ಪುಣೆ, ಜು.20- ಬಂಗಲೆಯೊಂದಕ್ಕೆ ದರೋಡೆಕೋರರು ನುಗ್ಗಿ,ಉದ್ಯಮಿಯನ್ನು ಕಟ್ಟಿಹಾಕಿ ಚಿನ್ನಾಭರಣ ಸೇರಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಪಿಂಪ್ರಿ ಚಿಂಚ್ವಾಡ್ನ ನಿಗ್ಡಿ ಪ್ರಾಧಿಕಾರ್ ಪ್ರದೇಶದಲ್ಲಿ ಕಳೆದ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಾಥಮಿಕ ತನಿಖೆಯ ಪ್ರಕಾರ ಮೂರರಿಂದ ನಾಲ್ಕು ದುಷ್ಕರ್ಮಿಗಳು ಬಂಗಲೆಗೆ ನುಗ್ಗಿ, ವೃದ್ಧ ಉದ್ಯಮಿಯನ್ನು ಬೆದರಿಸಿ ಕೈಗಳನ್ನು ಕಟ್ಟಿಹಾಕಿ ಮನೆಯನ್ನೆಲಾ ಜಾಲಾಡಿ ವಸ್ತುಗಳನ್ನು ದೋಈಚಲಾಗಿದೆ ಎಂದು ಪಿಂಪ್ರಿ ಚಿಂಚ್ವಾಡ್ನ ಉಪ ಪೊಲೀಸ್ ಆಯುಕ್ತ ಶಿವಾಜಿ ಪವಾರ್ತಿಳಿಸಿದ್ದಾರೆ.
ಮನೆಯಿಂದ ಏನು ಕದ್ದಿದ್ದಾರೆ ಎಂದು ಇನ್ನೂ ಸರಿಯಾಗಿ ಗೊತ್ತಾಗಿಲ್ಲ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
- ಆನೇಕಲ್ ಬಳಿ ಅಚ್ಚರಿ ಮೂಡಿಸಿದ ದೇಶದ್ರೋಹಿಗಳ ‘ಪಾಕಿಸ್ತಾನ್ ಜಿಂದಾಬಾದ್’ ವೈಫೈ ಐಡಿ
- ಖಾಸಗಿ ಬಸ್ಗಳಲ್ಲಿ ಬಲ್ಕ್ ಮೊಬೈಲ್ ಸಾಗಾಟಕ್ಕೆ ಬ್ರೇಕ್
- ಸಿದ್ದರಾಮಯ್ಯನವರು ಮುಂದಿನ ಚುನಾವಣೆಯಲ್ಲೂ ಸ್ಪರ್ಧಿಸುತ್ತಾರೆ : ಸಚಿವ ಬೈರತಿ ಸುರೇಶ್
- ಚಂಡಮಾರುತದ ಪರಿಣಾಮದಿಂದ ಹಿಂಗಾರು ಮಳೆ ದುರ್ಬಲ, ರೈತರಿಗೆ ನಿರಾಸೆ
- ಜನರ ಗಮನ ಬೇರೆಡೆ ಸಳೆಯಲು ಆರ್ಎಸ್ಎಸ್ ವಿವಾದದ ಅಸ್ತ್ರ ಬಳಸುತ್ತಿದೆಯಾ ಕಾಂಗ್ರೆಸ್ ಸರ್ಕಾರ..?
