Friday, November 14, 2025

ಇದೀಗ ಬಂದ ಸುದ್ದಿ

ನೆಹರು ಜನ್ಮ ದಿನಾಚರಣೆ : ಭಾರತದ ಮೊದಲ ಪ್ರಧಾನಿಯನ್ನು ಸ್ಮರಿಸಿದ ಪಿಎಂ ಮೋದಿ

ನವದೆಹಲಿ, ನ.14- ಭಾರತದ ಮೊದಲ ಪ್ರಧಾನಿ ಪಂಡಿತ್‌ ಜವಾಹರಲಾಲ್‌ ನೆಹರು ಅವರ 125 ನೇ ಜನ್ಮ ದಿನಾಚರಣೆಯನ್ನು ಮಕ್ಕಳ ದಿನವಾಗಿ ಆಚರಿಸಲಾಗುತ್ತಿದ್ದು, ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಪಾತ್ರ ಮತ್ತು ರಾಷ್ಟ್ರದ ರಚನೆಯ ವರ್ಷಗಳಲ್ಲಿ...

ಬೆಂಗಳೂರು ಸುದ್ದಿಗಳು

58 ಕೋಟಿ ರೂ.ಗಳ ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಚೀನಾ ಲಿಂಕ್‌..!

ಮುಂಬೈ, ನ. 12 (ಪಿಟಿಐ)- ಮುಂಬೈನಲ್ಲಿ ನಡೆದ 58 ಕೋಟಿ ರೂ. ಡಿಜಿಟಲ್‌ ಅರೆಸ್ಟ್‌‍ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಮಹಾರಾಷ್ಟ್ರ ಸೈಬರ್‌ ಇಲಾಖೆಯು ಹಾಂಗ್‌ ಕಾಂಗ್‌‍, ಚೀನಾ ಮತ್ತು ಇಂಡೋನೇಷ್ಯಾಗಳಿಗೆ ಸಂಪರ್ಕ...

ಹೊರ ರಾಜ್ಯದ ಆರೋಪಿ ಸೆರೆ : 15 ಲಕ್ಷ ಮೌಲ್ಯದ 14 ದ್ವಿಚಕ್ರ ವಾಹನಗಳ ಜಪ್ತಿ

ಬೆಂಗಳೂರು,ನ.7-ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಹೊರ ರಾಜ್ಯದ ಆರೋಪಿಯೊಬ್ಬನನ್ನು ಬಂಧಿಸಿ, 15 ಲಕ್ಷ ವೌಲ್ಯದ ವಿವಿಧ ಮಾದರಿಯ 14 ದ್ವಿಚಕ್ರ ವಾಹನಗಳನ್ನು ಪರಪ್ಪನ ಅಗ್ರಹಾರ...

ಮನರಂಜನೆ

ಜಿಲ್ಲಾ ಸುದ್ದಿಗಳು

ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸಂತೋಷ್‌ ಕೋಟ್ಯಾನ್‌ ಬಂಧನ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು,ನ.13-ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ಅವರನ್ನು ಟೀಕಿಸಿರುವ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಟೌನ್‌ಪೊಲೀಸ್‌‍ಠಾಣೆ ಎದುರು ಪ್ರತಿಭಟನೆ ನಡೆಸಿದರು. ಬಿಜೆಪಿ ಯುವ ಮೋರ್ಚಾದ...

ರಾಜಕೀಯ

ಕ್ರೀಡಾ ಸುದ್ದಿ

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್‌ ಪಂದ್ಯ : ಕೋಲ್ಕತ್ತಾದ ಈಡನ್‌ ಗಾರ್ಡನ್ಸ್ ನಲ್ಲಿ ಬಿಗಿ ಭದ್ರತೆ

ಕೋಲ್ಕತ್ತಾ, ನ.13-ಇಲ್ಲಿ ನಾಳೆಯಿಂದ ಆರಂಭಗೊಳ್ಳುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್‌ ಕ್ರಿಕೆಟ್‌ ಪಂದ್ಯಕ್ಕೆ ಈಡನ್‌ ಗಾರ್ಡನ್ಸ್ ಕ್ರೀಡಾಂಗಣದ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೋಲ್ಕತ್ತಾ ಪೊಲೀಸರು ಮಹಾನಗರದಾದ್ಯಂತ, ವಿಶೇಷವಾಗಿ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್‌ ಕ್ರಿಕೆಟ್‌...

ರಾಜ್ಯ

ಸಿಎಂ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು

ಮೇಕೆದಾಟು ಯೋಜನೆಮೇಕೆದಾಟು ಯೋಜನೆಯಲ್ಲಿ ಕರ್ನಾಟಕದ ಹೋರಾಟಕ್ಕೆ ಗೆಲುವು ದೊರೆತಿದೆ. ಯೋಜನೆಯ ಬಗ್ಗೆ ಕಾರ್ಯಪ್ರವೃತ್ತರಾಗಲು ಹಸಿರುನಿಶಾನೆ ದೊರಕಿದ್ದು, ಈ ಹೋರಾಟದಲ್ಲಿ ಬೆಂಬಲವಾಗಿ ನಿಂತಿದ್ದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು...

ಮೇಕೆದಾಟು ಯೋಜನೆಗೆ ತಮಿಳುನಾಡು ತಕರಾರು ಅರ್ಜಿ ವಜಾ : ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ ಎಂದ ಡಿಕೆಶಿ

ಬೆಂಗಳೂರು, ನ.13- ಮೇಕೆದಾಟು ಯೋಜನೆಗೆ ಅಡ್ಡಿಪಡಿಸಿ, ತಮಿಳುನಾಡು ಸಲ್ಲಿಸಿದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸುವ ಮೂಲಕ ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ ಎಂದು ಜಲ ಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ...

ಸಿಲಿಕಾನ್‌ ಸಿಟಿಯಲ್ಲಿ ಮಕ್ಕಳ ದತ್ತು ಸ್ವೀಕಾರಕ್ಕೆ ಎಲ್ಲಿಲ್ಲದ ಬೇಡಿಕೆ

ಬೆಂಗಳೂರು, ನ. 13- ಸಿಲಿಕಾನ್‌ ಸಿಟಿಯಲ್ಲಿ ಮಕ್ಕಳ ದತ್ತು ಸ್ವೀಕಾರಕ್ಕೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ವಿವಾಹಿತರ ಜತೆಗೆ ಅವಿವಾಹಿತರೂ ಕೂಡ ದತ್ತು ಮಕ್ಕಳ ಸ್ವೀಕಾರಕ್ಕೆ ಮುಗಿಬಿದ್ದಿದ್ದಾರೆ ಎಂಬ ಅಂಶ ರಾಜ್ಯ ದತ್ತು ಸಂಪನೂಲ...

ತಮಿಳುನಾಡು ಅರ್ಜಿ ವಜಾ, ಮೇಕೆದಾಟು ಹಾದಿ ಸುಗಮ

ನವದೆಹಲಿ,ನ.13- ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ನಗರಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೆಂಕೋರ್ಟ್‌ ವಜಾಗೊಳಿಸಿದ್ದು, ಯೋಜನೆ ಅನುಷ್ಠಾನಕ್ಕೆ ಎದುರಾಗಿದ್ದ...

4 ರೈಲು ನಿಲ್ದಾಣಗಳಿಗೆ ಸಂತರ ಹೆಸರಿಡಲು ಕೇಂದ್ರಕ್ಕೆ ಶಿಫಾರಸು

ಬೆಂಗಳೂರು, ನ.13-ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್‌ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ