ಶ್ರೀನಗರ,ಆ.9- ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ದಕ್ಷಿಣ ಕಾಶೀರದ ಕುಲ್ಗಾಮ್ ಜಿಲ್ಲೆಯ ಅಕಾಲ್ ಪ್ರದೇಶದಲ್ಲಿ ಉಗ್ರರೊಂದಿಗೆ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಇಬ್ಬರು ಯೋಧರು ಹುತಾತ್ಮ ರಾಗಿದ್ದಾರೆ.
ಭಯೋತ್ಪಾದಕರೊಂದಿಗಿನ ಕಾರ್ಯಾಚರಣೆ 9ನೇ ದಿನಕ್ಕೆ ಕಾಲಿಟ್ಟಿದ್ದು, ಭಯೊತ್ಪಾದನಾ ವಿರೋಧಿ ಸುದೀರ್ಘ ಕಾರ್ಯಾಚರಣೆ ಇದಾಗಿದೆ. ಸೇನಾಧಿಕಾರಿಗಳ ಮಾಹಿತಿ ಪ್ರಕಾರ ಹುತಾತರಾದ ಸೈನಿಕರನ್ನು ಲ್ಯಾನ್ಸ್ ನಾಯಕ್ ಪ್ರೀತ್ ಪಾಲ್ಸಿಂಗ್ ಮತ್ತು ಅರ್ಮಿಂದರ್ ಸಿಂಗ್ ಎಂದು ಗುರುತಿಸಲಾಗಿದೆ.
ಆ.1 ರಂದು ಪ್ರಾರಂಭವಾದ ಕಾರ್ಯಾಚರಣೆಯಲ್ಲಿ ಈವರೆಗೆ 9 ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮೊದಲ ಎರಡು ದಿನಗಳಲ್ಲಿ ಇಬ್ಬರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು ಎಂದು ಭಾರತೀಯ ಸೇನೆ ದೃಢಪಡಿಸಿದೆ.
- ಉತ್ತರಕಾಶಿ ಮೇಘಸ್ಫೋಟ ದುರಂತ: 729 ಮಂದಿ ಸ್ಥಳಾಂತರ
- ಕ್ವಿಟ್ ಇಂಡಿಯಾ ಚಳವಳಿಯ ಹುತಾತ್ಮರನ್ನು ಸ್ಮರಿಸಿದ ಕಾಂಗ್ರೆಸ್
- ಚುನಾವಣಾ ಆಯೋಗ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ : ಎಚ್.ಕೆ. ಪಾಟೀಲ್
- ಸಹಪಾಠಿಗಳ ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
- ಧರ್ಮಸ್ಥಳ ಗ್ರಾಮದ ಹೊಸ ಸ್ಥಳದಲ್ಲಿ ಉತ್ಖನನ