Saturday, November 22, 2025

ಇದೀಗ ಬಂದ ಸುದ್ದಿ

ಗೂಡ್ಸ್ ಆಟೋ ಡಿಕ್ಕಿಯಾಗಿ ದೇವಾಲಯದ ಕಾವಲುಗಾರ ಸಾವು

ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್‌ ಗೂಡ್‌್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್‌‍ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿವಣ್ಣ ಮೃತಪಟ್ಟ...

ಬೆಂಗಳೂರು ಸುದ್ದಿಗಳು

ಬೆಂಗಳೂರಿನ 66 ಸ್ಥಳಗಳಲ್ಲಿ ತಲೆ ಎತ್ತಲಿದೆ 66 ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಲಾಟ್‌

ಬೆಂಗಳೂರು,ನ. 19- ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆ ನಿವಾರಿಸುವ ಉದ್ದೇಶದಿಂದ ನಗರದ 66 ಸ್ಥಳಗಳಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ಲಾಟ್‌ ನಿರ್ಮಾಣ ಮಾಡಲು ಜಿಬಿಎ ಮುಂದಾಗಿದೆ. ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ನಿವಾರಣೆಯಾಗಬೇಕಾದರೆ ಅವಶ್ಯವಿರುವ ಕಡೆ...

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು

ಬೆಂಗಳೂರು, ನ.19- ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು...

ಮನರಂಜನೆ

ಜಿಲ್ಲಾ ಸುದ್ದಿಗಳು

ಗೂಡ್ಸ್ ಆಟೋ ಡಿಕ್ಕಿಯಾಗಿ ದೇವಾಲಯದ ಕಾವಲುಗಾರ ಸಾವು

ಮಧುಗಿರಿ, ನ.22- ವಾಯು ವಿಹಾರ ಮಾಡುತ್ತಿದ್ದ ಪಟ್ಟಣದ ಶ್ರೀ ದಂಡಿಮಾರಮ ದೇವಾಲಯದ ಕಾವಲುಗಾರ ಲಗೇಜ್‌ ಗೂಡ್‌್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಬೈಪಾಸ್‌‍ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿವಣ್ಣ ಮೃತಪಟ್ಟ...

ರಾಜಕೀಯ

ಕ್ರೀಡಾ ಸುದ್ದಿ

ಸೋಷಿಯಲ್‌ ಮೀಡಿಯಾ ವಿರುದ್ಧ ಹರಿಹಾಯ್ದ ಸಾನಿಯಾ ಮಿರ್ಜಾ

ಬೆಂಗಳೂರು, ನ. 21 (ಪಿಟಿಐ) ಸಾಮಾಜಿಕ ಮಾಧ್ಯಮವು ನಿಮ್ಮ ದಿನವನ್ನು ಉತ್ತಮಗೊಳಿಸಲು ಅಥವಾ ಮುರಿಯಲು ಸಾಧ್ಯವಿಲ್ಲ ಎಂದು ಆರು ಬಾರಿಯ ಗ್ರ್ಯಾಂಡ್‌ ಸ್ಲಾಮ್‌ ಚಾಂಪಿಯನ್‌ ಸಾನಿಯಾ ಮಿರ್ಜಾ ಹೇಳಿದ್ದಾರೆ. ಬೆಂಗಳೂರು ಟೆಕ್‌...

ರಾಜ್ಯ

ಕ್ಲೈಮ್ಯಾಕ್ಸ್ ತಲುಪಿದ ಸಿಎಂ ಕುರ್ಚಿ ಕಿತ್ತಾಟ : ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಮಹತ್ವದ ಮೀಟಿಂಗ್

ಬೆಂಗಳೂರು, ನ.22- ಕಾಂಗ್ರೆಸ್‌‍ ನಲ್ಲಿನ ಕುರ್ಚಿ ಕಿತ್ತಾಟ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಇಂದು ನಡೆಯುವ ಮಹತ್ವದ ಸಭೆಯಲ್ಲಿ ಎಲ್ಲಾ ಗೊಂದಲಗಳಿಗೂ ಇತಿಶ್ರೀ ಬೀಳುವ ಸಾಧ್ಯತೆ...

ಮೆಕ್ಕೆಜೋಳ ಬೆಳೆಯುವ ರೈತರಿಗೆ ಸರ್ಕಾರಎಲ್ಲಾ ರೀತಿಯ ನೆರವು ನೆರವು : ಸಿಎಂ

ಬೆಂಗಳೂರು, ನ.21-ಬೆಲೆ ಕುಸಿತದಿಂದ ಸಂಕಷ್ಟ ಎದುರಿಸುತ್ತಿರುವ ರಾಜ್ಯದ ಮೆಕ್ಕೆ ಜೋಳ ಬೆಳೆಯುವ ರೈತರಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಉತ್ತರ ಕರ್ನಾಟಕದ ಮೆಕ್ಕೆಜೋಳ ಬೆಳೆಗಾರರು...

ಮನೆಯಲ್ಲೇ ಇದ್ದು ಕುತೂಹಲ ಕೆರಳಿಸಿದ ಡಿಸಿಎಂ ಡಿಕೆಶಿ

ಬೆಂಗಳೂರು, ನ.21- ಶಾಸಕರ ದೆಹಲಿ ಯಾತ್ರೆ ಕಾಂಗ್ರೆಸ್‌‍ ನಲ್ಲಿ ಕಾವೇರಿದ ವಾತಾವರಣ ನಿರ್ಮಾಣ ಮಾಡಿದ್ದರೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಮನೆಯಲ್ಲೇ ಉಳಿಯುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಅನಾರೋಗ್ಯದ...

ತಾರಕಕ್ಕೇರಿದ ಕುರ್ಚಿ ಕಾದಾಟ : ಸಿದ್ದರಾಮಯ್ಯ ಬಣದಲ್ಲಿ ಹೆಚ್ಚಿದ ಆತಂಕ

ಬೆಂಗಳೂರು, ನ.21- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬೆಂಬಲಿಗ ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟು ಮುಖ್ಯಮಂತ್ರಿ ಪಟ್ಟಕ್ಕಾಗಿ ಒತ್ತಡ ಹೆಚ್ಚಿಸುತ್ತಿರುವಾಗಲೇ, ಇತ್ತ ಸಿದ್ದರಾಮಯ್ಯ ಬಣದಲ್ಲಿ ದುಗುಡ ಹೆಚ್ಚಾಗಿದೆ. ಇಂದು ಬೆಳಗ್ಗೆ ವಸತಿ ಸಚಿವರು ಆಗಿರುವ ಸಿದ್ದರಾಮಯ್ಯ ಅವರ...

7 ಕೋಟಿ ರೂ. ದರೋಡೆ ಪ್ರಕರಣ ಭೇದಿಸಿದ ಪೊಲೀಸರು : 6 ಮಂದಿ ವಶಕ್ಕೆ, 5.3 ಕೋಟಿ ಜಪ್ತಿ

ಬೆಂಗಳೂರು,ನ.21- ನಗರದಲ್ಲಿ ಎಟಿಎಂಗೆ ಹಣ ತುಂಬುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ಹಗಲು ದರೋಡೆ ಮಾಡಿರುವ ಪ್ರಕರಣವನ್ನು ಭೇದಿಸಿರುವ ನಗರ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದು 5.30 ಕೋಟಿ ಹಣವನ್ನು...

Most Read

ಮೈಸೂರು,ಜೂ19- ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ