ನಿತ್ಯ ನೀತಿ : ದೀಪ ಆರಿತೆಂದು ಹಣತೆ ಒಡೆಯಬಾರದು. ಹೂವು ಬಾಡಿತೆಂದು ಗಿಡ ಕೀಳಬಾರದು. ಏಕೆಂದರೆ ದೀಪ ಮತ್ತು ಹೂವು ಇವೆರಡೂ ಪ್ರಕೃತಿಯ ಕೈಗೊಂಬೆಯಾಗಿರುತ್ತವೆ.
ಪಂಚಾಂಗ : ಮಂಗಳವಾರ, 10-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ /ತಿಥಿ: ಚತುರ್ದಶಿ / ನಕ್ಷತ್ರ: ಅನುರಾಧಾ / ಯೋಗ: ಸಿದ್ಧ / ಕರಣ: ವಿಷ್ಠಿ
ಸೂರ್ಯೋದಯ – ಬೆ.05.53
ಸೂರ್ಯಾಸ್ತ – 06.45
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ವೃಷಭ: ಮಕ್ಕಳಿಂದ ಸಂತೋಷ ಉಂಟಾಗುವುದು.
ಮಿಥುನ: ಹೃದಯ ಸಂಬಂಧಿ ರೋಗ ಕಾಡಲಿದೆ.
ಕಟಕ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಣಕಾಸಿನ ತೊಂದರೆ ಎದುರಾಗಲಿದೆ.
ತುಲಾ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳುವಿರಿ.
ವೃಶ್ಚಿಕ: ಅಧಿಕ ತಿರುಗಾಟ.
ಧನುಸ್ಸು: ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ.
ಮಕರ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಕುಂಭ: ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಮೀನ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
- ಕಾಂತರಾಜು ವರದಿ ತಿರಸ್ಕಾರಕ್ಕೆ ಒಕ್ಕಲಿಗರ ಆಗ್ರಹ
- ಕಾಂಗ್ರೆಸ್ ಹೈಕಮಾಂಡ್ ಅಲ್ಲ ಖಾಲಿ ಕಮಾಂಡ್ : ಅಶೋಕ್ ವ್ಯಂಗ್ಯ
- ಬ್ಯಾಂಕ್ ಪ್ರತಿನಿಧಿ ಸೋಗಿನಲ್ಲಿ ಎಂಜಿನಿಯರ್ಗೆ 4.79 ಕೋಟಿ ರೂ. ದೋಖಾ, ಇಬ್ಬರು ಸೈಬರ್ ವಂಚಕರ ಬಂಧನ
- ಕೆಎಸ್ಸಿಎಗೆ ಆಡಳಿತಾಧಿಕಾರಿ ನೇಮಕ ಸಾಧ್ಯತೆ.. ?
- ಚುರುಕಾದ ಮುಂಗಾರು, ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಮಳೆ