ನಿತ್ಯ ನೀತಿ : ನಾಳೆ ಗೆಲ್ಲಬೇಕು ಎಂದರೆ ಇವತ್ತು ಕಾರಣ ಹೇಳದೆ ಕೆಲಸ ಮಾಡಬೇಕು.
ಪಂಚಾಂಗ : ಗುರುವಾರ, 14-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ರೇವತಿ / ಯೋಗ: ಶೂಲ / ಕರಣ: ಗರಜೆ
ಸೂರ್ಯೋದಯ – ಬೆ.06.07
ಸೂರ್ಯಾಸ್ತ – 06.41
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸುವಿರಿ.
ವೃಷಭ: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.
ಮಿಥುನ: ಬಡ್ತಿ, ವರ್ಗಾವಣೆ, ವೇತನ ಹೆಚ್ಚಳದ ನಿರೀಕ್ಷೆ ಯಲ್ಲಿರುವವರಿಗೆ ಅಂದು ಕೊಂಡಂತೆಯೇ ಆಗಲಿದೆ.
ಕಟಕ: ನೀವು ಅಂದುಕೊಳ್ಳದ ರೀತಿಯಲ್ಲಿ ಖರ್ಚಿನ ಪ್ರಮಾಣ ವಿಪರೀತ ಹೆಚ್ಚಾಗುತ್ತದೆ.
ಸಿಂಹ: ಕಾನೂನು ತೊಡಕುಗಳು ಬೆನ್ನತ್ತಿ ಬರಲಿವೆ.
ಕನ್ಯಾ: ಚರ್ಮಕ್ಕೆ ಸಂಬಂಧಿಸಿದಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ವೈದ್ಯರನ್ನು ಸಂಪರ್ಕಿಸಿ.
ತುಲಾ: ವ್ಯಾಪಾರ- ಉದ್ಯಮ ನಡೆಸುತ್ತಿರುವ ವರಿಗೆ ಲಾಭ ದೊರೆಯಲಿದೆ.
ವೃಶ್ಚಿಕ: ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ.
ಧನುಸ್ಸು: ನಿಮ್ಮ ಮೇಲಿರುವ ಜವಾಬ್ದಾರಿ ನಿರ್ವಹಿಸುವುದು ಕಷ್ಟಸಾಧ್ಯವಾಗಲಿದೆ.
ಮಕರ: ವ್ಯವಹಾರದಲ್ಲಿ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುವುದು ಸೂಕ್ತ.
ಕುಂಭ: ಉದ್ಯೋಗಸ್ಥರಿಗೆ ಮೇಲಽಕಾರಿಗಳಿಂದ ಅತ್ಯುತ್ತಮ ಬೆಂಬಲ ಸಿಗಲಿದೆ.
ಮೀನ: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-08-2025)
- ರಾಜ್ಯದ ಅಧಿಕಾರಕ್ಕಾಗಿ ಕಾನೂನು ಹೋರಾಟ ಅನಿವಾರ್ಯ; ಸ್ಟಾಲಿನ್
- ಟಾರ್ಪಾಲ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
- ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ಎಸ್ಎಸ್ ಸಮಾಜ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ ಮೋದಿ
- ಠಾತ್ ಹೃದಯಾಘಾತ ತಪ್ಪಿಸಲು ಜಿಲ್ಲೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲೂ ಹೃದಯ ಜ್ಯೋತಿ ಯೋಜನೆ ಅನುಷ್ಠಾನ