ನಿತ್ಯ ನೀತಿ :ಜೀವನವು ಸೈಕಲ್ ಸವಾರಿ ಮಾಡಿದಂತೆ. ನಮ ಸಮತೋಲನವನ್ನು ಕಾಯ್ದುಕೊಳ್ಳಲು ನಾವು ಚಲಿಸುತ್ತಲೇ ಇರಬೇಕು.
ಪಂಚಾಂಗ : ಮಂಗಳವಾರ, 12-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಸುಕರ್ಮ / ಕರಣ: ಭವ
ಸೂರ್ಯೋದಯ – ಬೆ.06.07
ಸೂರ್ಯಾಸ್ತ – 06.42
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ದೇಹದಲ್ಲಿ ರಕ್ತದ ಒತ್ತಡ ಅಥವಾ ಮೂತ್ರ ಸಂಬಂ ಕಾಯಿಲೆಗಳ ಬಗ್ಗೆ ಜಾಗ್ರತೆ ವಹಿಸಿ.
ವೃಷಭ: ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಾಗಲಿದೆ.
ಮಿಥುನ: ಕೆಲಸದ ಸ್ಥಳದಲ್ಲಿ ಶ್ರಮ ಪಡುವ ಮನೋಭಾವ ಬೆಳೆಸಿಕೊಳ್ಳುವುದು ಒಳ್ಳೆಯದು.
ಕಟಕ: ಅಣ್ಣ-ತಮ್ಮಂದಿರ ಒಳಜಗಳದಿಂದ ಮುಖ್ಯವಾದ ಕಾರ್ಯಕ್ರಮವೊಂದಕ್ಕೆ ತಡೆಯಾಗಲಿದೆ.
ಸಿಂಹ: ನಂಬಿದವರಿಂದಲೇ ಮೋಸ ಹೋಗುವ ಸಾಧ್ಯತೆ ಯಿದೆ. ಎಚ್ಚರಿಕೆಯಿಂದಿರಿ.
ಕನ್ಯಾ: ನಿಸ್ವಾರ್ಥ ಮನೋಭಾವದಿಂದ ಮಾಡಿದ ಕೆಲಸಗಳು ಫಲ ನೀಡಲಿವೆ.
ತುಲಾ: ವಿಶ್ರಾಂತಿಯಿಲ್ಲದೆ ದುಡಿಯುವ ನಿಮಗೆ ಜನರ ದೃಷಿಯಿಂದಾಗಿ ಸ್ವಲ್ಪ ಮಟ್ಟಿನ ಅನಾರೋಗ್ಯ ಕಾಡಲಿದೆ.
ವೃಶ್ಚಿಕ: ಸಂಸ್ಥೆಯ ಆದಾಯ ಹೆಚ್ಚಿಸಿಕೊಳ್ಳಲು ಕಾರ್ಯ ಕ್ರಮಗಳನ್ನು ರೂಪಿಸುವಿರಿ.
ಧನುಸ್ಸು: ಕೆಲಸದ ವಿಚಾರದಲ್ಲಿ ಹಿರಿಯರ ಮಾತಿನಂತೆ ನಡೆದುಕೊಳ್ಳುವುದು ಒಳಿತು.
ಮಕರ: ಕೌಟುಂಬಿಕ ವಿಚಾರದಲ್ಲಿ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಹಿಂಜರಿಕೆ ಬೇಡ.
ಕುಂಭ: ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಶತ್ರುಗಳಿಂದ ತೊಂದರೆ.
ಮೀನ: ಕಾಗದದ ಆಮದು ಹಾಗೂ ಉದ್ಯಮದಾರರಿಗೆ ಉತ್ತಮ ಆದಾಯವಿರುವುದು.
- ಕರ್ನಾಟಕದ ಶಕ್ತಿ ಯೋಜನೆ ಮಾದರಿಯಲ್ಲಿ ಆಂಧ್ರದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ
- ಆನ್ಲೈನ್ನಲ್ಲಿ ಸಿಗಲ್ಲ ಪುರಿ ಜಗನ್ನಾಥ ದೇವಾಲಯದ ಮಹಾಪ್ರಸಾದ
- ಲವ್, ಥ್ರಿಲ್ಲಿಂಗ್ ಹಾಗೂ ಭಾವನಾತ್ಮಕ ಕಥಾನಕ ಚಿತ್ರ “ಆಸ್ಟಿನ್ ನ ಮಹನ್ಮೌನ”
- ರಾಜಣ್ಣ ತಲೆದಂಡದ ಬೆನ್ನಲ್ಲೇ ಸಿದ್ದು ಪರ ಬ್ಯಾಟಿಂಗ್ ಮಾಡುತ್ತಿದ್ದ ಸಚಿವರು-ಶಾಸಕರು ಥಂಡಾ
- ಮತ ವ್ಯತ್ಯಾಸ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಬಿಜೆಡಿ