Monday, November 17, 2025

ಇದೀಗ ಬಂದ ಸುದ್ದಿ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಮರಣದಂಡನೆ ಶಿಕ್ಷೆ

ಡಾಕಾ,ನ.17-ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಬಾಂಗ್ಲಾದೇಶದ ವಿಶೇಷ ನ್ಯಾಯಮಂಡಳಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಮತ್ತು ಮಾಜಿ ಗೃಹ ಸಚಿವ ಅಸಾದುಜ್ಜಮಾನ್‌ ಖಾನ್‌ ಕಮಲ್‌ ಅವರಿಗೆ ಮರಣದಂಡನೆ ವಿಧಿಸಿದೆ. ಕಳೆದ ವರ್ಷದ ಆಗಸ್ಟ್‌ನಲ್ಲಿ ವಿದ್ಯಾರ್ಥಿಗಳ...

ಬೆಂಗಳೂರು ಸುದ್ದಿಗಳು

ಬೆಂಗಳೂರಲ್ಲಿ ಹೆಚ್ಚುತ್ತಿವೆ ಡೆಂಘೀ, ಚಿಕೂನ್‌ ಗುನ್ಯಾ ಕೇಸ್

ಬೆಂಗಳೂರು, ನ. 15- ದಿನೇ ದಿನೇ ಡೆಂಘೀ ಹಾಗೂ ಚಿಕೂನ್‌ ಗುನ್ಯಾ ಪ್ರಕರಣಗಳು ಏರಿಕೆಯಾಗುತ್ತಿವೆ. ಅದರಲ್ಲೂ ಮುಖ್ಯವಾಗಿ ನಗರದಲ್ಲಿ ಅತಿ ಹೆಚ್ಚು ಡೆಂಘೀ ಸೋಂಕುಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ಆರು...

ಬೆಂಗಳೂರು : ಹೋಟೇಲ್‌ಗೆ ನುಗ್ಗಿ ಸೆಕ್ಯೂರಿಟಿ ಗಾರ್ಡ್‌ನ ಭೀಕರ ಕೊಲೆ

ಬೆಂಗಳೂರು,ನ.14-ದುಷ್ಕರ್ಮಿಗಳು ಹೋಟೇಲ್‌ಗೆ ನುಗ್ಗಿ ಮಾರಕಾಸ್ತ್ರದಿಂದ ಸೆಕ್ಯೂರಿಟಿ ಗಾರ್ಡ್‌ನ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ಸಿಸಿ ಕ್ಯಾಮೆರಾದ ಡಿವಿಆರ್‌ನೊಂದಿಗೆ ಪರಾರಿಯಾಗಿರುವ ಘಟನೆ ಬಿಡದಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ...

ಮನರಂಜನೆ

ಜಿಲ್ಲಾ ಸುದ್ದಿಗಳು

ಹಣ ಡಬಲ್‌ ಮಾಡಿ ಕೊಡುವುದಾಗಿ ಕೋಟ್ಯಂತರ ರೂ. ವಂಚಿಸಿ ಪರಾರಿಯಾದ ಐನಾತಿ ದಂಪತಿ

ದಾವಣಗೆರೆ,ನ.16- ಕೊಟ್ಟ ಹಣವನ್ನು ಡಬಲ್‌ ಮಾಡಿ ಕೊಡುವುದಾಗಿ ಆಮಿಷವೊಡ್ಡಿ ಅಮಾಯಕರಿಂದ ಕೋಟ್ಯಂತರ ರೂ ಸಂಗ್ರಹಿಸಿ ಐನಾತಿ ದಂಪತಿ ಪರಾರಿಯಾಗಿರುವ ಘಟನೆ ಜಗಳೂರಿನಲ್ಲಿ ನಡೆದಿದೆ.ಆಂಧ್ರಪ್ರದೇಶದ ಅನಂತಪುರ ನಿವಾಸಿಗಳಾದ ಬೊಗ್ಗು ಶ್ರೀರಾಮಲು- ಪುಷ್ಪಾ ಪರಾರಿಯಾಗಿರುವ ವಂಚಕ...

ರಾಜಕೀಯ

ಕ್ರೀಡಾ ಸುದ್ದಿ

ಭಾರತ ತಂಡಕ್ಕೆ 30 ರನ್‌ ಗಳ ಸೋಲು, ಟೆಸ್ಟ್‌ ಸರಣಿಯಲ್ಲಿ 1-0 ಹಿನ್ನಡೆ

ಕೋಲ್ಕತ್ತಾ, ನ. 16- ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸಿಮೋನ್‌ ಹರ್ಮರ್‌ (4ವಿಕೆಟ್‌)ರ ಸ್ಪಿನ್‌ ಮೋಡಿಗೆ ಸಿಲುಕಿದ ಟೀಮ್‌ ಇಂಡಿಯಾ 30 ರನ್‌ ಗಳ ಹೀನಾಯ...

ರಾಜ್ಯ

ಸಂಪುಟ ಪುನಾರಚನೆ ಸಾಧ್ಯತೆ ತಳ್ಳಿ ಹಾಕಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು, ನ.17- ಯಾವ ರಾಜಕೀಯ ಚಟುವಟಿಕೆಗಳೂ ಗರಿಗೆದರಿಲ್ಲ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಚಿವ ಸಂಪುಟ ಪುನರ್‌ ರಚನೆಯ ಸಾಧ್ಯತೆಗಳನ್ನು ತಳ್ಳಿ ಹಾಕಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,...

ತುಮಕೂರಿಗೆ ಮೆಟ್ರೋ ವಿಸ್ತರಣೆ ಪ್ರಕ್ರಿಯೆ ಆರಂಭ

ಬೆಂಗಳೂರು, ನ.17- ರಾಜಧಾನಿ ಬೆಂಗಳೂರಿನ ಒತ್ತಡವನ್ನು ಕಡಿಮೆ ಮಾಡಲು ಮೆಟ್ರೊ ರೈಲು ಸಂಚಾರ ಮಾರ್ಗವನ್ನು ಸಮೀಪದ ತುಮಕೂರಿನವರೆಗೂ ವಿಸ್ತರಣೆ ಮಾಡಲು ಪ್ರಕ್ರಿಯೆಗಳು ಆರಂಭಗೊಂಡಿವೆ. ತುಮಕೂರು ಉತ್ತರ ಕರ್ನಾಟಕ ಮತ್ತು ಮಲೆನಾಡು ಭಾಗದ 18...

ಪ್ರಿಯಾಂಕ್‌ ಖರ್ಗೆ ಕ್ಷೇತ್ರದಲ್ಲಿ RSS ಪಥಸಂಚಲನ

ಬೆಂಗಳೂರು,ನ.16- ರಾಷ್ಟ್ರಮಟ್ಟದಲ್ಲಿ ಭಾರೀ ಸುದ್ದಿಯಾಗಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಪೊಲೀಸರ ಸರ್ಪಗಾವಲಿನ ನಡುವೆ ಆರ್‌ಎಸ್‌‍ಎಸ್‌‍ ಪಥಸಂಚಲನ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದೆ ನ್ಯಾಯಾಲಯದ ನಿರ್ದೇಶನದಂತೆ ಶಾಂತಿಯುತವಾಗಿ ನಡೆದು, ಜನತೆ ನೆಮ್ಮದಿಯ...

ಸಚಿವ ಸಂಪುಟ ಪುನಾರಚನೆ : ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ಶಾಸಕರ ದೆಹಲಿ ಯಾತ್ರೆ

ಬೆಂಗಳೂರು, ನ.16- ಸಚಿವ ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌‍ ಹೈಕಮಾಂಡ್‌ ಹಸಿರು ನಿಶಾನೆ ತೋರಿಸಿರುವ ಹಿನ್ನೆಲೆಯಲ್ಲಿ ಅವಕಾಶ ಗಿಟ್ಟಿಸಲು ಶಾಸಕರು ದೆಹಲಿಯಾತ್ರೆ ಆರಂಭಿಸಿದರೆ, ಹಾಲಿ ಸಚಿವರಿಗೆ ಹುದ್ದೆ ಕಳೆದುಕೊಳ್ಳುವ ಆತಂಕ ಹೆಚ್ಚಾಗಿದೆ. ಬಿಹಾರ ವಿಧಾನಸಭೆ ಚುನಾವಣೆ...

ಸಿಎಂ ಸಿದ್ದರಾಮಯ್ಯ ಅವರ ಸ್ಥಾನ ಅಬಾಧಿತ : ಡಾ.ಜಿ.ಪರಮೇಶ್ವರ್‌

ಬೆಂಗಳೂರು, ನ.16- ಸಚಿವ ಸಂಪುಟ ಪುನರ್‌ರಚನೆ ಯಾದರೆ ನಾಯಕತ್ವ ಬದಲಾವಣೆಯಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಸ್ಥಾನ ಅಬಾಧಿತ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುವ...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ