ನಿತ್ಯ ನೀತಿ : ಒಳ್ಳೆತನಕ್ಕೆ ಬೆಲೆ ಇಲ್ಲ ಅನ್ನೋದು ಎಷ್ಟು ಸತ್ಯವೋ ಒಳ್ಳೆತನ ನಮ್ಮ ಕೈ ಬಿಡಲ್ಲ ಅನ್ನೋದೂ ಅಷ್ಟೇ ಸತ್ಯ.
ಪಂಚಾಂಗ ; ಮಂಗಳವಾರ, 04-02-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಅಶ್ವಿನಿ / ಯೋಗ: ಶುಭ / ಕರಣ: ಗರಜೆ
ಸೂರ್ಯೋದಯ – ಬೆ.06.45
ಸೂರ್ಯಾಸ್ತ – 06.22
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00- 1.30
ರಾಶಿಭವಿಷ್ಯ :
ಮೇಷ: ಶತ್ರುಗಳ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು. ದೂರ ಸಂಚಾರ ಮಾಡದಿರಿ.
ವೃಷಭ: ವ್ಯವಹಾರದಲ್ಲಿ ಸ್ವಘಿಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ಮಿಥುನ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಕಟಕ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಸಿಂಹ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ಕನ್ಯಾ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ತುಲಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದು ಕೊಳ್ಳುವಲ್ಲಿ ವಿಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಮಕರ: ನಿಮ ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ. ವ್ಯಾಸಂಗದಲ್ಲಿ ತೊಂದರೆ.
ಕುಂಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮೀನ: ಕಲಾವಿದರುಗಳಿಗೆ, ಪತ್ರಕರ್ತರಿಗೆ ಪ್ರಶಂಸೆಯ ಮಾತುಗಳು ಕೇಳಿಬರುವುವು.
- ಮೋದಿಯ ಪರೀಕ್ಷಾ ಪೇ ಚರ್ಚೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸೆಲೆಬ್ರಿಟಿಗಳು
- ಬಾಂಗ್ಲಾ ಸೃಷ್ಟಿಕರ್ತ ಶೇಖ್ ಮುಜಿಬರ್ ರೆಹಮಾನ್ ಮನೆ ಧ್ವಂಸ
- ಮೋದಿ ಸರ್ಕಾರದಿಂದ ವಿನಾಕಾರಣ ಜನಗಣತಿ ವಿಳಂಬ ; ಕಾಂಗ್ರೆಸ್ ಆರೋಪ
- ಸೆಲ್ಫಿ ಹುಚ್ಚು : ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡ ವ್ಯಕ್ತಿ
- ಟ್ರಾಕ್ಟರ್ ಪಲ್ಟಿಯಾಗಿ ಯುವಕ ಸಾವು