ನಿತ್ಯ ನೀತಿ : ಅಹಂಕಾರವೆಂದರೆ ನಮ ಕನ್ನಡಕದ ಮೇಲಿನ ಧೂಳಿದ್ದಂತೆ. ಆಗಾಗ ಒರೆಸಿಕೊಳ್ಳದಿದ್ದರೆ ಪ್ರಪಂಚದ ಯಾವ ಸಂಗತಿಯೂ ಸ್ಪಷ್ಟವಾಗಿ ಕಾಣಿಸುವುದಿಲ್ಲ.
ಪಂಚಾಂಗ : ಶನಿವಾರ, 16-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಕೃತ್ತಿಕಾ / ಯೋಗ: ವೃದ್ಧಿ / ಕರಣ: ಬಾಲವ
ಸೂರ್ಯೋದಯ – ಬೆ.06.08
ಸೂರ್ಯಾಸ್ತ – 06.40
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ಕ್ರೀಡಾಪಟುಗಳಿಗೆ ಅನಿರೀಕ್ಷಿತ ಅವಕಾಶ ಸಿಗಲಿದೆ.
ವೃಷಭ: ತಮ್ಮನ್ನು ಕೇಂದ್ರೀಕರಿಸಲು ಪ್ರಯತ್ನಿಸಿ. ಇದರಿಂದ ಎಲ್ಲಾ ಕೆಲಸಗಳು ಉತ್ತಮವಾಗುತ್ತವೆ.
ಮಿಥುನ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.
ಕಟಕ: ಆದಾಯ ಹೆಚ್ಚಿಸಿ ಕೊಳ್ಳಲು ಪ್ರಯತ್ನಿಸಿದರೆ ಯಶಸ್ಸು ಸಿಗಲಿದೆ.
ಸಿಂಹ: ಸಂಬಂ ಕರ ನಡುವಿನ ಯಾವುದೇ ವಿವಾದ ಪರಿಹರಿಸಲು ಮಧ್ಯಸ್ಥಿಕೆ ವಹಿಸಲು ಹೋಗದಿರಿ.
ಕನ್ಯಾ: ಆರೋಗ್ಯದ ಕೊರತೆಯಿಂದ ಹಣಕಾಸಿನ ಸ್ಥಿತಿ ದುರ್ಬಲಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ.
ತುಲಾ: ಸಂಗಾತಿ ಬಗ್ಗೆ ತಪ್ಪು ತಿಳುವಳಿಕೆ ಇದ್ದರೆ, ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.
ವೃಶ್ಚಿಕ: ನೀವು ಮಾಡುವ ಕೆಲಸ-ಕಾರ್ಯಗಳಿಗೆ ಹಿರಿಯ ಅ ಕಾರಿಗಳ ಬೆಂಬಲ ದೊರೆಯಲಿದೆ.
ಧನುಸ್ಸು: ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ತೊಂದರೆ ಎದುರಾದರೂ ಸಹಪಾಠಿಗಳ ಬೆಂಬಲ ಸಿಗಲಿದೆ.
ಮಕರ: ಹಳೆಯ ಪರಿಚಯಸ್ಥರನ್ನು ಭೇಟಿ ಮಾಡುವಿರಿ. ಹಿರಿಯರ ಆಶೀರ್ವಾದ ಪಡೆಯಿರಿ.
ಕುಂಭ: ಮಕ್ಕಳ ಕಡೆಯಿಂದ ಸಂತೋಷದಾಯಕ ಸುದ್ದಿ ಕೇಳುವಿರಿ ಮತ್ತು ಇಂದು ಒಳ್ಳೆಯ ದಿನ.
ಮೀನ: ಕೆಲಸದ ಸ್ಥಳದಲ್ಲಿ ಪ್ರತಿಯೊಂದನ್ನೂ ಸಮಾಧಾನಚಿತ್ತದಿಂದ ನಿಭಾಯಿಸಲು ಪ್ರಯತ್ನಿಸಿ.
- “ಸಿದ್ದರಾಮಯ್ಯನವರೇ, ಗುಲಾಮಿ ಸಂಸ್ಕೃತಿಯ ಕಾಂಗ್ರೆಸ್ ನೆರಳಿನಲ್ಲಿ ನಿಂತು RSS ಕುರಿತು ಮಾತನಾಡುವ ಅರ್ಹತೆ ನಿಮಗಿಲ್ಲ”
- ವಿಶ್ವದ ಅತ್ಯಂತ ದುಬಾರಿ ನಿಸಾರ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಜೋಡಿಸುವಲ್ಲಿ ಇಸ್ರೋ -ನಾಸಾ ಯಶಸ್ವಿ
- ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ : ಮತೊಮ್ಮೆ ಕನವರಿಸಿದ ಟ್ರಂಪ್
- ಶ್ರೀ ಕ್ಷೇತ್ರದ ಕುರಿತು ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಅಭಿಯಾನ
- ಧರ್ಮಸ್ಥಳ ಅನಾಮಿಕನ ಪ್ರಕರಣ : ಎಸ್ಐಟಿಯಿಂದ ಮಧ್ಯಂತರ ವರದಿ