ನಿತ್ಯ ನೀತಿ : ನಾವು ನಿರತರಾಗಿದ್ದಾಗ ಎಲ್ಲ ಕೆಲಸಗಳು ಸುಲಭ. ಅದೇ ನಾವು ಸೋಮಾರಿಗಳಾಗಿದ್ದಾಗ ಯಾವ ಕೆಲಸವೂ ಸುಲಭ ಅನಿಸುವುದಿಲ್ಲ.
ಪಂಚಾಂಗ : ಶನಿವಾರ, 26-07-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಆಶ್ಲೇಷಾ / ಯೋಗ: ವ್ಯತೀಪಾತ / ಕರಣ: ಬಾಲವ
ಸೂರ್ಯೋದಯ – ಬೆ.06.04
ಸೂರ್ಯಾಸ್ತ – 06.48
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ಇನ್ನೊಬ್ಬರ ಒತ್ತಾಯಕ್ಕೆ ಮಣಿದು ನಿಮ್ಮ ಅಮೂಲ್ಯ ವಸ್ತುವನ್ನು ಕಳೆದುಕೊಳ್ಳುವಿರಿ.
ವೃಷಭ: ಅನಾವಶ್ಯಕ ಚಿಂತೆ ಮಾಡುತ್ತ ಮಾನಸಿಕ ಯಾತನೆ ಹೆಚ್ಚಿಸಿಕೊಳ್ಳಲಿದ್ದೀರಿ.
ಮಿಥುನ: ಮಕ್ಕಳಿಂದ ಸಂತೋಷ ಉಂಟಾಗುವುದು.
ಕಟಕ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ತುಲಾ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ವೃಶ್ಚಿಕ: ಕಡಿಮೆ ಶ್ರಮದಲ್ಲಿ ಉತ್ತಮ ಲಾಭ ಪಡೆಯ ಬಹುದು. ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ.
ಧನುಸ್ಸು: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಮಕರ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಕುಂಭ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಮೀನ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
- ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ 15 “ಸುಪ್ರೀಂ” ಮಾರ್ಗಸೂಚಿ ಬಿಡುಗಡೆ
- ಚುನಾವಣಾ ಅಕ್ರಮ : ಕಾಂಗ್ರೆಸ್ ನಾಯಕರ ಆರೋಪಗಳಿಗೆ ಡಿ.ಕೆ.ಸುರೇಶ್ ಸಹಮತಿ
- ಎನ್ಡಿಎ ಸರ್ಕಾರದಿಂದ ಚುನಾವಣಾ ಆಯೋಗ ದುರುಪಯೋಗದ ವಿರುದ್ಧ ದೇಶಾದ್ಯಂತ ಅಭಿಯಾನ : ಸಿದ್ದರಾಮಯ್ಯ
- ಬೆಂಗಳೂರು : ಜ್ಯುವೆಲರಿ ಅಂಗಡಿಯಲ್ಲಿ ಪಿಸ್ತೂಲ್ನಿಂದ ಬೆದರಿಸಿ ಚಿನ್ನಾಭರಣ ಲೂಟಿ
- ತನ್ನ ಪತ್ನಿ ಹಾಗೂ ಅಳಿಯನ ಎದುರಲ್ಲೇ ಕತ್ತು ಕುಯ್ದುಕೊಂಡು ಪತಿ ಆತ್ಮಹತ್ಯೆ