Saturday, November 15, 2025

ಇದೀಗ ಬಂದ ಸುದ್ದಿ

ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎಡಿಜಿಪಿ ಹಿತೇಂದ್ರ ನೇತೃತ್ವದ ಸಮಿತಿ

ಬೆಂಗಳೂರು, ನ. 15- ಜೈಲುಗಳಲ್ಲಿನ ವ್ಯವಸ್ಥೆಗಳು ಹಾಗೂ ಲೋಪಗಳ ಅಧ್ಯಯನಕ್ಕಾಗಿ ರಚಿಸಲಾಗಿರುವ ಎಡಿಜಿಪಿ ಆರ್‌. ಹಿತೇಂದ್ರ ಅವರನ್ನೊಳಗೊಂಡ ಉನ್ನತಾಧಿಕಾರ ಸಮಿತಿ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜೈಲುಗಳಲ್ಲಿ ವಿಚಾರಣಾಧೀನ...

ಬೆಂಗಳೂರು ಸುದ್ದಿಗಳು

ಬೆಂಗಳೂರು : ಹೋಟೇಲ್‌ಗೆ ನುಗ್ಗಿ ಸೆಕ್ಯೂರಿಟಿ ಗಾರ್ಡ್‌ನ ಭೀಕರ ಕೊಲೆ

ಬೆಂಗಳೂರು,ನ.14-ದುಷ್ಕರ್ಮಿಗಳು ಹೋಟೇಲ್‌ಗೆ ನುಗ್ಗಿ ಮಾರಕಾಸ್ತ್ರದಿಂದ ಸೆಕ್ಯೂರಿಟಿ ಗಾರ್ಡ್‌ನ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ಸಿಸಿ ಕ್ಯಾಮೆರಾದ ಡಿವಿಆರ್‌ನೊಂದಿಗೆ ಪರಾರಿಯಾಗಿರುವ ಘಟನೆ ಬಿಡದಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ...

58 ಕೋಟಿ ರೂ.ಗಳ ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಚೀನಾ ಲಿಂಕ್‌..!

ಮುಂಬೈ, ನ. 12 (ಪಿಟಿಐ)- ಮುಂಬೈನಲ್ಲಿ ನಡೆದ 58 ಕೋಟಿ ರೂ. ಡಿಜಿಟಲ್‌ ಅರೆಸ್ಟ್‌‍ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಮಹಾರಾಷ್ಟ್ರ ಸೈಬರ್‌ ಇಲಾಖೆಯು ಹಾಂಗ್‌ ಕಾಂಗ್‌‍, ಚೀನಾ ಮತ್ತು ಇಂಡೋನೇಷ್ಯಾಗಳಿಗೆ ಸಂಪರ್ಕ...

ಮನರಂಜನೆ

ಜಿಲ್ಲಾ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ ಸರ್ಕಲ್‌ನಲ್ಲಿ ಕಾರು ಅಪಘಾತ : ಬೆಂಗಳೂರಿನ ಮೂವರು ಸಾವು

ಬೆಂಗಳೂರು, ನ.15- ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‌ ಸರ್ಕಲ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾರು ಅಪಘಾತದಲ್ಲಿ ನಗರದ ಮೂವರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಎಲೆಕ್ಟ್ರಾನಿಕ್‌ ಸಿಟಿ ನಿವಾಸಿಗಳಾದ ರವಿ...

ರಾಜಕೀಯ

ಕ್ರೀಡಾ ಸುದ್ದಿ

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್‌ ಪಂದ್ಯ : ಕೋಲ್ಕತ್ತಾದ ಈಡನ್‌ ಗಾರ್ಡನ್ಸ್ ನಲ್ಲಿ ಬಿಗಿ ಭದ್ರತೆ

ಕೋಲ್ಕತ್ತಾ, ನ.13-ಇಲ್ಲಿ ನಾಳೆಯಿಂದ ಆರಂಭಗೊಳ್ಳುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್‌ ಕ್ರಿಕೆಟ್‌ ಪಂದ್ಯಕ್ಕೆ ಈಡನ್‌ ಗಾರ್ಡನ್ಸ್ ಕ್ರೀಡಾಂಗಣದ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೋಲ್ಕತ್ತಾ ಪೊಲೀಸರು ಮಹಾನಗರದಾದ್ಯಂತ, ವಿಶೇಷವಾಗಿ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್‌ ಕ್ರಿಕೆಟ್‌...

ರಾಜ್ಯ

ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎಡಿಜಿಪಿ ಹಿತೇಂದ್ರ ನೇತೃತ್ವದ ಸಮಿತಿ

ಬೆಂಗಳೂರು, ನ. 15- ಜೈಲುಗಳಲ್ಲಿನ ವ್ಯವಸ್ಥೆಗಳು ಹಾಗೂ ಲೋಪಗಳ ಅಧ್ಯಯನಕ್ಕಾಗಿ ರಚಿಸಲಾಗಿರುವ ಎಡಿಜಿಪಿ ಆರ್‌. ಹಿತೇಂದ್ರ ಅವರನ್ನೊಳಗೊಂಡ ಉನ್ನತಾಧಿಕಾರ ಸಮಿತಿ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜೈಲುಗಳಲ್ಲಿ ವಿಚಾರಣಾಧೀನ...

ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಮರುಕಳಿಸಲಿದೆ : ಹೆಚ್‌.ಡಿ.ಕುಮಾರಸ್ವಾಮಿ

ನವದೆಹಲಿ, ನ.15- ಬಿಹಾರ ದಲ್ಲಿ ಎನ್‌ಡಿಎ ಪರ ಬಂದಿರುವ ಈ ಐತಿಹಾಸಿಕ ವಿಜಯ ಮುಂಬರುವ ಕರ್ನಾಟಕದ ವಿಧಾನಸಭಾ ಚುನಾವಣೆ ಮೇಲೆಯೂ ಗಾಢ ಪ್ರಭಾವ ಬೀರಲಿದೆ ಎಂದು ಕೆಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮಕ್ಕ ಅಂತ್ಯಕ್ರಿಯೆ

ಬೆಂಗಳೂರು, ನ.15- ಪದಶ್ರೀ ಪುರಸ್ಕೃತ ಪರಿಸರವಾದಿ ಸಾಲು ಮರದ ತಿಮಕ್ಕ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾನಿಲಯ ಸಮೀಪ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ದೀರ್ಘ ಕಾಲದ ಅನಾರೋಗ್ಯದಿಂದ ನಿನ್ನೆ ಖಾಸಗಿ...

ಬಿಹಾರದಲ್ಲಿ ಅಭೂತಪೂರ್ವ ಗೆಲುವಿನ ಬೆನ್ನಲ್ಲೇ ಬಾಕಿ ಇರುವ ರಾಜ್ಯಗಳ ಬಿಜೆಪಿ ಅಧ್ಯಕ್ಷರ ನೇಮಕಾತಿಗೆ ಚಾಲನೆ

ಬೆಂಗಳೂರು, ನ.15- ಜಿದ್ದಾಜಿದ್ದಿನ ಕಣವಾಗಿದ್ದ ಪ್ರತಿಷ್ಠಿತ ಬಿಹಾರ ವಿಧಾನಸಭಾಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರ ಹಿಡಿದಿರುವ ಬೆನ್ನಲ್ಲೇ, ಬಾಕಿ ಇರುವ ರಾಜ್ಯಗಳ ಬಿಜೆಪಿ ಅಧ್ಯಕ್ಷರ ನೇಮಕಾತಿಗೆ ಚಾಲನೆ ಸಿಕ್ಕಿದೆ. ಬಿಹಾರದಲ್ಲಿ ಸರ್ಕಾರ...

ಆಳಂದ ಕ್ಷೇತ್ರದಲ್ಲಿ ವೋಟ್‌ ಚೋರಿ ತನಿಖೆ : ಪಶ್ಚಿಮ ಬಂಗಾಳದಲ್ಲಿ ಆರೋಪಿ ಸೆರೆ

ಬೆಂಗಳೂರು, ನ. 14 (ಪಿಟಿಐ) ಕಳೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನ ಆರೋಪದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ವ್ಯಕ್ತಿಯನ್ನು...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ