Saturday, November 15, 2025

ಇದೀಗ ಬಂದ ಸುದ್ದಿ

ಜಮ್ಮು-ಕಾಶ್ಮೀರ : ಠಾಣೆಯಲ್ಲಿ ಸಂಗ್ರಹಿಸಿತ್ತಿದ್ದ ಸ್ಫೋಟಕ ಸ್ಫೋಟಗೊಂಡು 9 ಮಂದಿ ಸಾವು

ಶ್ರೀನಗರ, ನ. 15- ಪೊಲೀಸ್‌‍ ಠಾಣೆಯಲ್ಲಿ ಸಂಗ್ರಹಿಸಿಡಲಾಗಿದ್ದ ಸ್ಫೋಟಕಗಳು ಸ್ಫೋಟಿಸಿ ಒಂಬತ್ತು ಮಂದಿ ಪ್ರಾಣ ಕಳೆದುಕೊಂಡು 29 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಕಾಶ್ಮೀರದ ಶ್ರೀನಗರ ಬಳಿಯ ನೌಗಮ್‌ನಲ್ಲಿರುವ ಪೊಲೀಸ್‌‍ ಠಾಣೆಯಲ್ಲಿ...

ಬೆಂಗಳೂರು ಸುದ್ದಿಗಳು

ಬೆಂಗಳೂರು : ಹೋಟೇಲ್‌ಗೆ ನುಗ್ಗಿ ಸೆಕ್ಯೂರಿಟಿ ಗಾರ್ಡ್‌ನ ಭೀಕರ ಕೊಲೆ

ಬೆಂಗಳೂರು,ನ.14-ದುಷ್ಕರ್ಮಿಗಳು ಹೋಟೇಲ್‌ಗೆ ನುಗ್ಗಿ ಮಾರಕಾಸ್ತ್ರದಿಂದ ಸೆಕ್ಯೂರಿಟಿ ಗಾರ್ಡ್‌ನ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ಸಿಸಿ ಕ್ಯಾಮೆರಾದ ಡಿವಿಆರ್‌ನೊಂದಿಗೆ ಪರಾರಿಯಾಗಿರುವ ಘಟನೆ ಬಿಡದಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ...

58 ಕೋಟಿ ರೂ.ಗಳ ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಚೀನಾ ಲಿಂಕ್‌..!

ಮುಂಬೈ, ನ. 12 (ಪಿಟಿಐ)- ಮುಂಬೈನಲ್ಲಿ ನಡೆದ 58 ಕೋಟಿ ರೂ. ಡಿಜಿಟಲ್‌ ಅರೆಸ್ಟ್‌‍ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಮಹಾರಾಷ್ಟ್ರ ಸೈಬರ್‌ ಇಲಾಖೆಯು ಹಾಂಗ್‌ ಕಾಂಗ್‌‍, ಚೀನಾ ಮತ್ತು ಇಂಡೋನೇಷ್ಯಾಗಳಿಗೆ ಸಂಪರ್ಕ...

ಮನರಂಜನೆ

ಜಿಲ್ಲಾ ಸುದ್ದಿಗಳು

ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸಂತೋಷ್‌ ಕೋಟ್ಯಾನ್‌ ಬಂಧನ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು,ನ.13-ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ಅವರನ್ನು ಟೀಕಿಸಿರುವ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಟೌನ್‌ಪೊಲೀಸ್‌‍ಠಾಣೆ ಎದುರು ಪ್ರತಿಭಟನೆ ನಡೆಸಿದರು. ಬಿಜೆಪಿ ಯುವ ಮೋರ್ಚಾದ...

ರಾಜಕೀಯ

ಕ್ರೀಡಾ ಸುದ್ದಿ

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್‌ ಪಂದ್ಯ : ಕೋಲ್ಕತ್ತಾದ ಈಡನ್‌ ಗಾರ್ಡನ್ಸ್ ನಲ್ಲಿ ಬಿಗಿ ಭದ್ರತೆ

ಕೋಲ್ಕತ್ತಾ, ನ.13-ಇಲ್ಲಿ ನಾಳೆಯಿಂದ ಆರಂಭಗೊಳ್ಳುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್‌ ಕ್ರಿಕೆಟ್‌ ಪಂದ್ಯಕ್ಕೆ ಈಡನ್‌ ಗಾರ್ಡನ್ಸ್ ಕ್ರೀಡಾಂಗಣದ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೋಲ್ಕತ್ತಾ ಪೊಲೀಸರು ಮಹಾನಗರದಾದ್ಯಂತ, ವಿಶೇಷವಾಗಿ ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್‌ ಕ್ರಿಕೆಟ್‌...

ರಾಜ್ಯ

ಆಳಂದ ಕ್ಷೇತ್ರದಲ್ಲಿ ವೋಟ್‌ ಚೋರಿ ತನಿಖೆ : ಪಶ್ಚಿಮ ಬಂಗಾಳದಲ್ಲಿ ಆರೋಪಿ ಸೆರೆ

ಬೆಂಗಳೂರು, ನ. 14 (ಪಿಟಿಐ) ಕಳೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನ ಆರೋಪದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ವ್ಯಕ್ತಿಯನ್ನು...

ಬಿಹಾರದಲ್ಲಿ ಸರ್ಕಾರದ ದುಡ್ಡಲ್ಲಿ ಮತ ಖರೀದಿಸಿ ಎನ್‌ಡಿಎ ಗೆದ್ದಿದೆ : ಗುಂಡೂರಾವ್‌ ಗಂಭೀರ ಆರೋಪ

ಮಂಗಳೂರು, ನ.15- ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಕೂಟ, ಸರ್ಕಾರದ ದುಡ್ಡಲ್ಲಿ ಮತ ಖರೀದಿಸಿ ಗೆದ್ದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ರಾಷ್ಟ್ರಪ್ರಶಸ್ತಿ ಪುರಸ್ಕೃತೆ ಕನ್ನಡತಿ ಪಂಚಮಿ ಮಾರೂರು ಅಪರೂಪದ ಹೆಜ್ಜೆ

ಬೆಂಗಳೂರು- ಪ್ರತಿಭೆ ಯಾರಪ್ಪನ ಮನೆ ಸ್ವತ್ತು ಅಲ್ಲ..! ಈ ಮಾತನ್ನೇ ಜೀವನದ ಧ್ಯೇಯ ವಾಕ್ಯವಾಗಿಸಿಕೊಂಡಿರೋ ಪಂಚಮಿ ಈಗ ಕಲಾಕ್ಷೇತ್ರಕ್ಕೆ ಕಾಲಿಟ್ಟು 24 ವರ್ಷ..! 9 ತಿಂಗಳಿದ್ದಾಗಲೇ ಕಲಾರಂಗಕ್ಕೆ ಕಾಲಿಟ್ಟ ನಮ್ಮ ನೆಲದ ಪ್ರತಿಭೆ....

7000 ಸರ್ಕಾರಿ ಶಾಲೆ ಮುಚ್ಚಲು ರಾಜ್ಯ ಸರ್ಕಾರ ಹುನ್ನಾರ : ಹೆಚ್ಡಿಕೆ ಆರೋಪ

ಬೆಂಗಳೂರು, ನ.14- ವಿಲೀನ ಮತ್ತು ಪಬ್ಲಿಕ್‌ ಶಾಲೆ ಸ್ಥಾಪನೆ ನೆಪದಲ್ಲಿ ರಾಜ್ಯದಲ್ಲಿ 7,000 ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಹೊರಟಿದೆ. ವಿಪರ್ಯಾಸವೆಂದರೆ,700 ಪಬ್ಲಿಕ್‌ ಶಾಲೆಗಳಿಗೆ 7,000 ಸರ್ಕಾರಿ ಶಾಲೆಗಳಿಗೆ ಇತಿಶ್ರೀ ಹಾಡಲು...

ಕರ್ನಾಟಕದಲ್ಲಿ ಚರ್ಚೆಯಾಗುತ್ತಿದ್ದ ನವೆಂಬರ್ ಕ್ರಾಂತಿಯ ಸದ್ದಡಗಿಸಿದ ಬಿಹಾರದಲ್ಲಿ ಕಾಂಗ್ರೆಸ್ ಹೀನಾಯ ಸೋಲು

ಬೆಂಗಳೂರು, ನ.14- ಬಿಹಾರ ವಿಧಾನಸಭಾ ಚುನಾವಣೆ ಕಾಂಗ್ರೆಸ್‌‍ ಹೈಕಮಾಂಡ್‌ ಅನ್ನು ದುರ್ಬಲ ಗೊಳಿಸಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಲ ಹೆಚ್ಚುವಂತೆ ಮಾಡಿದೆ. ಈ ಮೂಲಕ ನಾಯಕತ್ವ ಬದಲಾವಣೆಯ ಚರ್ಚೆಗಳು ನೇಪಥ್ಯಕ್ಕೆ ಸರಿದಂತಾಗಿದೆ....

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ