ನಿತ್ಯ ನೀತಿ : ಹಸಿದವನಿಗೆ ಅನ್ನ ಹಾಕದ, ನೊಂದವನಿಗೆ ಸಾಂತ್ವನ ಹೇಳದ, ನಿರಾಶ್ರಿತರಿಗೆ ಆಶ್ರಯ ನೀಡದ ಯಾವುದೇ ಧರ್ಮ ಧರ್ಮವೇ ಅಲ್ಲ…
ಪಂಚಾಂಗ : ಗುರುವಾರ, 24-07-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯಣ / ಸೌರ ವರ್ಷ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ಅಮಾವಾಸ್ಯೆ / ನಕ್ಷತ್ರ: ಪುನರ್ವಸು / ಯೋಗ: ಹರ್ಷಣ / ಕರಣ: ಚತುಷ್ಪಾದ
ಸೂರ್ಯೋದಯ – ಬೆ.06.03
ಸೂರ್ಯಾಸ್ತ – 06.49
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.
ವೃಷಭ: ನೀವು ಅಂದುಕೊಳ್ಳದ ರೀತಿಯಲ್ಲಿ ಖರ್ಚಿನ ಪ್ರಮಾಣ ವಿಪರೀತ ಹೆಚ್ಚಾಗುತ್ತದೆ.
ಮಿಥುನ: ಬಡ್ತಿ, ವರ್ಗಾವಣೆ, ವೇತನ ಹೆಚ್ಚಳದ ನಿರೀಕ್ಷೆ ಯಲ್ಲಿರುವವರಿಗೆ ಅಂದು ಕೊಂಡಂತೆಯೇ ಆಗಲಿದೆ.
ಕಟಕ: ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನದಲ್ಲಿ ನೀವು ವಿಫಲರಾಗುವಿರಿ. ಎಚ್ಚರಿಕೆಯಿಂದಿರಿ.
ಸಿಂಹ: ವ್ಯಾಪಾರ- ಉದ್ಯಮ ನಡೆಸುತ್ತಿರುವ ವರಿಗೆ ಲಾಭ ದೊರೆಯಲಿದೆ.
ಕನ್ಯಾ: ಚರ್ಮಕ್ಕೆ ಸಂಬಂ ಸಿದ ಅನಾರೋಗ್ಯ ಸಮಸ್ಯೆ ಕಾಣಿಸಿಕೊಳ್ಳ ಬಹುದು. ವೈದ್ಯರನ್ನು ಸಂಪರ್ಕಿಸಿ.
ತುಲಾ:ಕಾನೂನು ತೊಡಕು ಗಳು ಬೆನ್ನತ್ತಿ ಬರಲಿವೆ. ಜವಾಬ್ದಾರಿ ನಿರ್ವಹಿಸುವುದು ಕಷ್ಟಸಾಧ್ಯವಾಗಲಿದೆ.
ವೃಶ್ಚಿಕ: ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ.
ಧನುಸ್ಸು: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.
ಮಕರ: ಉದ್ಯೋಗಸ್ಥರಿಗೆ ಮೇಲ ಕಾರಿಗಳಿಂದ ಅತ್ಯುತ್ತಮ ಬೆಂಬಲ ಸಿಗಲಿದೆ.
ಕುಂಭ: ಮಧುಮೇಹದಂಥ ಆರೋಗ್ಯ ಸಮಸ್ಯೆ ಇರುವವರು ಕಡ್ಡಾಯವಾಗಿ ವೈದ್ಯರನ್ನು ಸಂಪರ್ಕಿಸಿ.
ಮೀನ: ಹಣಕಾಸಿನ ವಿಷಯದಲ್ಲಿ ಎಚ್ಚರಿಕೆ ವಹಿಸಿ.
- ಡಾ.ವಿಷ್ಣುವರ್ಧನ ಹಾಗೂ ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ನೀಡಲು ಸಂಪುಟ ನಿರ್ಣಯ.
- ಇಲ್ಲಿದೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್
- ವರದಕ್ಷಿಣೆ ಕಿರುಕುಳ ಆರೋಪ ಸತ್ಯಕ್ಕೆ ದೂರ : ಎಸ್.ನಾರಾಯಣ್ ಸ್ಪಷ್ಟನೆ
- ಶೈಕ್ಷಣಿಕ, ಸಾಮಾಜಿಕ, ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದು ನಮೂದಿಸಿ : ನಿರ್ಮಲಾನಂದನಾಥ ಸ್ವಾಮೀಜಿ
- ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಬಸ್ ಚಾಲಕನಿಗೆ ಬೆತ್ತಲೆಗೊಳಿಸಿ ಥಳಿತ