ನಿತ್ಯ ನೀತಿ : ಹಿಂಸೆಯು ಯಾವುದೇ ಉದ್ದೇಶ ಸಾಧನೆಗೆ ಅಸಮರ್ಥರು ಆಶ್ರಯಿಸುವ ಕಟ್ಟಕಡೆಯ ಸಾಧನ.
ಪಂಚಾಂಗ : ಗುರುವಾರ, 24-04-2025
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ್ಠ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಶತಭಿಷಾ / ಯೋಗ: ಬ್ರಹ / ಕರಣ: ಕೌಲವ
ಸೂರ್ಯೋದಯ – ಬೆ.06.02
ಸೂರ್ಯಾಸ್ತ – 06.34
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತ್ಮಗೌರವ ಹೆಚ್ಚಾಗಲಿದೆ.
ವೃಷಭ: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ. ಸಮತೋಲಿತ ರೀತಿಯಲ್ಲಿ ಆಹಾರ ಸೇವಿಸಿ.
ಮಿಥುನ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.
ಕಟಕ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಸಿಂಹ: ಮಕ್ಕಳ ವಿಷಯ ದಲ್ಲಿ ಹೆಚ್ಚು ಕಾಳಜಿ ವಹಿಸಿ.
ಕನ್ಯಾ: ಕಚೇರಿಯಲ್ಲಿ ಆತ್ಮವಿಶ್ವಾಸದಿಂದ ಕೆಲಸ ಮಾಡಿ. ಮಾತನಾಡುವ ಮುನ್ನ ಯೋಚಿಸಿ.
ತುಲಾ: ಹಿಂಜರಿಕೆ ಮತ್ತು ಭಯದ ಸ್ವಭಾವದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ವೃಶ್ಚಿಕ: ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ್ಮ ಮೇಲೆ ಮೇಲ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಧನುಸ್ಸು: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಮಕರ: ಕೌಟುಂಬಿಕ ಜೀವನ ಸುಖಮಯವಾಗಿರು ತ್ತದೆ.ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಕುಂಭ: ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ.ಕೃಷಿಕರಿಗೆ ಅಲ್ಪ ಪ್ರಮಾಣದ ಲಾಭ ದೊರೆಯಲಿದೆ.
ಮೀನ: ವೈಯಕ್ತಿಕ ವಿಚಾರಗಳ ಬಗ್ಗೆ ಹೆಚ್ಚು ಗಮನ ಹರಿಸಿ. ಉತ್ತಮ ಆದಾಯ ಬರಲಿದೆ.
- ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಖಂಡ್ರೆ ಸೂಚನೆ
- ಬೆಳಗಾವಿ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಕಾಮುಕರ ಗ್ಯಾಂಗ್
- ಫೋಟೋ ತೆಗೆಯುತ್ತಿದ್ದ ವ್ಯಕ್ತಿ ಸಮುದ್ರಕ್ಕೆ ಬಿದ್ದು ಸಾವು
- ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ಹಕ್ಕಿ ಜ್ವರ ಪತ್ತೆ
- 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ