ಬೆಂಗಳೂರು,ನ.20-ನಗರದಲ್ಲಿ ನಿನ್ನೆ 7 ಕೋಟಿ ಹಣ ದರೋಡೆ ಮಾಡಿ ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ 16 ತಂಡಗಳನ್ನು ರಚಿಸಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ತಿಳಿಸಿದ್ದಾರೆ.
ಈ ಸಂಜೆಯೊಂದಿಗೆ ಮಾತನಾಡಿದ ಅವರು ಈ...
ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್ ಲಾಟ್ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ.
ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...
ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಸರಿ ಸುಮಾರು...
ಕೊಳ್ಳೇಗಾಲ,ನ.20-ಜಿಂಕೆಯನ್ನು ಬೇಟೆಯಾಡಿ ಅದರ ಮಾಂಸವನ್ನು ತುಂಡು ಮಾಡಿ ಪಾಲು ಹಾಕುತ್ತಿದ್ದ ಇಬ್ಬರನ್ನು ಬಂಧಸಿ 41 ಕೆಜಿ ಮಾಂಸ, ಒಂದು ತಲೆ, ಐದು ಕಾಲುಗಳು, ಒಂದು ಮಚ್ಚು, 4 ಚೂರಿಗಳು, ಹಾಗೂ 3ಮೋಟಾರ್ ಬೈಕ್ಗಳನ್ನು...
ಕೋಲ್ಕತ್ತಾ, ನ. 16- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಸಿಮೋನ್ ಹರ್ಮರ್ (4ವಿಕೆಟ್)ರ ಸ್ಪಿನ್ ಮೋಡಿಗೆ ಸಿಲುಕಿದ ಟೀಮ್ ಇಂಡಿಯಾ 30 ರನ್ ಗಳ ಹೀನಾಯ...
ಬೆಂಗಳೂರು,ನ.20-ನಗರದಲ್ಲಿ ನಿನ್ನೆ 7 ಕೋಟಿ ಹಣ ದರೋಡೆ ಮಾಡಿ ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ 16 ತಂಡಗಳನ್ನು ರಚಿಸಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ತಿಳಿಸಿದ್ದಾರೆ.
ಈ ಸಂಜೆಯೊಂದಿಗೆ ಮಾತನಾಡಿದ ಅವರು ಈ...
ಬೆಂಗಳೂರು, ನ.20- ರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿವಾರು ಎಲ್ಕೆಜಿ, ಯುಕೆಜಿ ಪ್ರತ್ಯೇಕ ತರಗತಿಗಳನ್ನು ಪ್ರಾರಂಭಿಸಲು ರಾಜ್ಯಸರ್ಕಾರ ಅನುಮತಿ ನೀಡಿದೆ.
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2804 ಸರ್ಕಾರಿ ಶಾಲೆಗಳು...
ಬೆಂಗಳೂರು, ನ.20- ರೈತರ ಭೂಮಿಯನ್ನು ವಿದೇಶದವರಿಗೆ ಕೊಟ್ಟಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅವರಿಗೆ ಲಂಚ ಕೊಡಲ್ಲ, ವಿದೇಶದವರಿಂದ ತೆಗೆದುಕೊಂಡರೆ ಗೊತ್ತಾಗಲ್ಲ ಎಂದು ವ್ಯಂಗ್ಯವಾಡಿದರು.
ಕರ್ನಾಟಕದಲ್ಲಿ ಜ್ಯುವೆಲರಿ...
ಬೆಂಗಳೂರು, ನ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ತಮ ಪತ್ನಿ ಪಾರ್ವತಿ ಅವರ ಆರೋಗ್ಯ ವಿಚಾರಿಸಿದ್ದಾರೆ.ಶ್ವಾಸಕೋಶ ಸಮಸ್ಯೆಯಿಂದಾಗಿ ಅನಾರೋಗ್ಯಕೀಡಾದ ಪಾರ್ವತಿ ಅವರನ್ನು ಎರಡು ದಿನಗಳ ಹಿಂದೆ ಬೆಂಗಳೂರಿನ...
ಬೆಂಗಳೂರು, ನ. 20 - ಸಿನಿಮಾ ಶೈಲಿಯಲ್ಲಿ ನಗರದಲ್ಲಿ ನಡೆದ 7 ಕೋಟಿ ರೂ. ದರೋಡೆ ಪ್ರಕರಣ ಪಕ್ಕಾ ಪ್ಲಾನ್ ಆಗಿದ್ದು, ಪರಿಚಯಸ್ಥರೇ ಈ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ...
ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್ಕುಮಾರ್ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...