ನಿತ್ಯ ನೀತಿ : ಪ್ರಪಂಚ ನೀ ಹೇಗೆ ಇದ್ದರೂ ದೂಷಿಸುತ್ತದೆ ಶ್ರೀರಾಮನಂತಿದ್ದರು ಹರಿಶ್ಚಂದ್ರನಂತಾದರೂ. ಆದ್ದರಿಂದ ಲೋಕವನ್ನು ಮೆಚ್ಚಿಸುವ ಹುಚ್ಚು ಬೇಡ. ಸದಾ ಕಾಲ ನೀನು ನೀನಾಗಿರು.
ಪಂಚಾಂಗ : ಭಾನುವಾರ, 07-12-2025
ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಹೇಮಂತ / ಮಾಸ: ಮಾರ್ಗಶಿರ / ಪಕ್ಷ: ಕೃಷ್ಣ / ತಿಥಿ: ತೃತೀಯಾ / ನಕ್ಷತ್ರ: ಪುನರ್ವಸು / ಯೋಗ: ಶುಕ್ಲ / ಕರಣ: ವಣಿಜ
ಸೂರ್ಯೋದಯ – ಬೆ.06.29
ಸೂರ್ಯಾಸ್ತ – 5.53
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಪರಿಹಾರವಾಗಬಹುದು.
ವೃಷಭ: ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ಮಿಥುನ: ಧರ್ಮ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ.
ಕಟಕ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ಸಿಂಹ: ರಿಯಲ್ ಎಸ್ಟೇಟ್ಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.
ಕನ್ಯಾ: ಸ್ತ್ರೀಯರಿಂದ ಅಪವಾದಕ್ಕೆ ಗುರಿಯಾಗುವ ಸಾಧ್ಯತೆಗಳಿವೆ.
ತುಲಾ: ಉನ್ನತ ವಿದ್ಯಾಭ್ಯಾಸಕ್ಕೆ ದೂರದ ಪ್ರಯಾಣ ಮಾಡಬೇಕಾಗಬಹುದು.
ವೃಶ್ಚಿಕ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಉತ್ತಮ.
ಧನುಸ್ಸು: ಗಣ್ಯ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ದೂರ ಪ್ರಯಾಣ.
ಮಕರ: ಯಾವುದೇ ಕೆಲಸ ಮಾಡುವಾಗ ಹಿರಿಯರ ಸಲಹೆ-ಸೂಚನೆಗಳನ್ನು ಪಡೆಯುವುದು ಒಳಿತು.
ಕುಂಭ: ನೀವು ಮಾತನಾಡುವ ರೀತಿಯಿಂದಾಗಿ ಬೇರೆಯವರಿಗೆ ನೋವಾಗಬಹುದು.
ಮೀನ: ದೂರದ ಬಂಧುಗಳ ಆಗಮನವಾಗಲಿದೆ. ನೆರೆಹೊರೆಯವರು ನಿಮ್ಮ ನೆರವಿಗೆ ಬರುವರು.
