ಬೆಂಗಳೂರು,ನ.13- ರಾಷ್ಟ್ರ ರಾಜಧಾನಿ ದೆಹಲಿ ಸ್ಫೋಟ ಪ್ರಕರಣದ ನಂತರ ದೇಶದೆಲ್ಲೆಡೆ ಹೈ ಅಲರ್ಟ್ ಘೋಷಿಸಲಾಗಿದ್ದು, ರಾಜ್ಯದಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಈ ಹಿಂದೆ ಬಂಧಿಸಲಾಗಿದ್ದ ಇಬ್ಬರು ಶಂಕಿತ ಉಗ್ರರನ್ನು ಇಲ್ಲಿನ ಪೊಲೀಸರು...
ಮುಂಬೈ, ನ. 12 (ಪಿಟಿಐ)- ಮುಂಬೈನಲ್ಲಿ ನಡೆದ 58 ಕೋಟಿ ರೂ. ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಮಹಾರಾಷ್ಟ್ರ ಸೈಬರ್ ಇಲಾಖೆಯು ಹಾಂಗ್ ಕಾಂಗ್, ಚೀನಾ ಮತ್ತು ಇಂಡೋನೇಷ್ಯಾಗಳಿಗೆ ಸಂಪರ್ಕ...
ಬೆಂಗಳೂರು,ನ.7-ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಹೊರ ರಾಜ್ಯದ ಆರೋಪಿಯೊಬ್ಬನನ್ನು ಬಂಧಿಸಿ, 15 ಲಕ್ಷ ವೌಲ್ಯದ ವಿವಿಧ ಮಾದರಿಯ 14 ದ್ವಿಚಕ್ರ ವಾಹನಗಳನ್ನು ಪರಪ್ಪನ ಅಗ್ರಹಾರ...
ಚಿಕ್ಕಮಗಳೂರು,ನ.13-ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ಅವರನ್ನು ಟೀಕಿಸಿರುವ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಟೌನ್ಪೊಲೀಸ್ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಬಿಜೆಪಿ ಯುವ ಮೋರ್ಚಾದ...
ಕೋಲ್ಕತ್ತಾ, ನ.13-ಇಲ್ಲಿ ನಾಳೆಯಿಂದ ಆರಂಭಗೊಳ್ಳುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಈಡನ್ ಗಾರ್ಡನ್ಸ್ ಕ್ರೀಡಾಂಗಣದ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೋಲ್ಕತ್ತಾ ಪೊಲೀಸರು ಮಹಾನಗರದಾದ್ಯಂತ, ವಿಶೇಷವಾಗಿ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಕ್ರಿಕೆಟ್...
ಬೆಂಗಳೂರು,ನ.13- ರಾಷ್ಟ್ರ ರಾಜಧಾನಿ ದೆಹಲಿ ಸ್ಫೋಟ ಪ್ರಕರಣದ ನಂತರ ದೇಶದೆಲ್ಲೆಡೆ ಹೈ ಅಲರ್ಟ್ ಘೋಷಿಸಲಾಗಿದ್ದು, ರಾಜ್ಯದಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಈ ಹಿಂದೆ ಬಂಧಿಸಲಾಗಿದ್ದ ಇಬ್ಬರು ಶಂಕಿತ ಉಗ್ರರನ್ನು ಇಲ್ಲಿನ ಪೊಲೀಸರು...
ಹನೂರು,ನ.13- ತಾಲ್ಲೂಕಿನ ಪ್ರಸಿದ್ದ ಪುಣ್ಯ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರಬೆಟ್ಟ ದೇಗುಲಯದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು 27 ದಿನದಲ್ಲಿ 2.70 ಕೋಟಿ ರೂ ಸಂಗ್ರಹವಾಗಿದೆ.40 ವಿದೇಶಿ ನೋಟುಗಳು, 2...
ಬೆಂಗಳೂರು, ನ. 12- ನಗರದಲ್ಲಿರುವ ಮಲೆನಾಡು ಮಿತ್ರ ವೃಂದದ ನೂತನ ಕಾರ್ಯಕಾರಿ ಸಮಿತಿಗೆ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.ಪ್ರದೀಪ್ ಹೇಗ್ಗೋಡು ಅವರ 2 ವರ್ಷದ ಅಧ್ಯಕ್ಷತೆ ಮುಗಿದಿರುವ ಹಿನ್ನಲೆಯಲ್ಲಿ ಹೊಸ ಕಾರ್ಯಕಾರಿ...
ಬೆಂಗಳೂರು,ನ.12- ಕಬ್ಬು ಬೆಳೆಗಾರರು ನಡೆಸಿದ ಹೋರಾಟದ ರೀತಿಯಲ್ಲಿ ಮೆಕ್ಕೆಜೋಳ ಬೆಳೆಗಾರರೂ ಸಹ ಬೀದಿಗಿಳಿದು ಪ್ರತಿಭಟನೆ ಮಾಡುವುದು ಅನಿವಾರ್ಯವಾಗಲಿದೆ. ನಮ ಅನ್ನದಾತರ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ...
ತುಮಕೂರು,ನ.12- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸ್ಥಾನ, ಸಮಾನ ಮನಸ್ಕ ಪತ್ರಕರ್ತರ ತಂಡಕ್ಕೆ ಒಲಿದಿದ್ದು, 2 ಉಪಾಧ್ಯಕ್ಷ, 1 ಕಾರ್ಯದರ್ಶಿ ಸೇರಿ 15 ನಿರ್ದೇಶಕರ ಪೈಕಿ 10 ಮಂದಿ ಸಮಾನ ಮನಸ್ಕ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...