Wednesday, November 12, 2025

ಇದೀಗ ಬಂದ ಸುದ್ದಿ

2,900 ಕಿಲೋಗ್ರಾಂ ಸ್ಫೋಟಕದಿಂದ ದೇಶದ ಹಲವೆಡೆ ವಿಧ್ವಂಸಕ ಕೃತ್ಯಕ್ಕೆ ಸ್ಕೆಚ್‌ ಹಾಕಿದ್ದ ಉಗ್ರ ಕ್ರಿಮಿಗಳು

ನವದೆಹಲಿ,ನ.12- ರಾಷ್ಟ್ರ ರಾಜಧಾನಿ ದೆಹಲಿ ಗಡಿಗೆ ಹೊಂದಿಕೊಂಡಿರುವ ಫರೀದಾಬಾದ್‌ನಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಸ್ಫೋಟಕ ವಸ್ತುಗಳು, ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಬಳಸಲು ಉಗ್ರರು ಸಂಚು ರೂಪಿಸಿದ್ದರು ಎಂಬುದು ಗೊತ್ತಾಗಿದೆ. ಫರೀದಾಬಾದ್‌ನಲ್ಲಿ ನಡೆದ ದಾಳಿ ತಡೆ...

ಬೆಂಗಳೂರು ಸುದ್ದಿಗಳು

58 ಕೋಟಿ ರೂ.ಗಳ ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಚೀನಾ ಲಿಂಕ್‌..!

ಮುಂಬೈ, ನ. 12 (ಪಿಟಿಐ)- ಮುಂಬೈನಲ್ಲಿ ನಡೆದ 58 ಕೋಟಿ ರೂ. ಡಿಜಿಟಲ್‌ ಅರೆಸ್ಟ್‌‍ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಮಹಾರಾಷ್ಟ್ರ ಸೈಬರ್‌ ಇಲಾಖೆಯು ಹಾಂಗ್‌ ಕಾಂಗ್‌‍, ಚೀನಾ ಮತ್ತು ಇಂಡೋನೇಷ್ಯಾಗಳಿಗೆ ಸಂಪರ್ಕ...

ಹೊರ ರಾಜ್ಯದ ಆರೋಪಿ ಸೆರೆ : 15 ಲಕ್ಷ ಮೌಲ್ಯದ 14 ದ್ವಿಚಕ್ರ ವಾಹನಗಳ ಜಪ್ತಿ

ಬೆಂಗಳೂರು,ನ.7-ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಹೊರ ರಾಜ್ಯದ ಆರೋಪಿಯೊಬ್ಬನನ್ನು ಬಂಧಿಸಿ, 15 ಲಕ್ಷ ವೌಲ್ಯದ ವಿವಿಧ ಮಾದರಿಯ 14 ದ್ವಿಚಕ್ರ ವಾಹನಗಳನ್ನು ಪರಪ್ಪನ ಅಗ್ರಹಾರ...

ಮನರಂಜನೆ

ಜಿಲ್ಲಾ ಸುದ್ದಿಗಳು

ಭದ್ರಾ ಅಭಯಾರಣ್ಯದಲ್ಲಿ 7 ವರ್ಷದ ಹೆಣ್ಣು ಹುಲಿ ಸಾವು

ಚಿಕ್ಕಮಗಳೂರು,ಆ.8- ಭದ್ರಾ ಅಭಯಾರಣ್ಯದ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಸಾವೇ ಅರಣ್ಯ ಪ್ರದೇಶದ ಕೂಟ್‌ ರಸ್ತೆಯಲ್ಲಿ ಹುಲಿಯೊಂದು ಮೃತಪಟ್ಟಿದೆ. ಅಂದಾಜು 7 ವರ್ಷದ ಹೆಣ್ಣು ಹುಲಿ ಸಾವನ್ನಪ್ಪಿದ್ದು, ಎರಡು ಹುಲಿಗಳ ಮಧ್ಯೆ...

ರಾಜಕೀಯ

ಕ್ರೀಡಾ ಸುದ್ದಿ

ಚುಟುಕು ವಿಶ್ವಕಪ್‌ ಆಡಲು ಭಾರತಕ್ಕೆ ಬರಲು ಪಾಕ್‌ ನಕಾರ..

ನವದೆಹಲಿ, ನ.10- ಫೆಬ್ರವರಿಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಪಂದ್ಯಗಳನ್ನು ಆಡಲು ನಮ್ಮ ತಂಡ ಭಾರತಕ್ಕೆ ಬರಲ್ಲ ಎಂದು ಪಾಕ್‌ ಕ್ರಿಕೆಟ್‌ ಮಂಡಳಿ ತಿಳಿಸಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಚುಟುಕು ಕ್ರಿಕೆಟ್‌...

ರಾಜ್ಯ

ಕಬ್ಬು ಬೆಳೆಗಾರರ ರೀರಿಯಲ್ಲಿ ಮೆಕ್ಕೆಜೋಳ ಬೆಳೆಗಾರರು ಬೀದಿಗಿಳಿಯುತ್ತಾರೆ : ಅಶೋಕ್‌ ಎಚ್ಚರಿಕೆ

ಬೆಂಗಳೂರು,ನ.12- ಕಬ್ಬು ಬೆಳೆಗಾರರು ನಡೆಸಿದ ಹೋರಾಟದ ರೀತಿಯಲ್ಲಿ ಮೆಕ್ಕೆಜೋಳ ಬೆಳೆಗಾರರೂ ಸಹ ಬೀದಿಗಿಳಿದು ಪ್ರತಿಭಟನೆ ಮಾಡುವುದು ಅನಿವಾರ್ಯವಾಗಲಿದೆ. ನಮ ಅನ್ನದಾತರ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ...

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ : ಸಮಾನ ಮನಸ್ಕರ ತಂಡಕ್ಕೆ ಅಧ್ಯಕ್ಷ ಗಾದಿ

ತುಮಕೂರು,ನ.12- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸ್ಥಾನ, ಸಮಾನ ಮನಸ್ಕ ಪತ್ರಕರ್ತರ ತಂಡಕ್ಕೆ ಒಲಿದಿದ್ದು, 2 ಉಪಾಧ್ಯಕ್ಷ, 1 ಕಾರ್ಯದರ್ಶಿ ಸೇರಿ 15 ನಿರ್ದೇಶಕರ ಪೈಕಿ 10 ಮಂದಿ ಸಮಾನ ಮನಸ್ಕ...

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಸವಲತ್ತುಗಳನ್ನು ಪಡೆಯುವುದಿಲ್ಲ : ಶಾಸಕ ಶರಣಗೌಡ ಕಂದಕೂರ

ಬೆಂಗಳೂರು, ನ.12- ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ಸವಲತ್ತುಗಳನ್ನು ಪಡೆಯುವುದಿಲ್ಲ ಎಂದು ಗುರುಮಠಕಲ್‌ ಕ್ಷೇತ್ರದ ಜೆಡಿಎಸ್‌‍ ಶಾಸಕ ಶರಣಗೌಡ ಕಂದಕೂರ್‌ ಅವರು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರಿಗೆ ಪತ್ರ...

ಕೆಂಪೇಗೌಡ ವಿಮಾನ ನಿಲ್ದಾಣದಿಂದ ದಾವಣಗೆರೆಗೆ ನೇರ ಫ್ಲೈ ಬಸ್‌‍ ಸೇವೆ

ಬೆಂಗಳೂರು, ನ.12-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌‍ಆರ್‌ಟಿಸಿ)ವು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದಿಂದ ದಾವಣಗೆರೆಗೆ ನೂತನವಾಗಿ ನೇರ ಫ್ಲೈ ಬಸ್‌‍ ಸೇವೆಯನ್ನು ಪ್ರಾರಂಭಿಸಿದೆ. ಅಲ್ಲದೆ, ಫ್ಲೈ ಬಸ್‌‍ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ನಂದಿನಿ ಉತ್ಪನ್ನಗಳ...

ಎರಡು ತಿಂಗಳೊಳಗಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸಲ್ಲಿಕೆ : ತಂಗಡಗಿ

ಬೆಂಗಳೂರು, ನ.12- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಗ್ರಾಮೀಣ ಭಾಗದಲ್ಲಿ ಶೇ.98ರಷ್ಟು ಪೂರ್ಣಗೊಂಡಿದ್ದು, ಗ್ರೆಟರ್‌ ಬೆಂಗಳೂರಿನಲ್ಲಿ ಬಾಕಿ ಇದೆ. ಎಲ್ಲವನ್ನೂ ಕ್ರೋಢಿಕರಿಸಿ ಎರಡು ತಿಂಗಳ ಒಳಗಾಗಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ