Thursday, May 2, 2024
spot_img

ಇದೀಗ ಬಂದ ಸುದ್ದಿ

ಕಾಂಗ್ರೆಸ್ ಪಾಕಿಸ್ತಾನದ ಶಿಷ್ಯ: ಮೋದಿ ವ್ಯಂಗ್ಯ

ಆನಂದ್ (ಗುಜರಾತ್), ಮೇ2- ಕಾಂಗ್ರೆಸ್ ಪಕ್ಷವನ್ನು ಪಾಕಿಸ್ತಾನದ ಶಿಷ್ಯ ಎಂದಿರುವ ಪ್ರಧಾನಿ ನರೇಂದ್ರಮೋದಿ, ಇಲ್ಲಿನ ಯುವರಾಜ (ರಾಹುಲ್)ನನ್ನು ಪ್ರಧಾನಿ ಮಾಡಲು ಹೊರಟಿದೆ ಎಂದು ವ್ಯಂಗ್ಯವಾಡಿದ್ದಾರೆ.ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಅವರ ಸಂಪುಟದ ಮಾಜಿ ಸಚಿವ...

ಬೆಂಗಳೂರು ಸುದ್ದಿಗಳು

ನಿಮ್ಮ ಮಕ್ಕಳನ್ನು ಹೆದರಿಸಿ ಮನೆಯಲ್ಲಿ ಕಳ್ಳತನ ಮಾಡಿಸ್ತಾರೆ ಹುಷಾರ್..!

ಬೆಂಗಳೂರು, ಏ.30- ಮೊಬೈಲ್‌ನಲ್ಲಿ ಆನ್‌ಲೈನ್‌ ಮೂಲಕ ಬಿಜಿಎಂಐ, ಪಬ್‌ಜೀ ಮತ್ತು ಡ್ರೀಮ್‌-11 ಗೇಮ್‌ಗಳನ್ನು ಆಡುತ್ತಿದ್ದ ತನ್ನ ಸಹಪಾಠಿಯನ್ನು ಬೆದರಿಸಿ 600-700 ಗ್ರಾಂ ಚಿನ್ನದ ಆಭರಣ ಪಡೆದು ಪರಿಚಯಸ್ತರಿಗೆ ನೀಡಿದ್ದ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ...

ಮಕ್ಕಳ ಸ್ಮಾರ್ಟ್‌ಫೋನ್‌ ಬಳಕೆ ಮೇಲೆ ಪೋಷಕರು ನಿಗಾವಹಿಸಬೇಕು : ಬಿ.ದಯಾನಂದ

ಬೆಂಗಳೂರು,ಏ.30- ಮಕ್ಕಳಿಗೆ ಸ್ಮಾರ್ಟ್‌ಫೋನ್‌ ಕೊಡಿಸುವ ಪೋಷಕರು ಅವರ ಕಾರ್ಯ ಚಟುವಟಿಕೆಗಳ ಮೇಲೆ ನಿಗಾವಹಿಸಬೇಕೆಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಸಲಹೆ ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಮ್ಮ ಮಕ್ಕಳು ಮೊಬೈಲ್‌ ಅಡಿಕ್ಷನ್‌ ಆಗಿದ್ದಾರೆಯೇ? ಆನ್‌ಲೈನ್‌...

ಮನರಂಜನೆ

ಜಿಲ್ಲಾ ಸುದ್ದಿಗಳು

ಬಿಸಿಲ ತಾಪಕ್ಕೆ ತಲೆತಿರುಗಿ ಬಿದ್ದ ಸಂಸದ ಉಮೇಶ್‌ ಜಾಧವ್‌

ಕಲಬುರಗಿ,ಮೇ1- ಭಾರೀ ತಾಪಮಾನದಿಂದಾಗಿ ಪ್ರಚಾರದ ವೇಳೆ ಕಲಬುರಗಿ ಬಿಜೆಪಿ ಸಂಸದ ಡಾ.ಉಮೇಶ್‌ ಜಾಧವ್‌ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಉಮೇಶ್‌ ಜಾಧವ್‌ ಅವರು,ಕಲಬುರಗಿಯಲ್ಲಿ ವಿರಶೈವ ಲಿಂಗಾಯತ ಸಮುದಾಯದಿಂದ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ...

ರಾಜಕೀಯ

ಕ್ರೀಡಾ ಸುದ್ದಿ

ಆರ್‌.ಅಶ್ವಿನ್‌ ಐಪಿಎಲ್‌ ಜೀವನ ಅಂತ್ಯ..?

ಬೆಂಗಳೂರು, ಏ. 29- ಹದಿನೇಳನೇ ಆವೃತ್ತಿಯ ಐಷಾರಾಮಿ ಟಿ20 ಲೀಗ್‌ನಲ್ಲಿ ತಮ ನೈಜ ಪ್ರದರ್ಶನವನ್ನು ಪ್ರದಶಿಸುವಲ್ಲಿ ಎಡವಿರುವ ರಾಜಸ್ಥಾನ್‌ ರಾಯಲ್ಸ್ ಅನುಭವಿ ಸ್ಪಿನ್ನರ್‌ ರವಿಚಂದ್ರನ್‌ ಅವರು 2025ರ ಐಪಿಎಲ್‌ ಟೂರ್ನಿಯಲ್ಲಿ ಹರಾಜಾಗದೆ ಉಳಿಯುವ...

ರಾಜ್ಯ

ರಾಜಕೀಯ ಲಾಭಕ್ಕೆ ಷಡ್ಯಂತ್ರ : ಸೂರಜ್ ರೇವಣ್ಣ

ಹಾಸನ,ಮೇ.2- ಹಾಸನದ ಪೆನ್‍ಡ್ರೈವ್ ಪ್ರಕರಣದಲ್ಲಿ ರಾಜಕೀಯ ಲಾಭಕ್ಕಾಗಿ ಷಡ್ಯಂತ್ರ ನಡೆಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಆರೋಪಿಸಿದರು. ಹೊಳೆನರಸೀಪುರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ದುರ್ಬಲಗೊಳಿಸಬೇಕು....

ರಾಜಕೀಯ ಲೆಕ್ಕಾಚಾರ ಚರ್ಚೆ ಜೊತೆಗೆ ಬೆಟ್ಟಿಂಗ್ ಭರಾಟೆ

ಬೆಂಗಳೂರು,ಮೇ.2- ಇದೇ ಮೇ 7 ರಂದು ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರದ ಅಬ್ಬರ ಜೋರಾಗಿದ್ದರೆ, ಈಗಾಗಲೇ ಚುನಾವಣೆ ಮುಗಿದಿರುವ 14 ಕ್ಷೇತ್ರಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರದ ಜೊತೆಗೆ ಬೆಟ್ಟಿಂಗ್ ಭರಾಟೆಯೂ ಜೋರಾಗಿದೆ....

ಬಿಸಿಲ ತಾಪ: 2 ಸಾವಿರ ಕೋಳಿಗಳು ಸಾವು

ಕೋಲಾರ, ಮೇ 2- ಮಿತಿ ಮೀರಿದ ಬಿಸಿಲಿನ ತಾಪಕ್ಕೆ ಜನರು ತತ್ತರಿಸಿದ್ದು, ಸಾಕು ಪ್ರಾಣಿಗಳು ಸಹ ಬಿಸಿಲಿನಿಂದ ಬಸವಳಿದಿವೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಕೋಳಿಗಳು ಬಿಸಿಲಿನ ತಾಪದಿಂದ...

ಬಿಸಿಲ ಬೇಗೆಗೆ ಜನತೆ ತತ್ತರ..! ಕಲ್ಲಂಗಡಿ, ತಂಪು ಪಾನೀಯಗಳಿಗೆ ಹೆಚ್ಚಿದ ಬೇಡಿಕೆ

ಬಯಲು ಸೀಮೆ ಚಿಕ್ಕಬಳ್ಳಾಪುರ ಜಿಲ್ಲೆ ಸದ್ಯ ಬಿಸಿಲ ನಾಡಾಗಿ ಪರಿವರ್ತನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಬಿಸಿಲ ತಾಪ ಮಾನ 36 ರಿಂದ 38 ಡಿಗ್ರಿ ಸೆಲ್ಸಿಯಸ್ ಮೀರಿಸುತ್ತಿದೆ. ಬಿಸಿಲಿನ ತಾಪಮಾನಕ್ಕೆ ಇದ್ದ ಬದ್ದ ಕೆರೆ-ಕಟ್ಟೆ ಕುಂಟೆಗಳು...

ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಕ್ಕೆ ಹೆದರಿ ಯುವಕ ಆತ್ಮಹತ್ಯೆ

ಕಲಬುರಗಿ, ಮೇ.2- ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಲಾಡಮುಗುಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಪೂಜಾರಿ (23) ಲಾಡಮುಗುಳಿ ಗ್ರಾಮದ ಹೊರವಲಯದಲ್ಲಿನ ಜಮೀನಿನಲ್ಲಿ...

Most Read

ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್‍ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ