ನಿತ್ಯ ನೀತಿ : ನಿಮ್ಮ ಒಳ್ಳೆಯತನವನ್ನು ಸಾಬೀತುಪಡಿಸಲು ಪ್ರಯತ್ನಿಸಬೇಡಿ. ನಿಮ್ಮ ವ್ಯಕ್ತಿತ್ವ ವಿಶೇಷವಾಗಿದ್ದರೆ ಸಮಯ ನಿಮ್ಮನ್ನು ಯೋಗ್ಯರನ್ನಾಗಿಸುತ್ತದೆ.
ಪಂಚಾಂಗ : ಗುರುವಾರ, 13-02-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಮಘಾ / ಯೋಗ: ಶೋಭ / ಕರಣ: ಬಾಲವ
ಸೂರ್ಯೋದಯ ಬೆ.06.43
ಸೂರ್ಯಾಸ್ತ 06.25
ರಾಹುಕಾಲ 1.30-3.00
ಯಮಗಂಡ ಕಾಲ 6.00-7.30
ಗುಳಿಕ ಕಾಲ 9.00-10.30
ರಾಶಿಭವಿಷ್ಯ :
ಮೇಷ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ವೃಷಭ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ಮಿಥುನ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಕಟಕ: ಹಣಕಾಸಿನ ತೊಂದರೆ ಎದುರಾಗಲಿದೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ತುಲಾ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ವೃಶ್ಚಿಕ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಧನುಸ್ಸು: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಮೀನ: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
- ಪಬ್ಲಿಕ್ ಶಾಲೆಗಳನ್ನು ವಿಸ್ತರಿಸುವ ಕುರಿತು ADB ಬ್ಯಾಂಕ್ ಅಧಿಕಾರಿಗಳ ಜೊತೆ ಸಚಿವ ಮಧು ಬಂಗಾರಪ್ಪ ಸಭೆ
- ಬೆಂಗಳೂರಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣ ಸಾಧ್ಯತೆ
- Mysuru : ಚಿನ್ನದ ಸರಕ್ಕಾಗಿ ಪ್ರಾಣ ಸ್ನೇಹಿತೆಯನ್ನೇ ಕೊಂದ ಮಹಿಳೆ
- ತ್ರಿಭಾಷಾ ಸೂತ್ರಕ್ಕೆ ರಾಜ್ಯ ಸಭಾ ಸಂಸದೆ ಸುಧಾಮೂರ್ತಿ ಬೆಂಬಲ
- ಪರಿಸರ ಸ್ನೇಹಿ ಮದುವೆಯಾದ ನವದಂಪತಿಗಳಿಗೆ ‘ಹಸಿರು ವಿವಾಹ ಪ್ರಮಾಣ ಪತ್ರ’ ನೀಡಿದ ಮೈಸೂರು ಪಾಲಿಕೆ