Monday, November 24, 2025

ಇದೀಗ ಬಂದ ಸುದ್ದಿ

ಸಿಎಂ-ಡಿಸಿಎಂ ಮುಖದಲ್ಲಿ ಕಾಣದ ಮೈತ್ರಿ

ಬೆಂಗಳೂರು, ನ.24- ಅಧಿಕಾರ ಹಂಚಿಕೆಯ ಸಂಬಂಧ ಪಟ್ಟಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯ ಮಂತ್ರಿಯವರ ನಡುವೆ ವೈಮನಸ್ಯ, ಅಸಮಾಧಾನ ಇಂದು ಎದ್ದು ಕಾಣಲಾರಂಭಿಸಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರು ಸುದ್ದಿಗಳು

ಬೆಂಗಳೂರಿನ 66 ಸ್ಥಳಗಳಲ್ಲಿ ತಲೆ ಎತ್ತಲಿದೆ 66 ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಲಾಟ್‌

ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಲಾಟ್‌ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು

ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಗೂಡ್ಸ್ ಆಟೋ ಡಿಕ್ಕಿಯಾಗಿ ದೇವಾಲಯದ ಕಾವಲುಗಾರ ಸಾವು

ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್‌ ಗೂಡ್‌್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್‌‍ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿವಣ್ಣ ಮೃತಪಟ್ಟ...

ರಾಜಕೀಯ

ಕ್ರೀಡಾ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್‌ ವಾಪಸ್‌‍ ತರುತ್ತೇವೆ ; ಬ್ರಿಜೇಶ್‌ ಪಟೇಲ್‌

ಬೆಂಗಳೂರು, ನ.22- ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌‍ಸಿಎ) ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ವೇಗಿ ವೆಂಕಟೇಶ್‌ ಪ್ರಸಾದ್‌ ನೇತೃತ್ವದ ಗೇಮ್‌ ಚೇಂಜರ್ಸ್‌ ತಂಡದ ಆರೋಪಗಳಿಗೆ ಎದುರಾಳಿ ಬಣವನ್ನು ಮುನ್ನಡೆಸುತ್ತಿರುವ ಮಾಜಿ ಕ್ರಿಕೆಟಿಗ, ಹಿರಿಯ...

ರಾಜ್ಯ

ಸಿಎಂ-ಡಿಸಿಎಂ ಮುಖದಲ್ಲಿ ಕಾಣದ ಮೈತ್ರಿ

ಬೆಂಗಳೂರು, ನ.24- ಅಧಿಕಾರ ಹಂಚಿಕೆಯ ಸಂಬಂಧ ಪಟ್ಟಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯ ಮಂತ್ರಿಯವರ ನಡುವೆ ವೈಮನಸ್ಯ, ಅಸಮಾಧಾನ ಇಂದು ಎದ್ದು ಕಾಣಲಾರಂಭಿಸಿತ್ತು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ...

ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), ನ.24- ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2,000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಶಿಡ್ಲಘಟ್ಟದಲ್ಲಿಂದು ಸುದ್ದಿಗಾರರೊಂದಿಗ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆ...

ಕವಡೆ ಮತ್ತು ಬಂಜಾರರು: ಕರೆನ್ಸಿಯಿಂದ ಸಾಂಸ್ಕೃತಿಕ ಸಂಕೇತದವರೆಗೆ

-ಡಿ. ರಾಮಾನಾಯಕ್‌ಚೆನ್ನೈನಲ್ಲಿರುವ ಸರ್ಕಾರಿ ವಸ್ತುಸಂಗ್ರಹಾಲಯಕ್ಕೆ ಇತ್ತೀಚೆಗೆ ಭೇಟಿ ನೀಡಿದಾಗ, ಅಲ್ಲಿನ ಪ್ರಾಚೀನ ನಾಣ್ಯಗಳ ವಿಭಾಗದಲ್ಲಿ ಪರಿಚಿತ ಲೋಹಗಳಾದ ತಾಮ್ರ, ಬೆಳ್ಳಿ ಮತ್ತು ಚಿನ್ನದ ನಾಣ್ಯಗಳ ನಡುವೆ ವಿಶಿಷ್ಟವಾದ ಭಾಗವೊಂದು ಗಮನ ಸೆಳೆಯಿತು. ಅದು...

ಡಿಸಿಎಂ ಡಿಕೆಶಿ ಬಿಗಿ ಪಟ್ಟು, ಮೆತ್ತಗಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನ.24- ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿ ಸುವುದಾಗಿ ಪದೇ ಪದೇ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೇ ಮೊದಲ ಬಾರಿಗೆ ಹೇಳಿಕೆ ಬದಲಿಸಿದ್ದು, ಹೈಕಮಾಂಡ್‌ ಸೂಚನೆ ನೀಡಿದರೆ, ಮುಖ್ಯಮಂತ್ರಿ...

“ಹೈಕಮಾಂಡ್‌ ಸೂಚಿಸಿದರೆ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ” : ಕುತೂಹಲ ಹೆಚ್ಚಿಸಿದ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು, ನ.24- ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವುದಾಗಿ ಪದೇ ಪದೇ ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೇ ಮೊದಲ ಬಾರಿಗೆ ಹೇಳಿಕೆ ಬದಲಿಸಿದ್ದು, ಹೈಕಮಾಂಡ್‌ ಸೂಚನೆ ನೀಡಿದರೆ, ಮುಖ್ಯಮಂತ್ರಿ ಯಾಗಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ