ನಿತ್ಯ ನೀತಿ : ನಮ್ಮ ಸುತ್ತಮುತ್ತ ಇರುವ ಜನರನ್ನು ಬದಲಾಯಿಸಲು ಸಾಧ್ಯವಿಲ್ಲ. ಆದರೆ, ಅವರಲ್ಲಿ ನಮಗೆ ಬೇಕಾದವರನ್ನು ಆರಿಸಿಕೊಳ್ಳಲು ಸಾಧ್ಯ.
ಪಂಚಾಂಗ : ಭಾನುವಾರ , 31-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ಶರದ್ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಅನುರಾಧಾ / ಯೋಗ: ವೈಧೃತಿ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.31
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಕೆಲಸ- ಕಾರ್ಯಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ.
ವೃಷಭ: ಪ್ರತಿಭೆಗೆ ತಕ್ಕ ಪ್ರತಿಫಲ ಸಿಗಲಿದೆ. ಹೊಸ ಮನೆ ಕೊಳ್ಳುವ ಪ್ರಯತ್ನಕ್ಕೆ ಎಲ್ಲ ರೀತಿಯ ಸಹಕಾರ ಸಿಗಲಿದೆ.
ಮಿಥುನ: ಸರ್ಕಾರಿ ನೌಕರರಿಗೆ ಕಷ್ಟಕರವಾದ ದಿನ.
ಕಟಕ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.
ಸಿಂಹ: ಮಹತ್ವಾಕಾಂಕ್ಷೆಯ ಸ್ವಭಾವ ಹೊಂದಿರುವವರಿಗೆ ಶುಭಕರವಾಗಿರುತ್ತದೆ.
ಕನ್ಯಾ: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.
ತುಲಾ: ಬಂಧು- ಮಿತ್ರರಲ್ಲಿ ಸಣ್ಣಪುಟ್ಟ ವಿರಸ ಉಂಟಾಗಬಹುದು.
ವೃಶ್ಚಿಕ: ಕಚೇರಿಯಲ್ಲಿ ಉನ್ನತ ಅ ಕಾರಿಯೊಂದಿಗೆ ವಾದ-ವಿವಾದ ನಡೆಯುವ ಸಾಧ್ಯತೆಗಳಿವೆ.
ಧನುಸ್ಸು: ರಿಯಲ್ ಎಸ್ಟೇಟ್ಗೆ ಸಂಬಂ ಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.
ಮಕರ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಉತ್ತಮ ದಿನ.
ಕುಂಭ: ಕೃಷಿ ಉತ್ಪನ್ನಗಳ ವ್ಯಾಪಾರಸ್ಥರ ಆದಾಯ ಉತ್ತಮ ಸ್ಥಿತಿಯಲ್ಲಿರುವುದು.
ಮೀನ: ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಜೀವನ ಮಾಡಲು ಉತ್ತಮ ಅವಕಾಶ ಸಿಗುವುದು.
- ಸಾಹಸಸಿಂಹ ಡಾ.ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಸಾಧ್ಯತೆ..?
- ಬೆಂಗಳೂರಲ್ಲಿ ಸಂಭವಿಸಿದ ನಾಲ್ಕು ಪ್ರತ್ಯೇಕ ಅಪಘಾತ ಮತ್ತು ರೋಡ್ ರೇಜ್ ಪ್ರಕರಣಗಳಲ್ಲಿ ನಾಲ್ವರ ಸಾವು
- ನಾಲ್ವರು ಅಂತಾರಾಜ್ಯ ಆರೋಪಿಗಳ ಸೆರೆ : 10.60 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
- ಸೌಜನ್ಯ ಕೇಸ್ : ಕ್ಲೀನ್ಚಿಟ್ ಪಡೆದಿದ್ದ ಆರೋಪಿಗಳನ್ನು ಪುನಃ ತನಿಖೆಗೆ ಒಳಪಡಿಸಿದ ಎಸ್ಐಟಿ
- ಅತ್ಯಾಧುನಿಕ ಶಸ್ತ್ರಾಸ್ತ್ರ ಪ್ರದರ್ಶಿಸಿದ ಚೀನಾ, ಸಾಕ್ಷಿಯಾದ ಪುಟಿನ್ ಮತ್ತು ಕಿಮ್