ನಿತ್ಯ ನೀತಿ : ಒಂದು ತುತ್ತು ಅನ್ನ ಸಂಪಾದಿಸುವುದು ದೊಡ್ಡ ವಿಷಯವಲ್ಲ. ಆದರೆ, ಆ ಒಂದು ತುತ್ತು ಅನ್ನವನ್ನು ಕುಟುಂಬದೊಂದಿಗೆ ತಿನ್ನುವುದು ದೊಡ್ಡ ವಿಷಯ.
ಪಂಚಾಂಗ : ಮಂಗಳವಾರ , 19-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಆರಿದ್ರಾ / ಯೋಗ: ವಜ್ರ / ಕರಣ: ಕೌಲವ
ಸೂರ್ಯೋದಯ – ಬೆ.06.08
ಸೂರ್ಯಾಸ್ತ – 06.39
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ಪ್ರತಿ ಕೆಲಸವನ್ನೂ ತಾಳ್ಮೆಯಿಂದ ನಿಭಾಯಿಸಿ. ಕಚೇರಿಯಲ್ಲಿ ವಿನಾಕಾರಣ ಕಿರುಕುಳ ಉಂಟಾದೀತು.
ವೃಷಭ: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.
ಮಿಥುನ: ಕಾಗದದ ಆಮದು ಹಾಗೂ ಉದ್ಯಮದಾರರಿಗೆ ಉತ್ತಮ ಆದಾಯವಿರುವುದು.
ಕಟಕ: ತಂದೆಯಿಂದ ನಿಮ್ಮ ವೃತ್ತಿಗೆ ಸಹಾಯ ದೊರೆಯುತ್ತದೆ. ಶತ್ರುಗಳ ಕಾಟ ತಪ್ಪಲಿದೆ.
ಸಿಂಹ: ಬರುವ ಅವಕಾಶ ಸದುಪಯೋಗಪಡಿಸಿಕೊಳ್ಳಿ.
ಕನ್ಯಾ: ಒಳ್ಳೆಯ ಜನ ರೊಂದಿಗೆ ಸಂಪರ್ಕ ಹೊಂದುವಿರಿ. ಬುದ್ಧಿವಂತಿಕೆ ಯಿಂದ ಕೆಲಸದಲ್ಲಿ ಯಶಸ್ಸು ಸಾಧಿಸುವಿರಿ.
ತುಲಾ: ದೂರ ಪ್ರಯಾಣ ಮಾಡುವುದರಿಂದ ಲಾಭ ದಾಯಕವಾಗಿರುತ್ತದೆ.
ವೃಶ್ಚಿಕ: ಹಿರಿಯರ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಧನುಸ್ಸು: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ಮಕರ: ಗುರು-ಹಿರಿಯರೊಂದಿಗೆ ಸಮಾಲೋಚನೆ ನಡೆಸುವಿರಿ. ಸಮಸ್ಯೆಗಳು ಬಗೆಹರಿಯಲಿವೆ.
ಕುಂಭ: ಮಹಿಳೆಯರು ಮೋಸ ಹೋಗ ಬಹುದು. ಎಚ್ಚರಿಕೆಯಿಂದ ವ್ಯವಹರಿಸಿದರೆ ಒಳಿತು.
ಮೀನ: ಉದ್ಯೋಗ ಸ್ಥಳದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.
- ಮುಂದುವರೆದ ಮಳೆ ಅಬ್ಬರ, ಡ್ಯಾಂಗಳು ಭರ್ತಿ, ಹಲವೆಡೆ ನಾನಾ ಅವಾಂತರ ಸೃಷ್ಟಿ
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-08-2025)
- ಸಸ್ಯಕಾಶಿ ಲಾಲ್ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ
- ಉತ್ತರ ಪ್ರದೇಶದ ಮಾಜಿ ಶಾಸಕರ ವಿರುದ್ಧ ಬೆಂಗಳೂರಲ್ಲಿ ರೇಪ್ ಕೇಸ್ ದಾಖಲು
- ಹೆಚ್ಚುತ್ತಿರುವ ಹೃದಯಾಘಾತಗಳ ಕುರಿತು ಜನ ಆತಂಕಕ್ಕೊಳಗಾಗಬಾರದು : ಶರಣಪ್ರಕಾಶ್ ಪಾಟೀಲ್