ನಿತ್ಯ ನೀತಿ : ಕೆಲವೊಂದು ಸಲ ಉದ್ದೇಶಕ್ಕಿಂತ ಅನಿವಾರ್ಯತೆ ಅನ್ನೋದು ಬದುಕಿನ ದಿಕ್ಕನ್ನು ಬದಲಾಯಿಸಿಬಿಡುತ್ತದೆ.
ಪಂಚಾಂಗ : ಗುರುವಾರ, 27-03-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಶತಭಿಷಾ / ಯೋಗ: ಸಾಧ್ಯ / ಕರಣ: ಗರಜೆ
ಸೂರ್ಯೋದಯ – ಬೆ.06.19
ಸೂರ್ಯಾಸ್ತ – 06.31
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಕಚೇರಿ ಕೆಲಸವನ್ನು ಮನಃಪೂರ್ವಕವಾಗಿ ಮಾಡಿ. ಅನ್ಯರಿಗೆ ಉಪಕಾರ ಮಾಡುವಿರಿ.
ವೃಷಭ: ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುವ ನೀವು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ಮಿಥುನ: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.
ಕಟಕ: ಶತ್ರುಗಳನ್ನು ಜಯಿಸು ವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.
ಸಿಂಹ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕನ್ಯಾ: ಉನ್ನತ ಅ ಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗುವುದು.
ತುಲಾ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.
ವೃಶ್ಚಿಕ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಧನುಸ್ಸು: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಮಕರ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಸಮಾಧಾನದಿಂದ ಕಾರ್ಯನಿರ್ವಹಿಸಿದರೆ ಜಯ ಕಟ್ಟಿಟ್ಟ ಬುತ್ತಿ ಎಂಬ ಅರಿವು ಇರಲಿ.