ಜೈಪುರ,ಜು.9-ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನವೊಂದು ರಾಜಸ್ಥಾನದ ಚಿರುಜಿಲ್ಲೆಯಲ್ಲಿ ಪತನಗೊಂದು ಇಬ್ಬರು ಪೈಲೆಟ್ ಗಳು ಸಾವನ್ನಪ್ಪಿದ್ದಾರೆ. ಭಾನುಡ ಗ್ರಾಮದ ಕೃಷಿ ಜಮೀನಿನಲ್ಲಿ ವಿಮಾನ ಪತನಗೊಂಡು ಒತ್ತಿಉರಿದಿದೆ.
ಇಂದು ಬೆಳಗ್ಗೆ ಹಾರಾಟದ ವೇಳೆ ತಾಂತ್ರಿಕ ದೋಷ ಉಂಟಾಗಿ ಯುದ್ಧ ವಿಮಾನ ಪತನಗೊಂಡಿದೆ ಎಂದು ರಕ್ಷಣ ಮೂಲಗಳು ತಿಳಿಸಿವೆ.ಸ್ಥಳಕ್ಕೆ ರಕ್ಷಣಾ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಗ್ರಾಮಸ್ಥರು ತಂಡೋಪತಂಡವಾಗಿ ಅಲ್ಲಿ ಜಮಾಯಿಸಿದ್ದಾರೆ. ಘಟನೆ ಕುರಿತಂತೆ ತನಿಖೆಗೆ ಆದೇಶಿಸಲಾಗಿದ್ದು, ಮೃತ ಪೈಲಟ್ನ ಬಗ್ಗ ವಿವಿರ ಕಲೆ ಹಾಕಲಾಗುತ್ತಿದೆ.
- ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ
- SHOCKING : 4ನೇ ತರಗತಿ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಸಾವು
- ವಾಯು ಪಡೆ ವಿಮಾನ ಪತನ, ಇಬ್ಬರು ಪೈಲೆಟ್ ಸಾವು
- ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಆರಂಭ : ಡಿಕೆಶಿ
- ಕರ್ನಾಟಕದ ವಿಷಯದಲ್ಲಿ ಕೇಂದ್ರ ಸರ್ಕಾರದ ದ್ವೇಷ-ತಾರತಮ್ಯ ನೀತಿ ವಿರುದ್ಧ ಸಿಎಂ, ಡಿಸಿಎಂ ಹೋರಾಟ : ಸುರ್ಜೇವಾಲ