ನಿತ್ಯ ನೀತಿ : ನಗಲು ಕಲಿತವನು ಬಹುಕಾಲ ಬದುಕುತ್ತಾನೆ.
ಪಂಚಾಂಗ ; ಬುಧವಾರ , 09-07-2025
ವಿಶ್ವಾವಸುನಾಮ ಸಂವತ್ಸರ/ಉತ್ತರಾಯಣ/ಸೌರ ವರ್ಷ ಋತು/ಆಷಾಢ ಮಾಸ/ಶುಕ್ಲ ಪಕ್ಷ
ತಿಥಿ: ಚತುರ್ದಶಿ/ನಕ್ಷತ್ರ: ಮೂಲಾ/ಯೋಗ: ಬ್ರಹ/ಕರಣ: ಗರಜೆ
ಸೂರ್ಯೋದಯ – ಬೆ.05.59
ಸೂರ್ಯಾಸ್ತ – 06.50
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಉದ್ಯೋಗದಾತರು ಉದ್ಯೋಗಿಗಳ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವರು.
ವೃಷಭ: ರಾಜಕೀಯ ಪ್ರವೇಶಿಸಲು ಇದು ಸಕಾಲ. ಆತ್ಮ ವಿಶ್ವಾಸದ ಕೊರತೆ ಕಾಡಲಿದೆ.
ಮಿಥುನ: ಹಣ ನಿಮ್ಮ ಮೂಲಕ ಸುಲಭವಾಗಿ ಜಾರಿ ಹೋದರೂ ನಿಮ್ಮ ಅದೃಷ್ಟದಿಂದ ನಿಮಗೆ ಸುಲಭವಾಗಿ ದೊರಕುವಂತೆ ಮಾಡುತ್ತದೆ.
ಕಟಕ: ಹವಾಮಾನ ವೈಪರೀತ್ಯದಿಂದಾಗಿ ದೂರ ಪ್ರಯಾಣ ರದ್ದು ಮಾಡಬೇಕಾಗಬಹುದು.
ಸಿಂಹ: ಗೃಹಿಣಿಯರು, ಮಕ್ಕಳ ಆರೋಗ್ಯ ಉತ್ತಮವಾಗಿರುವುದು.
ಕನ್ಯಾ: ಉಪನ್ಯಾಸಕರಿಗೆ ಶುಭ ದಿನ. ಕಲಾವಿದರಿಗೆ ಅವಕಾಶ ಕೈ ತಪ್ಪುವ ಸಾಧ್ಯತೆ ಇದೆ.
ತುಲಾ: ದುಡುಕು ಮಾತು ಗಳನ್ನಾಡದಿರಿ. ಆಟಗಾರರಿಗೆ ನಿರೀಕ್ಷಿತ ಫಲ ಸಿಗಲಿದೆ.
ವೃಶ್ಚಿಕ: ತೈಲ ಮಾರಾಟದಿಂದ ಲಾಭ ಸಿಗಲಿದೆ. ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ.
ಧನುಸ್ಸು: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.
ಮಕರ: ಹಿಂಜರಿಕೆ ಮತ್ತು ಭಯದ ಸ್ವಭಾವದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಕುಂಭ: ಬದುಕಿನಲ್ಲಿ ತಿರುವು ಪಡೆಯುವಿರಿ. ವ್ಯಾಪಾರದಲ್ಲಿ ಲಾಭ.
ಮೀನ: ಮಧುಮೇಹದಂಥ ಆರೋಗ್ಯ ಸಮಸ್ಯೆ ಇರುವವರು ಕಡ್ಡಾಯವಾಗಿ ವೈದ್ಯರನ್ನು ಸಂಪರ್ಕಿಸಿ.
- ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ
- SHOCKING : 4ನೇ ತರಗತಿ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಸಾವು
- ವಾಯು ಪಡೆ ವಿಮಾನ ಪತನ, ಇಬ್ಬರು ಪೈಲೆಟ್ ಸಾವು
- ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಆರಂಭ : ಡಿಕೆಶಿ
- ಕರ್ನಾಟಕದ ವಿಷಯದಲ್ಲಿ ಕೇಂದ್ರ ಸರ್ಕಾರದ ದ್ವೇಷ-ತಾರತಮ್ಯ ನೀತಿ ವಿರುದ್ಧ ಸಿಎಂ, ಡಿಸಿಎಂ ಹೋರಾಟ : ಸುರ್ಜೇವಾಲ