Tuesday, November 11, 2025

ಇದೀಗ ಬಂದ ಸುದ್ದಿ

ಟಿಟಿಡಿ ಲಡ್ಡುವಿನಲ್ಲಿ ನಕಲಿ ತುಪ್ಪ ಬಳಕೆ : ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದ ಪರಿಷತ್‌ ಸದಸ್ಯ ಶರವಣ

ಬೆಂಗಳೂರು, ನ.11-ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ನಕಲಿ ತುಪ್ಪ ಬಳಸಿರುವುದು ಖಚಿತವಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಒತ್ತಾಯಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇದು...

ಬೆಂಗಳೂರು ಸುದ್ದಿಗಳು

ಹೊರ ರಾಜ್ಯದ ಆರೋಪಿ ಸೆರೆ : 15 ಲಕ್ಷ ಮೌಲ್ಯದ 14 ದ್ವಿಚಕ್ರ ವಾಹನಗಳ ಜಪ್ತಿ

ಬೆಂಗಳೂರು,ನ.7-ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಹೊರ ರಾಜ್ಯದ ಆರೋಪಿಯೊಬ್ಬನನ್ನು ಬಂಧಿಸಿ, 15 ಲಕ್ಷ ವೌಲ್ಯದ ವಿವಿಧ ಮಾದರಿಯ 14 ದ್ವಿಚಕ್ರ ವಾಹನಗಳನ್ನು ಪರಪ್ಪನ ಅಗ್ರಹಾರ...

ಬೆಂಗಳೂರು : ಕಸದ ಗಾಡಿಗಳಿಗೆ ತ್ಯಾಜ್ಯ ಕೊಡದಿರುವ ಮನೆಗಳಿಗೆ ದಂಡ.!

ಬೆಂಗಳೂರು, ಆ.7- ಮನೆ ಮುಂದೆ ಬರುವ ಕಸದ ವಾಹನಗಳಿಗೆ ಕಸ ನೀಡದಿರುವ ಮನೆಗಳ ಮಾಲೀಕರ ಮೇಲೆ ದಂಡ ಪ್ರಯೋಗಿಸುವ ಸಾಹಸಕ್ಕೆ ಬಿಬಿಎಂಪಿ ಕೈ ಹಾಕಿದೆ. ಕಸದ ವಾಹನಗಳು ಸಂಗೀತ ಹಾಕಿಕೊಂಡು ಮನೆ ಮುಂದೆ...

ಮನರಂಜನೆ

ಜಿಲ್ಲಾ ಸುದ್ದಿಗಳು

ಭದ್ರಾ ಅಭಯಾರಣ್ಯದಲ್ಲಿ 7 ವರ್ಷದ ಹೆಣ್ಣು ಹುಲಿ ಸಾವು

ಚಿಕ್ಕಮಗಳೂರು,ಆ.8- ಭದ್ರಾ ಅಭಯಾರಣ್ಯದ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಸಾವೇ ಅರಣ್ಯ ಪ್ರದೇಶದ ಕೂಟ್‌ ರಸ್ತೆಯಲ್ಲಿ ಹುಲಿಯೊಂದು ಮೃತಪಟ್ಟಿದೆ. ಅಂದಾಜು 7 ವರ್ಷದ ಹೆಣ್ಣು ಹುಲಿ ಸಾವನ್ನಪ್ಪಿದ್ದು, ಎರಡು ಹುಲಿಗಳ ಮಧ್ಯೆ...

ರಾಜಕೀಯ

ಕ್ರೀಡಾ ಸುದ್ದಿ

ಚುಟುಕು ವಿಶ್ವಕಪ್‌ ಆಡಲು ಭಾರತಕ್ಕೆ ಬರಲು ಪಾಕ್‌ ನಕಾರ..

ನವದೆಹಲಿ, ನ.10- ಫೆಬ್ರವರಿಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಪಂದ್ಯಗಳನ್ನು ಆಡಲು ನಮ್ಮ ತಂಡ ಭಾರತಕ್ಕೆ ಬರಲ್ಲ ಎಂದು ಪಾಕ್‌ ಕ್ರಿಕೆಟ್‌ ಮಂಡಳಿ ತಿಳಿಸಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಚುಟುಕು ಕ್ರಿಕೆಟ್‌...

ರಾಜ್ಯ

ಟಿಟಿಡಿ ಲಡ್ಡುವಿನಲ್ಲಿ ನಕಲಿ ತುಪ್ಪ ಬಳಕೆ : ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದ ಪರಿಷತ್‌ ಸದಸ್ಯ ಶರವಣ

ಬೆಂಗಳೂರು, ನ.11-ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ನಕಲಿ ತುಪ್ಪ ಬಳಸಿರುವುದು ಖಚಿತವಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಒತ್ತಾಯಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇದು...

ದೆಹಲಿ ಸ್ಫೋಟ ಕುರಿತು ಕಳವಳ ವ್ಯಕ್ತಪಡಿಸಿದ ದೇವೇಗೌಡರು

ಬೆಂಗಳೂರು, ನ.11-ದೆಹಲಿಯ ಕೆಂಪು ಕೋಟೆ ಬಳಿ ನಿನ್ನೆ ಸಂಭವಿಸಿ ಸ್ಫೋಟದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು, ಇಂಥ ಸಂದರ್ಭದಲ್ಲಿ ಒಗ್ಗಟ್ಟಿನಿಂದ ಇರಬೇಕು ಹಾಗೂ ಬಲವಾಗಿ ಎದುರಿಸಬೇಕು ಎಂದು ಹೇಳಿದ್ದಾರೆ. ಈ ಸಂಬಂಧ...

ಜೆಡಿಎಸ್ ಕೋರ್ ಕಮಿಟಿ ಪುನಾರಚನೆ: ಅಧ್ಯಕ್ಷರಾಗಿ ಎಂ. ಕೃಷ್ಣಾರೆಡ್ಡಿ ನೇಮಕ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರು ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಪಕ್ಷದ ಪ್ರಮುಖರ ಸಮಿತಿ (ಕೋರ್ ಕಮಿಟಿ) ಯನ್ನು ಪುನಾರಚನೆ ಮಾಡಿದ್ದು, ಚಿಂತಾಮಣಿಯ ಮಾಜಿ ಶಾಸಕ ಹಾಗೂ ಮಾಜಿ ಉಪ...

ಜೆಡಿಎಸ್ ಪಕ್ಷದ ವಿವಿಧ ಸಮಿತಿಗಳಿಗೆ ನೇಮಕಾತಿ

ಬೆಂಗಳೂರು, ನ‌.10-ರಾಜಕೀಯ ವ್ಯವಹಾರಗಳ ಸಮಿತಿ ರಚಿಸಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಆದೇಶ ಹೊರಡಿಸಿದ್ದಾರೆ.ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿದೆ....

ಜನರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸುವ ಅಧಿಕಾರಿಗಳಿಗೆ ಸಿಎಂ ಚಾಟಿ

ಮೈಸೂರು, ನ.10- ಜನರನ್ನು ಸರ್ಕಾರಿ ಕೆಲಸಗಳಿಗಾಗಿ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ. ಈ ರೀತಿಯ ಧೋರಣೆ ಅಕ್ಷಮ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ. ಮೈಸೂರಿನಲ್ಲಿಂದು ಜಿಲ್ಲಾ ಕೆಡಿಪಿ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ