ನಿತ್ಯ ನೀತಿ : ಯಾರ ನೋವಿಗೆ ಯಾರು ಹೊಣೆಗಾರರು. ನಿನ್ನ ಕಣ್ಣೀರಿಗೆ ಯಾರು ಮರುಗುವರು. ನಿನಗೆ ನೀನೇ ಮಿತ್ರ, ನಿನಗೆ ನೀನೇ ಶತ್ರು, ನಿನ್ನಿಂದಲೇ ಶಾಂತಿ ನಿನ್ನಿಂದಲೇ ಕ್ರಾಂತಿ..!
ಪಂಚಾಂಗ : ಭಾನುವಾರ, 29-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಆಶ್ಲೇಷಾ / ಯೋಗ: ವಜ್ರ / ಕರಣ: ಭವ
ಸೂರ್ಯೋದಯ – ಬೆ.05.57
ಸೂರ್ಯಾಸ್ತ – 06.50
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಕಚೇರಿಯಲ್ಲಿ ಕೆಲವು ಹೊಸ ಮತ್ತು ಪ್ರಮುಖ ಜವಾಬ್ದಾರಿಗಳು ನಿಮ್ಮ ಮೇಲೆ ಬೀಳಲಿವೆ.
ವೃಷಭ: ಹಣದ ಕೊರತೆ ದೂರವಾಗುತ್ತದೆ ಮತ್ತು ನಿಮ್ಮ ಎಲ್ಲಾ ಚಿಂತೆ, ತೊಂದರೆಗಳು ಕೊನೆಗೊಳ್ಳುತ್ತವೆ.
ಮಿಥುನ: ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವ ವರಿಗೆ ನಿರೀಕ್ಷಿತ ಲಾಭ ದೊರೆಯುವ ಸಾಧ್ಯತೆಯಿದೆ.
ಕಟಕ: ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳ ಕಾರ್ಯಕ್ಷಮತೆ ತುಂಬಾ ಉತ್ತಮವಾಗಿರುತ್ತದೆ.
ಸಿಂಹ: ಆದಾಯದಲ್ಲಿ ಹೆಚ್ಚಳ ವಾಗುವ ಲಕ್ಷಣಗಳಿವೆ. ಚಿಂತಿಸುವ ಅಗತ್ಯವಿಲ್ಲ.
ಕನ್ಯಾ: ನೀವು ಮಾಡುವ ಕೆಲಸ-ಕಾರ್ಯಗಳಿಗೆ ಮನೆ ಯವರ ಬೆಂಬಲ ಸಿಗಲಿದೆ.
ತುಲಾ: ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ನಿರ್ಲಕ್ಷ್ಯ ವಹಿಸದಿರುವುದು ಉತ್ತಮ.
ವೃಶ್ಚಿಕ: ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ದೂರ ಪ್ರಯಾಣ ಮಾಡದಿರಿ.
ಧನುಸ್ಸು: ವ್ಯಾಪಾರಕ್ಕೆ ಸಂಬಂ ಸಿದ ಜನರ ಆರ್ಥಿಕ ಪರಿಸ್ಥಿತಿ ಬಲಗೊಳ್ಳುವುದು. ಉತ್ತಮ ದಿನ.
ಮಕರ: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಕುಂಭ: ಹಣದ ವಿಷಯದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಮೀನ: ಮನೆಯ ಜವಾಬ್ದಾರಿಗಳನ್ನು ಪೂರೈಸುವಲ್ಲಿ ಪ್ರೀತಿಪಾತ್ರರ ಬೆಂಬಲ ಪಡೆಯುತ್ತೀರಿ.
- ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು
- 8 ವರ್ಷಗಳಿಂದ ವಿತರಣೆಯಾಗದ 1 ಲಕ್ಷ ಸ್ಯಾನಿಟರಿ ಪ್ಯಾಡ್ ಬೆಂಕಿಗೆ
- ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಜಾರಕಿಹೊಳಿ ಬ್ರದರ್ಸ್, ಕುತೂಹಲ ಕೆರಳಿಸಿದ ಬೆಳವಣಿಗೆ
- ಬೆಂಗಳೂರು : ಮಹಿಳೆಯ ಭೀಕರವಾಗಿ ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದ ದುಷ್ಕರ್ಮಿಗಳು
- ‘ಮುಂದಿನ 3 ತಿಂಗಳಲ್ಲಿ ಡಿಕೆಶಿ ಸಿಎಂ ಆಗ್ತಾರೆ’ : ಕಾಂಗ್ರೆಸ್ನಲ್ಲಿ ತಾರಕಕ್ಕೇರಿದ ಬದಲಾವಣೆ ಬಿಸಿ