ನವದೆಹಲಿ,ಆ.3- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿದ್ದಾರೆ.
ಬಿಹಾರ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಷಯ ಕುರಿತು ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆ ಮುಂದಿಟ್ಟು ಸಂಸತ್ತಿನಲ್ಲಿ ಗದ್ದಲ ಹಾಗು ಆಪರೇಷನ್ ಸಿಂಧೂರ್ ಕುರಿತು ಉಭಯ ಸದನಗಳಲ್ಲಿ ಚರ್ಚೆಗಳನ್ನು ಹೊರತುಪಡಿಸಿ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಸಂಸತ್ತಿನಲ್ಲಿ ಯಾವುದೇ ಮಹತ್ವದ ಚರ್ಚೆ ನಡೆದಿಲ್ಲ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಿಂದ ರಪ್ಟಿನ ಮೇಲೆ ಶೇಕಡಾ 25 ರಷ್ಟು ಸುಂಕ ಮತ್ತು ರಷ್ಯಾದ ಮಿಲಿಟರಿ ಉಪಕರಣಗಳು ಸೇರಿ ಹಲವು ವಿಷಯ ಮನವರಿಕೆ ಮಾಡುವ ಸಾಧ್ಯತೆ ಇದೆ.
- ಮತಗಳ್ಳತನ ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಳ್ಳದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಜಾ: ಡಿಕೆಶಿ ಎಚ್ಚರಿಕೆ
- ಚಿಲ್ಲರೆ ಕೇಳುವ ಹಾಗೂ ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಎರಡು ಕಡೆ ದರೋಡೆ
- ಪೊಲೀಸರಿಗೆ ಸವಾಲಾಗಿದ್ದ ನಟೋರಿಯಸ್ ಕಳ್ಳನ ರೋಚಕ ಕಥೆ
- ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಿದೇಶಿ ಡ್ರಗ್ಸ್ ಜಾಲ..!
- ಮತ್ತಷ್ಟು ತೀವ್ರಗೊಂಡ ರೈತರ ಪ್ರತಿಭಟನೆ, 8ನೇ ದಿನಕ್ಕೆ ಕಾಲಿಟ್ಟ ಕಿಚ್ಚು
