ನಿತ್ಯ ನೀತಿ
ನಂಬಿಕೆಗಿಂತ ಸಂದೇಹವೇ ಹೆಚ್ಚಾದರೆ ಯಾವ ಸಂಬಂಧವೂ ಉಳಿಯಲ್ಲ. ಆದರೆ, ಸಂದೇಹದ ನಡುವೆ ನಂಬಿಕೆ ಗಟ್ಟಿಯಾದರೆ ಯಾವ ಮನಸ್ಸ ಮುರಿಯಲ್ಲ.
ಮಂಗಳವಾರ ಪಂಚಾಂಗ
ವಿಶ್ವಾವಸುನಾಮಸಂವತ್ಸರ
ಆಯನ:ಉತ್ತರಾಯಣ
ಋತು: ಸೌರ ವಸಂತ
ಮಾಸ: ಚೈತ್ರ
ಪಕ್ಷ: ಕೃಷ್ಣ
ತಿಥಿ: ದ್ವಿತೀಯಾ
ನಕ್ಷತ್ರ: ವಿಶಾಖಾ
ಯೋಗ: ಸಿದ್ದಿ
ಕರಣ: ವಣಿಜ
ಸೂರ್ಯೋದಯ
ಬೆ.06.07
ಸೂರ್ಯಾಸ್ತ
06.33
ರಾಹುಕಾಲ
3.00-4.30
ಯಮಗಂಡ ಕಾಲ
9.00-10.30
ಗುಳಿಕ ಕಾಲ
12.00-1.30
ಇಂದಿನ ಭವಿಷ್ಯ
ಮೇಷ: ಮನೆಯಲ್ಲಿ ಮಂಗಳಕರ ಕಾರ್ಯ ಮಾಡುವುದರಿಂದ ಮನಸ್ಸಿಗೆ ಸಂತೋಷ ಸಿಗಲಿದೆ.
ವೃಷಭ: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾರೆ.
ಮಿಥುನ: ಕೆಲಸ-ಕಾರ್ಯಗಳಲ್ಲಿ ಸಮಸ್ಯೆಗಳು ಎದುರಾಗುವುದಿಲ್ಲ.
ಕಟಕ: ಬಂಧು-ಮಿತ್ರರಲ್ಲಿ ಸಣ್ಣಪುಟ್ಟ ವಿರಸ ಉಂಟಾಗಬಹುದು.
ಸಿಂಹ: ಮಹತ್ವಾಕಾಂಕ್ಷೆಯ ಸ್ವಭಾವ ಹೊಂದಿರುವವರಿಗೆ ಶುಭಕರವಾಗಿರುತ್ತದೆ.
ಕನ್ಯಾ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.
ತುಲಾ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಉತ್ತಮ ದಿನ
ವೃಶ್ಚಿಕ: ತಂದೆಯ ಆಶೀರ್ವಾದದೊಂದಿಗೆ ಸರ್ಕಾರದಿಂದ ಗೌರವಿಸುವ ಸಾಧ್ಯತೆ ಇದೆ.
ಧನುಸ್ಸು: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.
ಮಕರ: ರಿಯಲ್ ಎಸ್ಟೇಟ್ ಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.
ಕುಂಭ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ಮೀನ: ರಿಯಲ್ ಎಸ್ಟೇಟ್ ಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.