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಗೂಡ್ಸ್ ಆಟೋ ಡಿಕ್ಕಿಯಾಗಿ ದೇವಾಲಯದ ಕಾವಲುಗಾರ ಸಾವು

ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್‌ ಗೂಡ್‌್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್‌‍ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿವಣ್ಣ ಮೃತಪಟ್ಟ...

ರಾಜಕೀಯ

ಕ್ರೀಡಾ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್‌ ವಾಪಸ್‌‍ ತರುತ್ತೇವೆ ; ಬ್ರಿಜೇಶ್‌ ಪಟೇಲ್‌

ಬೆಂಗಳೂರು, ನ.22- ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌‍ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್‌ ನೇತೃತ್ವದ ಗೇಮ್‌ ಚೇಂಜರ್ಸ್‌ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ...

ರಾಜ್ಯ

ಚನ್ನಪಟ್ಟಣದ ಬಳಿ ಕಬ್ಬಿಣದ ರಾಡ್‌ ಇಟ್ಟು ರೈಲು ಹಳಿ ತಪ್ಪಿಸಲು ಯತ್ನಿಸಿದ ದುಷ್ಕರ್ಮಿಗಳು

ಬೆಂಗಳೂರು,ನ.23- ರೈಲ್ವೆ ಹಳಿ ಮೇಲೆ ಕಬ್ಬಿಣದ ರಾಡ್‌ ಇಟ್ಟು ರೈಲು ಹಳಿ ತಪ್ಪಿಸಲು ದುಷ್ಕರ್ಮಿಗಳು ಯತ್ನಿಸಿರುವ ಘಟನೆ ಚನ್ನಪಟ್ಟಣದ ಬಳಿ ನಡೆದಿದೆ.ಲೊಕೊಪೈಲೆಟ್‌ ಕೂಟಲೆ ರೈಲು ನಿಲ್ಲಿಸಿದ್ದು ಅದೃಷ್ಣವಶಾತ್‌ ಯಾವುದೇ ದುರಂತ ಸಂಭವಿಸಿಲ್ಲ ಚನ್ನಪಟ್ಟಣ...

7 ಕೋಟಿ ಹಣ ದರೋಡೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್, ಬಂಧಿತರ ಸಂಖ್ಯೆ 7ಕ್ಕೆ

ಬೆಂಗಳೂರು, ನ.23-ಹಾಡುಹಗಲೇ ನಗರದಲ್ಲಿ 7 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಿಭಾಗದ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ರಾಕೇಶ್‌ ಬಂಧಿತ ಏಳನೇ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಟ್ರಾವೆಲ್ಸ್ ಮಾಲೀಕ,...

ಅಪರಾಧಗಳಲ್ಲಿ ಪೊಲೀಸರು ಭಾಗಿಯಾಗಿದ್ದರೆ ಮುಲ್ಲಾಜಿಲ್ಲದೆ ಸೇವೆಯಿಂದ ವಜಾ : ಪರಮೇಶ್ವರ್‌

ಬೆಂಗಳೂರು, ನ.22- ಪೊಲೀಸ್‌‍ ಸಿಬ್ಬಂದಿ ಮತ್ತು ಅಧಿಕಾರಿಗಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರೆ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಮುಲ್ಲಾಜಿಲ್ಲದೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ದರೋಡೆ...

ಇದೇ 28ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

ಬೆಂಗಳೂರು,ನ.23- ಉಡುಪಿಯ ಐತಿಹಾಸಿಕ ಶ್ರೀ ಕೃಷ್ಣ ಮಠಕ್ಕೆ ಇದೇ 28ರಂದು ಪ್ರಧಾನಿ ನರೇಂದ್ರಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಪ್ರಧಾನಮಂತ್ರಿಗಳ ಆಗಮನದ ಹಿನ್ನಲೆಯಲ್ಲಿ ಉಡುಪಿಯಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆೆ. ಹೆಲಿಪ್ಯಾಡ್‌, ಕಾಂಕ್ರೀಟ್‌ ರಸ್ತೆ, ಭದ್ರತಾ...

ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು, ಸದಸ್ಯರ ನಾಮ ನಿರ್ದೇಶನ

ಬೆಂಗಳೂರು, ನ.23- ಪ್ರಸಕ್ತ 2025-26ನೇ ಸಾಲಿನ ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ನಾಮ ನಿರ್ದೇಶನ ಮಾಡಿದ್ದಾರೆ. ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರನ್ನು ಒಳಗೊಂಡ 9...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ