ಜೈಪುರ,ಜು.9-ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನವೊಂದು ರಾಜಸ್ಥಾನದ ಚಿರುಜಿಲ್ಲೆಯಲ್ಲಿ ಪತನಗೊಂದು ಇಬ್ಬರು ಪೈಲೆಟ್ ಗಳು ಸಾವನ್ನಪ್ಪಿದ್ದಾರೆ. ಭಾನುಡ ಗ್ರಾಮದ ಕೃಷಿ ಜಮೀನಿನಲ್ಲಿ ವಿಮಾನ ಪತನಗೊಂಡು ಒತ್ತಿಉರಿದಿದೆ.
ಇಂದು ಬೆಳಗ್ಗೆ ಹಾರಾಟದ ವೇಳೆ ತಾಂತ್ರಿಕ ದೋಷ ಉಂಟಾಗಿ ಯುದ್ಧ ವಿಮಾನ ಪತನಗೊಂಡಿದೆ ಎಂದು ರಕ್ಷಣ ಮೂಲಗಳು ತಿಳಿಸಿವೆ.ಸ್ಥಳಕ್ಕೆ ರಕ್ಷಣಾ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಗ್ರಾಮಸ್ಥರು ತಂಡೋಪತಂಡವಾಗಿ ಅಲ್ಲಿ ಜಮಾಯಿಸಿದ್ದಾರೆ. ಘಟನೆ ಕುರಿತಂತೆ ತನಿಖೆಗೆ ಆದೇಶಿಸಲಾಗಿದ್ದು, ಮೃತ ಪೈಲಟ್ನ ಬಗ್ಗ ವಿವಿರ ಕಲೆ ಹಾಕಲಾಗುತ್ತಿದೆ.
- ಕೇಸರಿ ಶಾಲು ಧರಿಸಿದ್ದ ಟ್ರಾವಲ್ಸ್ ಕಾರ್ಮಿಕ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಮೂವರು ಕಿಡಿಗೇಡಿಗಳ ಸೆರೆ
- ರೌಡಿ ಬಿಕ್ಲುಶಿವ ಕೊಲೆಯ ಪ್ರಮುಖ ಆರೋಪಿ ಜಗ್ಗಿ ಅರೆಸ್ಟ್
- ಆರ್ಎಸ್ಎಸ್ನ ಪ್ರಾರ್ಥನೆ ಮಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿಸಿಎಂ ಡಿಕೆಶಿ
- “ಟೆಸ್ಟ್ ಕ್ರಿಕೆಟ್ನಿಂದ ಕೊಹ್ಲಿ ನಿವೃತ್ತಿ ನಿರ್ಧಾರದ ಹಿಂದೆ ಏನೋ ಅಸಾಮಾನ್ಯ ಇರಬಹುದು”
- ಬೆಂಗಳೂರಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ಬೀದಿ ನಾಯಿಗಳಿಗೆ ಊಟ ಹಾಕುವಂತಿಲ್ಲ