ಪಾಲಕ್ಕಾಡ್ , ಮೇ 7 (ಪಿಟಿಐ) ಇಲ್ಲಿನ ಕಂಜಿಕೋಡ್ ಬಳಿ ತಡರಾತ್ರಿ ರೈಲು ಡಿಕ್ಕಿ ಹೊಡೆದ ಪರಿಣಾಮ ವಯಸ್ಕ ಹೆಣ್ಣು ಕಾಡಾನೆಯೊಂದು ಸಾವನ್ನಪ್ಪಿದೆ. ಪಾಲಕ್ಕಾಡ್ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ನಡೆದ ಎರಡನೇ...
ಬೆಂಗಳೂರು,ಮೇ.6- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ಹಾಗೂ ಗುಲ್ಬರ್ಗಾ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಧಾಕೃಷ್ಣ ದೊಡ್ಡಮನಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಮೆಡಿಕಲ್ ಕಾಲೇಜು ಹಾಗೂ ಎಂ.ಆರ್.ಅಂಬೇಡ್ಕರ್ ಡೆಂಟಲ್ ಕಾಲೇಜುಗಳಲ್ಲಿ...
ಬೆಳಗಾವಿ, ಮೇ 7- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಜಯನಗರದ ಸರಕಾರಿ ಮರಾಠಿ ಪ್ರಾಥಮಿಕ ಪಾಠ ಶಾಲೆಯ ಬೂತ್ ನಂಬರ್ 61ರಲ್ಲಿ ಕುಟುಂಬ ಸಮೇತ ಆಗಮಿಸಿ ಮತದಾನ...
ನವದೆಹಲಿ,ಮೇ.6- ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಟಿ20 ಕ್ರಿಕೆಟ್ ವಿಶ್ವಕಪ್ಗೆ ಪಾಕಿಸ್ತಾನದಿಂದ ಭಯೋತ್ಪಾದನೆ ಬೆದರಿಕೆ ಕರೆ ಬಂದಿದೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ 2024 ರ...
ಬೆಂಗಳೂರು,ಮೇ7-ಹಾಸನದ ಅಶ್ಲೀಲ ವಿಡಿಯೋವುಳ್ಳ ಪೆನ್ಡ್ರೈವ್ ಸೋರಿಕೆ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದ್ದಾರೆ ಎಂಬ ಆರೋಪ ಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೆನ್ಡ್ರೈವ್ ಪ್ರಕರಣದ...
ಶಿವಮೊಗ್ಗ, ಮೇ 7- ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ವಿರೋಧ ಪಕ್ಷಗಳಲ್ಲಿ ಹತಾಶೆ ಕಂಡು ಬರುತ್ತಿದೆ. ಆರೋಪದಿಂದ ತಪ್ಪಿಸಿಕೊಳ್ಳಲು ಅನಗತ್ಯವಾದ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ...
ಹುಬ್ಬಳ್ಳಿ, ಮೇ 7- ಮೂರು ತಲೆಮಾರಿನ ಮಹಿಳೆಯರು ನಗರದಲ್ಲಿ ಒಂದೇ ಬಾರಿ ಮತದಾನ ಮಾಡಿ ದಾಖಲೆ ಬರೆದರು. ತಾಯಿ, ಮಗಳು, ಅಜ್ಜಿ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ ಒಂದೇ ಸಮಯದಲ್ಲಿ ಮತ ಚಲಾಯಿಸಿದ್ದು ವಿಶೇಷವಾಗಿತ್ತು.
ಇನ್ನು...
ಬೆಂಗಳೂರು, ಮೇ.7- ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ನಗರಕ್ಕೆ ಬರುವ ನಿರೀಕ್ಷೆಯಿದೆ. ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಗಿದ...
ಬೆಂಗಳೂರು, ಮೇ 7-ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಪೆನ್ಡ್ರೈವ್ ಬಿಡುಗಡೆ ಬಿಡುಗಡೆಯ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡ ಇಲ್ಲ. ಬಿಜೆಪಿಯ ನಾಯಕರ ಒತ್ತಡದಿಂದ ವಿಡಿಯೋಗಳನ್ನು ತಾನೇ ಬಹಿರಂಗ ಪಡಿಸಿದ್ದಾಗಿ ವಕೀಲ ದೇವರಾಜೇಗೌಡ...
ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...