Thursday, November 20, 2025

ಇದೀಗ ಬಂದ ಸುದ್ದಿ

7 ಕೋಟಿ ಹಣ ದರೋಡೆ ಪ್ರಕರಣದ ಆರೋಪಿಗಳ ಬಂಧನಕ್ಕೆ 16 ತಂಡ ರಚನೆ : ಸೀಮಂತ್‌ಕುಮಾರ್‌ ಸಿಂಗ್‌

ಬೆಂಗಳೂರು,ನ.20-ನಗರದಲ್ಲಿ ನಿನ್ನೆ 7 ಕೋಟಿ ಹಣ ದರೋಡೆ ಮಾಡಿ ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ 16 ತಂಡಗಳನ್ನು ರಚಿಸಿದ್ದೇವೆ ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು ಈ...

ಬೆಂಗಳೂರು ಸುದ್ದಿಗಳು

ಬೆಂಗಳೂರಿನ 66 ಸ್ಥಳಗಳಲ್ಲಿ ತಲೆ ಎತ್ತಲಿದೆ 66 ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಲಾಟ್‌

ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಲಾಟ್‌ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು

ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಜಿಂಕೆ ಬೇಟೆಯಾಡಿ ಮಾಂಸ ಪಾಲು ಹಾಕುತ್ತಿದ್ದ ಇಬ್ಬರ ಬಂಧನ

ಕೊಳ್ಳೇಗಾಲ,ನ.20-ಜಿಂಕೆಯನ್ನು ಬೇಟೆಯಾಡಿ ಅದರ ಮಾಂಸವನ್ನು ತುಂಡು ಮಾಡಿ ಪಾಲು ಹಾಕುತ್ತಿದ್ದ ಇಬ್ಬರನ್ನು ಬಂಧಸಿ 41 ಕೆಜಿ ಮಾಂಸ, ಒಂದು ತಲೆ, ಐದು ಕಾಲುಗಳು, ಒಂದು ಮಚ್ಚು, 4 ಚೂರಿಗಳು, ಹಾಗೂ 3ಮೋಟಾರ್‌ ಬೈಕ್‌ಗಳನ್ನು...

ರಾಜಕೀಯ

ಕ್ರೀಡಾ ಸುದ್ದಿ

ಭಾರತ ತಂಡಕ್ಕೆ 30 ರನ್‌ ಗಳ ಸೋಲು, ಟೆಸ್ಟ್‌ ಸರಣಿಯಲ್ಲಿ 1-0 ಹಿನ್ನಡೆ

ಕೋಲ್ಕತ್ತಾ, ನ. 16- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸಿಮೋನ್‌ ಹರ್ಮರ್‌ (4ವಿಕೆಟ್‌)ರ ಸ್ಪಿನ್‌ ಮೋಡಿಗೆ ಸಿಲುಕಿದ ಟೀಮ್‌ ಇಂಡಿಯಾ 30 ರನ್‌ ಗಳ ಹೀನಾಯ...

ರಾಜ್ಯ

7 ಕೋಟಿ ಹಣ ದರೋಡೆ ಪ್ರಕರಣದ ಆರೋಪಿಗಳ ಬಂಧನಕ್ಕೆ 16 ತಂಡ ರಚನೆ : ಸೀಮಂತ್‌ಕುಮಾರ್‌ ಸಿಂಗ್‌

ಬೆಂಗಳೂರು,ನ.20-ನಗರದಲ್ಲಿ ನಿನ್ನೆ 7 ಕೋಟಿ ಹಣ ದರೋಡೆ ಮಾಡಿ ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ 16 ತಂಡಗಳನ್ನು ರಚಿಸಿದ್ದೇವೆ ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು ಈ...

ರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸಲು ಅನುಮತಿ

ಬೆಂಗಳೂರು, ನ.20- ರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿವಾರು ಎಲ್‌ಕೆಜಿ, ಯುಕೆಜಿ ಪ್ರತ್ಯೇಕ ತರಗತಿಗಳನ್ನು ಪ್ರಾರಂಭಿಸಲು ರಾಜ್ಯಸರ್ಕಾರ ಅನುಮತಿ ನೀಡಿದೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2804 ಸರ್ಕಾರಿ ಶಾಲೆಗಳು...

ರೈತರ ಭೂಮಿಯನ್ನು ವಿದೇಶದವರಿಗೆ ಕೊಟ್ಟಿದ್ದಾರೆ : ಶರವಣ ಆರೋಪ

ಬೆಂಗಳೂರು, ನ.20- ರೈತರ ಭೂಮಿಯನ್ನು ವಿದೇಶದವರಿಗೆ ಕೊಟ್ಟಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅವರಿಗೆ ಲಂಚ ಕೊಡಲ್ಲ, ವಿದೇಶದವರಿಂದ ತೆಗೆದುಕೊಂಡರೆ ಗೊತ್ತಾಗಲ್ಲ ಎಂದು ವ್ಯಂಗ್ಯವಾಡಿದರು. ಕರ್ನಾಟಕದಲ್ಲಿ ಜ್ಯುವೆಲರಿ...

ಪತ್ನಿಯ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ತಮ ಪತ್ನಿ ಪಾರ್ವತಿ ಅವರ ಆರೋಗ್ಯ ವಿಚಾರಿಸಿದ್ದಾರೆ.ಶ್ವಾಸಕೋಶ ಸಮಸ್ಯೆಯಿಂದಾಗಿ ಅನಾರೋಗ್ಯಕೀಡಾದ ಪಾರ್ವತಿ ಅವರನ್ನು ಎರಡು ದಿನಗಳ ಹಿಂದೆ ಬೆಂಗಳೂರಿನ...

7 ಕೋಟಿ ರೂ. ದರೋಡೆ ಪ್ರಕರಣ : ಪರಿಚಯಸ್ಥರೇ ಮಾಡಿದ್ರಾ ಪಕ್ಕಾ ಪ್ಲಾನ್‌..?

ಬೆಂಗಳೂರು, ನ. 20 - ಸಿನಿಮಾ ಶೈಲಿಯಲ್ಲಿ ನಗರದಲ್ಲಿ ನಡೆದ 7 ಕೋಟಿ ರೂ. ದರೋಡೆ ಪ್ರಕರಣ ಪಕ್ಕಾ ಪ್ಲಾನ್‌ ಆಗಿದ್ದು, ಪರಿಚಯಸ್ಥರೇ ಈ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ