ನಿತ್ಯ ನೀತಿ : ಮನುಷ್ಯ ಆಸ್ತಿಯನ್ನು ಕಳೆದುಕೊಂಡು ಬಡವನಾಗುವುದಿಲ್ಲ. ಆತ್ಮೀಯರನ್ನು ಕೊಂಡಾಗ ಬಡವನಾಗುತ್ತಾನೆ.
ಪಂಚಾಂಗ : ಸೋಮವಾರ, 24-11-2025ವಿಶ್ವಾವಸು ನಾಮ ಸಂವತ್ಸರ / ದಕ್ಷಿಣಾಯನ / ಋತು: ಸೌರ ಹೇಮಂತ / ಮಾಸ: ಮಾರ್ಗಶಿರ...
ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್ ಲಾಟ್ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ.
ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...
ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಸರಿ ಸುಮಾರು...
ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್ ಗೂಡ್್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಶಿವಣ್ಣ ಮೃತಪಟ್ಟ...
ಬೆಂಗಳೂರು, ನ.22- ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ನೇತೃತ್ವದ ಗೇಮ್ ಚೇಂಜರ್ಸ್ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ...
ಬೆಂಗಳೂರು, ನ.23- ಏಳು ಕೋಟಿ ಹಣ ದರೋಡೆ ಮಾಡಿದ ದರೋಡೆಕೋರರು ಪ್ರತಿಯೊಂದು ಹಂತದಲ್ಲಿ ಚಾಣಕ್ಷತನ ತೋರಿದ್ದರು. ಯಾವ ಸ್ಥಳದಲ್ಲಿ ದರೋಡೆ ಮಾಡಬೇಕು. ನಂತರ ಯಾವ ರೀತಿ ತಪ್ಪಿಸಿಕೊಳ್ಳಬೇಕು, ದರೋಡೆ ಮಾಡಿದ ಹಣವನ್ನು ಎಲ್ಲಿ,...
ತುಮಕೂರು, ನ.23- ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರು ಬಳಿಯ ವಸಂತನರಸಾಪುರದಲ್ಲೇ ಸ್ಥಾಪನೆಯಾಗಬೇಕೆಂದು ಬಿಜೆಪಿ ಮಾಜಿ ಸಂಸದ ಜಿ.ಎಸ್. ಬಸವರಾಜ್ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಉತ್ತರಪ್ರದೇಶ ಮತ್ತು ದೆಹಲಿಯ ಗಡಿ ಭಾಗದಲ್ಲಿರುವ ನೋಯಿಡಾ...
ಬೆಂಗಳೂರು, ನ.23- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನಲ್ಲಿರುವ ನಿವಾಸ ರಾಜಕೀಯ ಚಟುವಟಿಕೆಗಳ ಕೇಂದ್ರ ಬಿಂದುವಾಗಿದ್ದು ನಾಯಕತ್ವ ಬದಲಾವಣೆಯ ವದಂತಿಗಳ ನಡುವೆ ಸಂಪುಟ ಪುನರ್ರಚನೆಯಲ್ಲಿ ಅಧಿಕಾರ ಕಳೆದುಕೊಳ್ಳುವ ಆತಂಕದಲ್ಲಿರುವವರು, ಅಧಿಕಾರ ಪಡೆಯುವ...
ಬೆಂಗಳೂರು,ನ.23- ರೈಲ್ವೆ ಹಳಿ ಮೇಲೆ ಕಬ್ಬಿಣದ ರಾಡ್ ಇಟ್ಟು ರೈಲು ಹಳಿ ತಪ್ಪಿಸಲು ದುಷ್ಕರ್ಮಿಗಳು ಯತ್ನಿಸಿರುವ ಘಟನೆ ಚನ್ನಪಟ್ಟಣದ ಬಳಿ ನಡೆದಿದೆ.ಲೊಕೊಪೈಲೆಟ್ ಕೂಟಲೆ ರೈಲು ನಿಲ್ಲಿಸಿದ್ದು ಅದೃಷ್ಣವಶಾತ್ ಯಾವುದೇ ದುರಂತ ಸಂಭವಿಸಿಲ್ಲ ಚನ್ನಪಟ್ಟಣ...
ಬೆಂಗಳೂರು, ನ.23-ಹಾಡುಹಗಲೇ ನಗರದಲ್ಲಿ 7 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಿಭಾಗದ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ರಾಕೇಶ್ ಬಂಧಿತ ಏಳನೇ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಟ್ರಾವೆಲ್ಸ್ ಮಾಲೀಕ,...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...