ಮೆಕ್ಕಾ, ನ.17- ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮದೀನಾ ಬಳಿ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ 45 ಭಾರತೀಯರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮುಫ್ರಿಹಾತ್ ಬಳಿ...
ಬೆಂಗಳೂರು, ನ. 15- ದಿನೇ ದಿನೇ ಡೆಂಘೀ ಹಾಗೂ ಚಿಕೂನ್ ಗುನ್ಯಾ ಪ್ರಕರಣಗಳು ಏರಿಕೆಯಾಗುತ್ತಿವೆ. ಅದರಲ್ಲೂ ಮುಖ್ಯವಾಗಿ ನಗರದಲ್ಲಿ ಅತಿ ಹೆಚ್ಚು ಡೆಂಘೀ ಸೋಂಕುಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಆರು...
ಬೆಂಗಳೂರು,ನ.14-ದುಷ್ಕರ್ಮಿಗಳು ಹೋಟೇಲ್ಗೆ ನುಗ್ಗಿ ಮಾರಕಾಸ್ತ್ರದಿಂದ ಸೆಕ್ಯೂರಿಟಿ ಗಾರ್ಡ್ನ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ಸಿಸಿ ಕ್ಯಾಮೆರಾದ ಡಿವಿಆರ್ನೊಂದಿಗೆ ಪರಾರಿಯಾಗಿರುವ ಘಟನೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.
ಚನ್ನಪಟ್ಟಣ ತಾಲ್ಲೂಕಿನ...
ದಾವಣಗೆರೆ,ನ.16- ಕೊಟ್ಟ ಹಣವನ್ನು ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ ಅಮಾಯಕರಿಂದ ಕೋಟ್ಯಂತರ ರೂ ಸಂಗ್ರಹಿಸಿ ಐನಾತಿ ದಂಪತಿ ಪರಾರಿಯಾಗಿರುವ ಘಟನೆ ಜಗಳೂರಿನಲ್ಲಿ ನಡೆದಿದೆ.ಆಂಧ್ರಪ್ರದೇಶದ ಅನಂತಪುರ ನಿವಾಸಿಗಳಾದ ಬೊಗ್ಗು ಶ್ರೀರಾಮಲು- ಪುಷ್ಪಾ ಪರಾರಿಯಾಗಿರುವ ವಂಚಕ...
ಕೋಲ್ಕತ್ತಾ, ನ. 16- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಸಿಮೋನ್ ಹರ್ಮರ್ (4ವಿಕೆಟ್)ರ ಸ್ಪಿನ್ ಮೋಡಿಗೆ ಸಿಲುಕಿದ ಟೀಮ್ ಇಂಡಿಯಾ 30 ರನ್ ಗಳ ಹೀನಾಯ...
ಬೆಂಗಳೂರು, ನ.17- ಯಾವ ರಾಜಕೀಯ ಚಟುವಟಿಕೆಗಳೂ ಗರಿಗೆದರಿಲ್ಲ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಚಿವ ಸಂಪುಟ ಪುನರ್ ರಚನೆಯ ಸಾಧ್ಯತೆಗಳನ್ನು ತಳ್ಳಿ ಹಾಕಿದ್ದಾರೆ.
ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,...
ಬೆಂಗಳೂರು, ನ.17- ರಾಜಧಾನಿ ಬೆಂಗಳೂರಿನ ಒತ್ತಡವನ್ನು ಕಡಿಮೆ ಮಾಡಲು ಮೆಟ್ರೊ ರೈಲು ಸಂಚಾರ ಮಾರ್ಗವನ್ನು ಸಮೀಪದ ತುಮಕೂರಿನವರೆಗೂ ವಿಸ್ತರಣೆ ಮಾಡಲು ಪ್ರಕ್ರಿಯೆಗಳು ಆರಂಭಗೊಂಡಿವೆ. ತುಮಕೂರು ಉತ್ತರ ಕರ್ನಾಟಕ ಮತ್ತು ಮಲೆನಾಡು ಭಾಗದ 18...
ಬೆಂಗಳೂರು,ನ.16- ರಾಷ್ಟ್ರಮಟ್ಟದಲ್ಲಿ ಭಾರೀ ಸುದ್ದಿಯಾಗಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಪೊಲೀಸರ ಸರ್ಪಗಾವಲಿನ ನಡುವೆ ಆರ್ಎಸ್ಎಸ್ ಪಥಸಂಚಲನ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದೆ ನ್ಯಾಯಾಲಯದ ನಿರ್ದೇಶನದಂತೆ ಶಾಂತಿಯುತವಾಗಿ ನಡೆದು, ಜನತೆ ನೆಮ್ಮದಿಯ...
ಬೆಂಗಳೂರು, ನ.16- ಸಚಿವ ಸಂಪುಟ ಪುನರ್ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿಸಿರುವ ಹಿನ್ನೆಲೆಯಲ್ಲಿ ಅವಕಾಶ ಗಿಟ್ಟಿಸಲು ಶಾಸಕರು ದೆಹಲಿಯಾತ್ರೆ ಆರಂಭಿಸಿದರೆ, ಹಾಲಿ ಸಚಿವರಿಗೆ ಹುದ್ದೆ ಕಳೆದುಕೊಳ್ಳುವ ಆತಂಕ ಹೆಚ್ಚಾಗಿದೆ.
ಬಿಹಾರ ವಿಧಾನಸಭೆ ಚುನಾವಣೆ...
ಬೆಂಗಳೂರು, ನ.16- ಸಚಿವ ಸಂಪುಟ ಪುನರ್ರಚನೆ ಯಾದರೆ ನಾಯಕತ್ವ ಬದಲಾವಣೆಯಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಸ್ಥಾನ ಅಬಾಧಿತ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುವ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...