ನಿತ್ಯ ನೀತಿ : ಹಣಬಲದಿಂದ ಮೇಲಕ್ಕೆ ಬಂದವನು ಹಣ ಇರುವವರಿಗೆ ಮಾತ್ರ ಗೌರವ ಕೊಡುತ್ತಾನೆ. ಕಷ್ಟಪಟ್ಟು ಮೇಲಕ್ಕೆ ಬಂದವನು ಕಷ್ಟ ಪಡುವ ಪ್ರತಿಯೊಬ್ಬರಿಗೂ ಗೌರವ ಕೊಡುತ್ತಾನೆ.
ಪಂಚಾಂಗ : ಭಾನುವಾರ, 22-06-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಭರಣಿ / ಯೋಗ: ಸುಕರ್ಮಾ / ಕರಣ: ಕೌಲವ
ಸೂರ್ಯೋದಯ – ಬೆ.05.55
ಸೂರ್ಯಾಸ್ತ – 06.48
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಹೊಸ ವ್ಯವಹಾರದಿಂದ ಲಾಭ ಸಿಗಲಿದೆ.
ವೃಷಭ: ಕಾರ್ಯ ಸಾಮರ್ಥ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ಮಿಥುನ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ.
ಕಟಕ: ಪ್ರಯತ್ನವಿದ್ದಲ್ಲಿ ಆದಾಯ ಸಿಗಲಿದೆ. ಸಮಾಜದಲ್ಲಿ ಗೌರವ ಪ್ರಾಪ್ತಿಯಾಗಲಿದೆ.
ಸಿಂಹ: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.
ಕನ್ಯಾ: ಉನ್ನತ ಅ ಕಾರಿಗಳು ನಿಮ್ಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.
ತುಲಾ: ಯುವಕರಿಗೆ ವೃತ್ತಿ ಯಲ್ಲಿ ಹಿನ್ನಡೆ ಯಾಗುವುದು.
ವೃಶ್ಚಿಕ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಧನುಸ್ಸು: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಕರ: ಯೋಚಿಸುವ ಪ್ರತಿಯೊಂದು ಕೆಲಸ- ಕಾರ್ಯಗಳು ವಿಳಂಬ ರೀತಿಯಲ್ಲಿ ನಡೆಯಲಿವೆ.
ಕುಂಭ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.
ಮೀನ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವ ಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.
- ಮಾಜಿ ಪ್ರಧಾನಿ ದೇವೇಗೌಡರಿಗೆ ಶ್ರೀಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿ ಪ್ರದಾನ
- ಡಿ.ಕೆ.ಶಿವಕುಮಾರ್ ಸಿಎಂ ಕನಸು ಕಾಣಬೇಕಷ್ಟೇ..! : ಹೆಚ್ಡಿಕೆ ವ್ಯಂಗ್ಯ
- ಭ್ರಷ್ಟಾಚಾರ ಬಯಲಿಗೆಳೆದ ಶಾಸಕರಿಗೆ ಬೆದರಿಕೆ : ವಿಜಯೇಂದ್ರ ಗಂಭೀರ ಆರೋಪ
- ಸಂಚಲನ ಮೂಡಿಸಿದೆ ಕಾಂಗ್ರೆಸ್ ಶಾಸಕರ ಆಪ್ತ ಸಹಾಯಕನ ಮತ್ತೊಂದು ಆಡಿಯೋ
- ಅಕ್ರಮ ಗಣಿ ಪ್ರಕರಣಗಳ ಕುರಿತು ಎಚ್.ಕೆ. ಪಾಟೀಲರ ಪತ್ರಕ್ಕೆ ಸಿಎಂ ಸ್ಪಂದನೆ ಏನು.. ?