ಬೆಂಗಳೂರು, ಜು.15-ರೌಡಿ ಬಿಕ್ಲು ಶಿವ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ. ಏಕಾಏಕಿ ನನ್ನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಾರೇ ದೂರು ಕೊಟ್ಟರೂ ಎಫ್ಐಆರ್ ದಾಖಲಿಸಬಹುದಾ? ದಾಖಲಿಸುವುದಕ್ಕೂ ಮುನ್ನ ನನ್ನಿಂದ ಮಾಹಿತಿ ಪಡೆದಿದ್ದಾರಾ?ಎಂದು ಪ್ರಶ್ನಿಸಿದ್ದಾರೆ.
ಈ ವಿಚಾರದಲ್ಲಿ ನನ್ನ ಹೆಸರು ತಂದಿದ್ದಕ್ಕೆ ಬೇಸರವಾಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶ ಇರಬಹುದು. ನಾನುಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ.ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಪೊಲೀಸರು ವಿವಾರಣೆ ಮಾಡದೇ ಪ್ರಕರಣ ದಾಖಲಿಸಿದ್ದಾರೆ.ಇದರ ಹಿಂದಿ=ದೆ ಕುತಂತ್ರ ಅಡಗಿದೆ ಎಂದು ತಿಳಿಸಿದ್ದಾರೆ.
- ವಿಷ್ಣುವರ್ಧನ್ ಮತ್ತು ಸರೋಜದೇವಿ ಅವರಿಗೆ ‘ಕರ್ನಾಟಕ ರತ್ನ’ ನೀಡುವಂತೆ ಡಿಕೆಶಿಗೆ ನಟಿಯರ ನಿಯೋಗ ಮನವಿ
- ಶೃಂಗೇರಿ : ನಡುರಸ್ತೆಯಲ್ಲೇ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ
- ವಂಚನೆ ಕಲ್ಯಾಣವೇ ಈ ಕುಟುಂಬದ ಕಾಯಕ, ತಂದೆ-ತಾಯಿ ಇಲ್ಲದ ಯುವತಿಯರೇ ಟಾರ್ಗೆಟ್
- ಶಾಲೆಯ ಹೊರಗೆ ಬಾಲಕನ ಎದೆಗೆ ಚಾಕು ಇರಿತ
- ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಘಾಟಿ ಸುಬ್ರಮಣ್ಯ ದೇವಾಲಯ ಬಂದ್