ನಿತ್ಯ ನೀತಿ : ನನ್ನಿಂದ ಇದು ಸಾಧ್ಯವಿಲ್ಲ ಎಂದುಕೊಳ್ಳಬೇಡಿ, ನಾನಿದನ್ನು ಮಾಡಬಲ್ಲೆ ಎಂಬ ಆತವಿಶ್ವಾಸವೇ ನಿಮನ್ನು ಮುನ್ನಡೆಸಬಲ್ಲದು. – ಸ್ವಾಮಿ ವಿವೇಕಾನಂದ
ಪಂಚಾಂಗ : ಸೋಮವಾರ, 20-07-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ಆಷಾಢ / ಪಕ್ಷ: ಶುಕ್ಲ / ತಿಥಿ: ಸಪ್ತಮಿ / ನಕ್ಷತ್ರ: ಹಸ್ತ / ಯೋಗ: ಶಿವ / ಕರಣ: ಗರಜ
ಸೂರ್ಯೋದಯ – ಬೆ.6.03
ಸೂರ್ಯಾಸ್ತ – 06.50
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಅವಿವಾಹಿತರಿಗೆ ಸೂಕ್ತ ಸಂಬಂಧ ದೊರೆಯಲಿದೆ. ಉತ್ತಮ ಆರೋಗ್ಯವಿರುತ್ತದೆ.
ವೃಷಭ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ಮಿಥುನ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಕಟಕ: ಆರ್ಥಿಕವಾಗಿ ಹೆಚ್ಚು ಲಾಭ ಗಳಿಸಲು ಶ್ರಮ ಪಡಬೇಕಾದೀತು. ನಿಮ್ಮ ಲೆಕ್ಕಾಚಾರ ತಪ್ಪಾಗಬಹುದು.
ಸಿಂಹ: ವೃತ್ತಿಜೀವನದಲ್ಲಿ ಶುಭ ಫಲಿತಾಂಶಗಳು ಸಿಗಲಿವೆ.
ಕನ್ಯಾ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ, ಯಶಸ್ಸು ಸಾ ಸುತ್ತೀರಿ.
ತುಲಾ: ಜೀವನ ಸಂಗಾತಿ ಯಿಂದ ನೀವು ಆರ್ಥಿಕ ಲಾಭ ಮತ್ತು ಗೌರವವನ್ನು ಪಡೆಯುತ್ತೀರಿ.
ವೃಶ್ಚಿಕ: ಸಂಗಾತಿಯೊಂದಿಗೆ ಪ್ರವಾಸ ಕೈಗೊಂಡು ಉತ್ತಮ ಸಮಯ ಕಳೆಯುವಿರಿ.
ಧನುಸ್ಸು: ಆರೋಗ್ಯ ಸಮಸ್ಯೆ ಎದುರಾಗಬಹುದು. ಸೂಕ್ತ ಸಮಯಕ್ಕೆ ಔಷಧೋಪಚಾರ ಮಾಡುವುದು ತಡವಾಗದಂತೆ ನೋಡಿಕೊಳ್ಳಿ.
ಮಕರ: ವಾಹನ ಖರೀದಿಸುವ ಸಾಧ್ಯತೆ ಇದೆ. ವ್ಯಾಪಾರ ಕ್ಷೇತ್ರದಲ್ಲಿ ಹೊಸ ಮಿತ್ರರು ಸಿಗುವರು.
ಕುಂಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮೀನ: ಮನಸ್ತಾಪ ತಪ್ಪಿಸಲು ಸಹೋದರರೊಂದಿಗೆ ಅತ್ಯಂತ ಜಾಣ್ಮೆಯಿಂದ ವ್ಯವಹರಿಸುವುದು ಒಳಿತು.
