ನಿತ್ಯ ನೀತಿ : ಮಾತು ಸಂಬಂಧವನ್ನು ಕೂಡಿಸುವಂತೆ ಇರಬೇಕೇ ಹೊರತು ಸಂಬಂಧವನ್ನು ಹಾಳು ಮಾಡುವಂತೆ ಅಲ್ಲ.
ಪಂಚಾಂಗ : ಗುರುವಾರ , 10-04-2025
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ವೃದ್ಧಿ / ಕರಣ: ಕೌಲವ
ಸೂರ್ಯೋದಯ – ಬೆ.06.10
ಸೂರ್ಯಾಸ್ತ – 06.32
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಕಾರ್ಯ ಸಾಮರ್ಥ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ವೃಷಭ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಮಿಥುನ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ.
ಕಟಕ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನದಿಂದಿರುತ್ತದೆ.
ಸಿಂಹ: ವ್ಯವಹಾರದಲ್ಲಿ ಶತ್ರು ಗಳಿಂದ ತೊಂದರೆ. ಅವಿವಾಹಿತರಿಗೆ ವಿವಾಹ ನಿಶ್ಚಯ.
ಕನ್ಯಾ: ಷೇರು ಮಾರುಕಟ್ಟೆ ಯಲ್ಲಿ ಹಣ ಹೂಡಿಕೆ ಮಾಡು ವವರು ಎಚ್ಚರಿಕೆಯಿಂದಿರಿ.
ತುಲಾ: ನಂಬಿದ ಜನರಿಂದ ಮೋಸ ಹೋಗುವ ಸಾಧ್ಯತೆಗಳು ಹೆಚ್ಚಾಗಿವೆ. ಎಚ್ಚರಿಕೆಯಿಂದಿರಿ.
ವೃಶ್ಚಿಕ: ವ್ಯಾಪಾರದಲ್ಲಿ ಶತ್ರುಗಳ ಕಾಟ. ನಿವೇಶನ ಖರೀದಿಗೆ ನಿರ್ಧಾರ ಮಾಡುವಿರಿ.
ಧನುಸ್ಸು: ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ. ಮಾತಿಗಿಂತ ವೌನವಾಗಿರಿ.
ಮಕರ: ಯೋಗ ಧ್ಯಾನ ಮಾಡುವುದರಿಂದ ಹೆಚ್ಚು ಪ್ರಯೋಜನಕಾರಿಯಾಗಿದೆ.
ಕುಂಭ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
ಮೀನ: ವಿವಾಹಿತ ದಂಪತಿ ಸ್ಮರಣೀಯ ಕ್ಷಣ ಗಳನ್ನು ಕಳೆಯಲು ಸಣ್ಣ ಪ್ರವಾಸಕ್ಕೆ ಹೋಗಬಹುದು.
- ಕರೆಂಟ್, ನೀರು, ಹಾಲು, ಬಸ್ಸು, ಮೆಟ್ರೋ, ಡೀಸೆಲ್ ಆಯ್ತು ಈಗ ಮಕ್ಕಳ ಪಠ್ಯಪುಸ್ತಕ ದರವೂ ಹೆಚ್ಚಳ ಗ್ಯಾರಂಟಿ..?!
- ಡಿಕೆಶಿಗೆ ಡೈರೆಕ್ಟ್ ಚಾಲೆಂಜ್ ಹಾಕಿದ ಶಾಸಕ ಮುನಿರತ್ನ
- ಕಾಮದಾಟಕ್ಕೆ ಕಂಟಕನಾದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಕೊಂದ ಪತ್ನಿ
- ಬ್ರಾಹ್ಮಣರ ಮೇಲೆ ಮೂತ್ರ ಮಾಡುತ್ತೇನೆ, ಏನಿವಾಗ..? : ವಿವಾದಿತ ಹೇಳಿಕೆಗೆ ಕ್ಷಮೆ ಕೇಳಿದ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್
- ಸಿದ್ದರಾಮಯ್ಯ ಸರ್ಕಾರದ ಹಿಂದೂ ವಿರೋಧಿ ಭಾವನೆ ಎಲ್ಲಾ ಇಲಾಖೆಗಳನ್ನು ಆವರಿಸಿದೆ : ಎನ್.ರವಿ ಕುಮಾರ್