ಬೆಂಗಳೂರು, ನ.18- ಸಂಚಾರಿ ನಿಯಮಗಳ ಕುರಿತು ಜನಜಾಗೃತಿ, ಸಂಚಾರಿ ಪೊಲೀಸರ ಸಮಸ್ಯೆ ಹಾಗೂ ಟ್ರಾಫಿಕ್ ಸಿಗ್ನಲ್ ಸಮಸ್ಯೆ ಕುರಿತು ಶಾಸಕ ಸುರೇಶ್ಕುಮಾರ್ ಅವರು ಇಂದು ರಾಜಾಜಿನಗರದ ಭಾಷ್ಯಂ ಸರ್ಕಲ್ನಲ್ಲಿ ಸಂಚಾರಿ ಪೊಲೀಸ್ ಸಿಬ್ಬಂದಿಯಾಗಿ...
ಬೆಂಗಳೂರು, ನ.17.ರಾಜಧಾನಿ ಬೆಂಗಳೂರಿನ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರೀಷೆಗೆ ಇಂದು ವಿದ್ಯುಕ್ತ ಚಾಲನೆ ದೊರೆತಿದ್ದು, 5 ದಿನಗಳ ಕಾಲ ಈ ಜಾತ್ರೆಯಲ್ಲಿ ಲಕ್ಷಾಂತರ ರೂ. ವಹಿವಾಟು ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಇಂದಿನಿಂದ...
ಬೆಂಗಳೂರು, ನ.17. ರಸ್ತೆಗಳಲ್ಲಿ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ತಿಂಗಳುಗಟ್ಟಲೆ ನಿಲ್ಲಿಸಿರುವ ವಾಹನಗಳನ್ನು ಹರಾಜು ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತೀರ್ಮಾನಿಸಿದೆ. ಅನಧಿಕೃತವಾಗಿ ತಿಂಗಳುಗಟ್ಟಲೇ ಒಂದೇ ಜಾಗದಲ್ಲಿ ವಾಹನ ನಿಲ್ಲಿಸಿರುವ ವಾಹನಗಳನ್ನು ತೆರವುಗೊಳಿಸುವಂತೆ ಮನವಿ...
ಹಾಸನ,ನ.18- ಗಂಡ ಹಾಗೂ ಅತ್ತೆ ನೀಡುತತಿದ್ದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ.
ಮಹಾದೇವಿ ಮೂರು...
ಕೋಲ್ಕತ್ತಾ, ನ. 16- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಸಿಮೋನ್ ಹರ್ಮರ್ (4ವಿಕೆಟ್)ರ ಸ್ಪಿನ್ ಮೋಡಿಗೆ ಸಿಲುಕಿದ ಟೀಮ್ ಇಂಡಿಯಾ 30 ರನ್ ಗಳ ಹೀನಾಯ...
ಬೆಂಗಳೂರು, ನ.18- ಸಂಚಾರಿ ನಿಯಮಗಳ ಕುರಿತು ಜನಜಾಗೃತಿ, ಸಂಚಾರಿ ಪೊಲೀಸರ ಸಮಸ್ಯೆ ಹಾಗೂ ಟ್ರಾಫಿಕ್ ಸಿಗ್ನಲ್ ಸಮಸ್ಯೆ ಕುರಿತು ಶಾಸಕ ಸುರೇಶ್ಕುಮಾರ್ ಅವರು ಇಂದು ರಾಜಾಜಿನಗರದ ಭಾಷ್ಯಂ ಸರ್ಕಲ್ನಲ್ಲಿ ಸಂಚಾರಿ ಪೊಲೀಸ್ ಸಿಬ್ಬಂದಿಯಾಗಿ...
ಬೆಂಗಳೂರು,ನ.18- ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಪುಳಕಿತರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪುನಃ ಮತ್ತೊಂದು ಅವಧಿಗೆ ಮುಂದುವರೆಯುವ ಉಮೇದಿನಲ್ಲಿದ್ದಾರೆ.
ಕರ್ನಾಟಕ ಮತ್ತು ಉತ್ತರಪ್ರದೇಶಗಳಲ್ಲಿ ಮಾತ್ರ ರಾಜ್ಯಾಧ್ಯಕ್ಷರ ಸ್ಥಾನ ಖಾಲಿ...
ಬೆಂಗಳೂರು, ನ.15- ತಾಂತ್ರಿಕವಾಗಿ ಮುಂದುವರೆದಿರುವ ಅಮೆರಿಕದವರನ್ನು ಬೆಂಗಳೂರಿನಲ್ಲಿ ಕುಳಿತವರು ಡಿಜಿಟಲ್ ಅರೆಸ್ಟ್ ಮಾಡುವಷ್ಟು ಮುಂದುವರೆದಿದ್ದಾರೆ. ಇಂತಹ ಆರೋಪಿಗಳನ್ನು ಬಂಧಿಸದೇ ಬಿಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಜಿಟಲ್ ಫಾರೆಸ್ಟ್ ಹೆಸರಿನಲ್ಲಿ...
ಬೆಂಗಳೂರು, ನ.18- ಹೊಸದಾದ ನವೋದ್ಯಮ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ 28 ನೇ ಆವೃತ್ತಿಯನ್ನು ಉದ್ಘಾಟಿಸಿ...
ಮೈಸೂರು, ನ. 18- ಸಮಸ್ಯೆ ಹೇಳಲು ಬಂದಿದ್ದ ಕಾರ್ಯಕರ್ತನಿಗೆ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಿ.ರವಿಶಂಕರ್ ಅವರು ಆತನ ಕೆನ್ನೆಗೆ ಭಾರಿಸಿರುವ ಘಟನೆ ನಡೆದಿದೆ.ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕು ದೊಡ್ಡೇಕೊಪ್ಪಲು ಗ್ರಾಮದಲ್ಲಿ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...