ನಿತ್ಯ ನೀತಿ : ಕಾಯಲು ಮೇಲೊಬ್ಬ ಇರುವಾಗ ಕಾಯಕವಿಲ್ಲದ ಕೊಂಕು ಮಾತಿಗೆ ಏಕೆ ಕೊರಗುತ್ತೀರಾ, ಯಾರನ್ನೂ ನಂಬಿ ಬಂದಿಲ್ಲ ಎನ್ನುವುದೇ ಸತ್ಯವಾದರೆ, ಯಾರಾದರೂ ನಮೊಂದಿಗೆ ಇರುತ್ತಾರೆ ಎನ್ನುವ ನಿರೀಕ್ಷೆ ಏಕೆ..?
ಪಂಚಾಂಗ : ಮಂಗಳವಾರ, 03-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು/ ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಹರ್ಷಣ / ಕರಣ: ವಿಷ್ಠಿ
ಸೂರ್ಯೋದಯ – ಬೆ.05.52
ಸೂರ್ಯಾಸ್ತ – 06.43
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಧಾರ್ಮಿಕ ವೃತ್ತಿಯವರಿಗೆ ಒತ್ತಡ ಹೆಚ್ಚಾಗಲಿದೆ. ವಾಹನ ಚಾಲನೆಯಲ್ಲಿ ಎಚ್ಚರಿಕೆ.
ವೃಷಭ: ಅಂದುಕೊಂಡಿದ್ದ ಕೆಲಸಗಳು ಉತ್ತಮ ವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.
ಮಿಥುನ: ಕಷ್ಟದ ಪರಿಸ್ಥಿತಿ ಯಲ್ಲಿ ಜನಬಲದ ಕೊರತೆ ಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಕಟಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸುವುದು ಒಳಿತು.
ಸಿಂಹ: ಲೇವಾದೇವಿ ವ್ಯವ ಹಾರ ನಡೆಸುವುದು ಸರಿಯಲ್ಲ. ಮಾತನಾಡು ವಾಗ ಎಚ್ಚರಿಕೆ ಇರಲಿ.
ಕನ್ಯಾ: ನಿರೀಕ್ಷಿಸಿದಂತೆ ಅ ಕ ಧನಲಾಭ ದೊರೆಯ ಲಿದೆ. ಅನ್ಯರ ಮಾತಿನ ಬಗ್ಗೆ ವಿಶ್ವಾಸ ಬೇಡ.
ತುಲಾ:ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.
ವೃಶ್ಚಿಕ: ನಿಮ್ಮಲ್ಲಿರುವ ಆಲಸ್ಯ ತಂದೆಯ ಮಾರ್ಗದರ್ಶನದಿಂದ ದೂರವಾಗಲಿದೆ.
ಧನುಸ್ಸು: ವ್ಯವಹಾರದಲ್ಲಿ ಮೋಸವಾಗಬಹುದು. ಶತ್ರುಗಳ ವಿರುದ್ಧ ಜಯ ಸಾಧಿಸುವಿರಿ.
ಮಕರ: ಹಣಕಾಸಿನ ಸಂಸ್ಥೆಯವರಿಗೆ ಆ ಕ ಒತ್ತಡ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಕುಂಭ: ಹಿರಿಯರ ಆಶೀರ್ವಾದ ಸದಾಕಾಲ ನಿಮ್ಮೊಂದಿಗಿರುತ್ತದೆ. ಅನ್ಯರಿಗೆ ಉಪಕಾರ ಮಾಡುವಿರಿ.
ಮೀನ: ಹಣದ ವಿಚಾರದಲ್ಲಿ ಮನೆಯ ಹಿರಿಯರೊಂದಿಗೆ ವಾಗ್ವಾದ ನಡೆಯಬಹುದು.